Friday, July 31, 2026

mandya mysugar

ಸರ್ಕಾರ ಕೊಟ್ಟ 423 ಕೋಟಿ ಏನಾಯ್ತು..? – ಡಾ ರವೀಂದ್ರ – ಕರ್ನಾಟಕ ಟಿವಿ

ಮಂಡ್ಯ : ಮೈಷುಗರ್ ಕಾರ್ಖಾನೆ ಆಸ್ತಿ ಸರ್ಕಾರಿ ವ್ಯವಸ್ಥೆಯಲ್ಲಿ ಉಳಿಯುತ್ತಿರುವುದು ಸಂತಸದ ವಿಷಯ, ಆದರೆ, ಈ ವರ್ಷವೇ ಕಬ್ಬು ಅರಿಯಬೇಕಾಗಿರುವುದು ಪ್ರಸ್ತುತ ಸರ್ಕಾರ ಈ ವಿಷಯದಲ್ಲಿ ಕಂದಾಸೀನ ಮಾಡದೇ ಕಬ್ಬು ಅರೆಯಲು ಈ ವರ್ಷವೇ ಪ್ರಾರಂಭಿಸಬೇಕು ಕಾಂಗ್ರೆಸ್ ಮುಖಂಡ ಡಾ ರವೀಂದ್ರ ಹೇಳಿದ್ದಾರೆ. Operation and maintainance ವಿಧಾನದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲು ನಮ್ಮ ವಿರೋಧವಿಲ್ಲ....
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img