Saturday, July 25, 2026

mandya nes

ಮಂಡ್ಯದಲ್ಲಿ ನೂತನ ವಿವಿ ಸ್ಥಾಪನೆ: ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರಿಗೆ ಸಚಿವ ಡಾ.ನಾರಾಯಣಗೌಡ ಧನ್ಯವಾದ ಸಲ್ಲಿಕೆ

Mandya News: ಮಂಡ್ಯ, ಆ.26:  ಸಚಿವ ಸಂಪುಟ ಸಭೆಯಲ್ಲಿ ಮಂಡ್ಯ ಸೇರಿದಂತೆ ರಾಜ್ಯದಲ್ಲಿ 8 ನೂತನ ವಿಶ್ವ ವಿದ್ಯಾಲಯಗಳ ಸ್ಥಾಪನೆ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img