ಮಂಡ್ಯ : ಮೈಷುಗರ್ ಕಾರ್ಖಾನೆ ಆಸ್ತಿ ಸರ್ಕಾರಿ ವ್ಯವಸ್ಥೆಯಲ್ಲಿ ಉಳಿಯುತ್ತಿರುವುದು ಸಂತಸದ ವಿಷಯ, ಆದರೆ, ಈ ವರ್ಷವೇ ಕಬ್ಬು ಅರಿಯಬೇಕಾಗಿರುವುದು ಪ್ರಸ್ತುತ ಸರ್ಕಾರ ಈ ವಿಷಯದಲ್ಲಿ ಕಂದಾಸೀನ ಮಾಡದೇ ಕಬ್ಬು ಅರೆಯಲು ಈ ವರ್ಷವೇ ಪ್ರಾರಂಭಿಸಬೇಕು ಕಾಂಗ್ರೆಸ್ ಮುಖಂಡ ಡಾ ರವೀಂದ್ರ ಹೇಳಿದ್ದಾರೆ. Operation and maintainance ವಿಧಾನದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲು ನಮ್ಮ ವಿರೋಧವಿಲ್ಲ....
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...