Friday, November 28, 2025

Mandya news

Mandya: ಕುಡಿತ ಬಿಟ್ಟ ಖುಷಿಗೆ, ಊರಿನ ಜನರಿಗೆ ಕೋಳಿ ಹಂಚಿ ಸಂಭ್ರಮಿಸಿದ ಭೂಪ

Mandya News: ಮಂಡ್ಯ: ಮಂಡ್ಯದಲ್ಲಿ ಓರ್ವ ಯುವಕ ತಾನು ಕುಡಿತ ಬಿಟ್ಟ ಖುಷಿಗೆ, ಊರಿನ ಜನರಿಗೆ ಕೋಳಿ ಹಂಚಿ ಖುಷಿ ಪಟ್ಟಿದ್ದಾನೆ. ಮಂಡ್ಯ ತಾಲೂಕಿನ ಬಸರಾಳು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಿರಣ್ ಎಂಬಾತನೇ ಕುಡಿತ ಬಿಟ್ಟ ಖುಷಿಗೆ ಕೋಳಿ ಹಂಚಿರೊ ಯುವಕನಾಗಿದ್ದಾನೆ. ಈತನಿಗೆ ಹಲವು ವರ್ಷಗಳಿಂದ ಕುಡಿಯುವ ದುರಭ್ಯಾಸವಿತ್ತು. ಆದ್ರೆ ಕುಡಿತದ ಚಟದಿಂದ ಬೇಸತ್ತ ಈತ...

ನೀರು ಕುಡಿಯಲು ಹೋಗಿ ಕಾಲುವೆಗೆ ಬಿದ್ದ ಕಾಡಾನೆ: ಆನೆ ಎತ್ತಲು ಅರಣ್ಯ ಇಲಾಖೆಯವರ ಹರಸಾಹಸ

Mandya News: ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾ ಬ್ಲಫ್‌ನ ಕಾಲುವೆಯಲ್ಲಿ ಕಾಡಾನೆ ಬಿದ್ದಿದ್ದು, ಅದನ್ನು ಮೇಲಕ್ಕೆತ್ತಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ನೀರು ಕುಡಿಯಲು ಬಂದ ಕಾಡಾನೆ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಸುಮಾರು 20 ಅಡಿ ಆಳದ ಕಾಲುವೆಗೆ ಬಿದ್ದಿದೆ. ಕಳೆದೆರಡು ದಿನಗಳಿಂದ ಕಾಡಾನೆ ಆಹಾರ ಇಲ್ಲದೇ ಪರದಾಡುತ್ತಿದ್ದು, ಕಾಲುವೆಗೆ ಸರಬರಾಜಾಗ್ತಿದ್ದ ನೀರು...

Mandya Political News: ಎನ್.ಚಲುವರಾಯಸ್ವಾಮಿ ಸಿಎಂ ಆಗಲೆಂದು ತಿರುಪತಿಗೆ ಪಾದಯಾತ್ರೆ

Mandya Political News: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ನಾಯಕರು ಟವಲ್ ಹಾಕುತ್ತಿದ್ದು, ಒಬ್ಬರಾಾದ ಮೇಲೆ ಒಬ್ಬರು ದೆಹಲಿಗೆ ದೌಡಾಯಿಸುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್‌ನಲ್ಲಿದ್ದ ಕೆಲ ನಾಯಕರೇ ನವೆಂಬರ್ ಕ್ರಾಂತಿ ಫಿಕ್ಸ್ ಅಂತಾ ಹೇಳಿರುವ ಬೆನ್ನಲ್ಲೆ, ನೂತನ ಸಿಎಂ ಆಗೋದಂತೂ ಖಚಿತ ಅಂತಾನೇ ಜನ ಮಾತಾಡ್ಕೋತಿದ್ದಾರೆ. ಈ ಮಧ್ಯೆ ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಮಾನಿಯೋರ್ವ, ಸಚಿವರೇ ಮುಂದಿನ ಸಿಎಂ...

Mandya News: 46 ವರ್ಷ ದಾಂಪತ್ಯ ಜೀವನ ನಡೆಸಿ, ಸಾವಿನಲ್ಲೂ ಒಂದಾದ ಪತಿ-ಪತ್ನಿ

Mandya News: ಮಕ್ಕಳು ಎಷ್ಟೇ ಶ್ರೀಮಂತರಾಗಿರಲಿ, ಎಷ್ಟೇ ಕಾಳಜಿ ಮಾಡುವವರೇ ಆಗಿರಲಿ, ವಯಸ್ಸಾದ ಬಳಿಕ ಪತಿಯನ್ನು ಬಿಟ್ಟು ಪತ್ನಿ ಮತ್ತು ಪತ್ನಿಯನ್ನು ಅಗಲಿ ಪತಿ ಇರಲು ತುಂಬಾ ಕಷ್ಟ. ಆದರೆ ಪುಣ್ಯ ಸಂಪಾದನೆ ಇದ್ದರೆ, ಸಾವಿನಲ್ಲೂ ಪತಿ-ಪತ್ನಿ ಒಂದಾಗುತ್ತಾರೆಂದು ಹಿರಿಯರು ಹೇಳುತ್ತಾರೆ. ಇಂಥದ್ದೇ ಘಟನೆ ಮಂಡ್ಯದಲ್ಲಿ ನಡೆದಿದೆ. ಒಂದೇ ದಿನ ಪತಿ-ಪತ್ನಿ ಇಬ್ಬರೂ ಸಾವಿಗೀಡಾಗಿದ್ದು, ಸಾವಿನಲ್ಲೂ...

Mandya News: ಮದ್ದೂರಿನಲ್ಲಿ ಭೀಕರ ಅಪ*ಘಾತ: ಕಾರು ಡಿಕ್ಕಿಯಾದ ರಭಸಕ್ಕೆ ಹಾರಿದ ಗೂಡ್ಸ್ ಆಟೋ

Mandya News: ಮಂಡ್ಯ: ಮಂಡ್ಯದ ಮದ್ದೂರಿನಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಗೂಡ್ಸ್ ಆಟೋ ಮತ್ತು ಕಾರ್ ನಡುವೆ ಡಿಕ್ಕಿಯಾಗಿ, ಕಾರು ಡಿಕ್ಕಿಯಾದ ರಭಸಕ್ಕೆ ಗೂಡ್ಸ್ ಆಟೋ ಹಾರಿದೆ. ಮಂಡ್ಯದ ಮದ್ದೂರಿನ ಚಾಮನಹಳ್ಳಿ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ಗೂಡ್ಸ್ ಆಟೋ ಚಾಲಕ ರಾಜುಗೆ ಗಂಭೀರ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು ಮದ್ದೂರು ಆಸ್ಪತ್ರೆಗೆ...

ಕಾವೇರಮ್ಮ ಕಾಪಾಡಮ್ಮ – ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ!

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ಹೋಗಿದೆ. ತುಂಬಿ ತುಳುಕುತ್ತಿರುವ ಕೆಆರ್‌ಎಸ್ ಡ್ಯಾಂ ಭರ್ತಿಯಾಗುವುದಕ್ಕೆ ಕೇವಲ 3 ಅಡಿಯಷ್ಟೇ ಬಾಕಿ ಇದೆ. ಕೆಆರ್ ಎಸ್‌ ಡ್ಯಾಂ ತುಂಬುತ್ತಿರುವುದರಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ನದಿ ಪಾತ್ರದ ಜನರು...

Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು ಬಂಧಿಸಿದ್ದಾರೆ. ಈತ ನಮ್ಮ ಪ್ರಧಾನಿ ಮೋದಿಜಿ, ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ ಶೂ ಹಾಕುತ್ತಿರುವಂತೆ ಇಮೇಜ್ ಎಡಿಟ್ ಮಾಡಿದ್ದ. ಅದನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದ. ಈ...

Mandya News: ಮಗಳ ಸ್ನೇಹಿತನ ತಂದೆಯನ್ನ ಹತ್ಯೆಗೈದು ಸೇಡು ತೀರಿಸಿಕೊಂಡ ಅಪ್ಪ

Mandya: ತನ್ನ ಮಗಳನ್ನ ಹತ್ಯೆ ಮಾಡಿದ ಹುಡುಗನ ತಂದೆಯನ್ನೇ ಹತ್ಯೆ ಮಾಡಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿ ಗ್ರಾಮದಲ್ಲಿ ದೀಪಿಕಾ ಎನ್ನುವ ಶಿಕ್ಷಕಿ ಹತ್ಯೆಯಾಗಿದ್ದ ಘ''ನೆ ವರ್ಷದ ಹಿಂದೆಯಷ್ಟೇ ಸದ್ದು ಮಾಡಿತ್ತು. ಇದೀಗ ಆಕೆಯ ತಂದೆ, ದೀಪಿಕಾ ಹತ್ಯೆ ಕೇಸ್‌ನ ಆರೋಪಿಯ ತಂದೆಯನ್ನ ಹತ್ಯೆ ಮಾಡಿದ್ದಾರೆ. 2024 ಜನವರಿ 22ರಂದು...

Mandya News: ಪ್ರಿಯಕರ ಕೈಕೊಟ್ಟಿದ್ದಕ್ಕೆ ಯುವತಿ ಸಾವು, ಮಗಳ ಚಿಂತೆಯಲ್ಲಿಯೇ ತಾಯಿ ನೇಣಿಗೆ ಶರಣು

Mandya News: ಪ್ರಿಯಕರ ಮದುವೆಯಾಗಲು ಒಪ್ಪದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವಳ ತಾಯಿಯು ಉಸಿರು ನಿಲ್ಲಿಸಿದ ದಾರುಣ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದ 21 ವರ್ಷದ ವಿಜಯಲಕ್ಷ್ಮಿಯು ಮಾರಸಿಂಗನಹಳ್ಳಿಯ ಹರಿಕೃಷ್ಣ ಎನ್ನುವ ಯುವಕನನ್ನು ಪ್ರೀತಿಸುತ್ತಿದ್ದಳು. ಇಷ್ಟೇ ಅಲ್ಲದೆ ಇದೇ ಲವ್‌ ನೆಪದಲ್ಲಿ ಇಬ್ಬರು ದೈಹಿಕ ಸಂಪರ್ಕವನ್ನು ಬೆಳೆಸಿಕೊಂಡಿದ್ದರು. ಆದರೆ...

Mandya News: ಮಿಸೆಸ್ ಇಂಡಿಯಾ 2024 ಕಿರೀಟ್ ಗೆದ್ದ ಮದ್ದೂರಿನ ಸೊಸೆ

Mandya News: ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್- 2024ರ ಕಿರೀಟವನ್ನು ಕನ್ನಡತಿ, ಮದ್ದೂರಿನ ಸೊಸೆ ಡಾ.ಪ್ರಿಯಾ ಗೋಸ್ವಾಮಿ ತಮ್ಮದಾಗಿಸಿಕೊಂಡಿದ್ದಾರೆ. ಪ್ರಿಯಾ ಮಂಡ್ಯ ಜಿಲ್ಲೆಯ ಮದ್ದೂರಿನ ಸೊಸೆ. ಭಾರತೀಯ ಸೇನೆಯಲ್ಲಿರುವ ಮದ್ದೂರಿನವರಾಗಿರುವ ಕರ್ನಲ್ ಸಂಜೀತ್ ಪ್ರಿಯಾ ಅವರ ಪತಿಯಾಗಿದ್ದಾರೆ. ಪಶು ವೈದ್ಯೆಯಾಗಿರುವ ಪ್ರಿಯಾ, ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್- 2024 ಸ್ಪರ್ಧೆಯಲ್ಲಿ ಭಾಗವಹಿಸಿ, ಕಿರೀಟವನ್ನು...
- Advertisement -spot_img

Latest News

Spiritual: ಆಹಾರವನ್ನೇಕೆ ವ್ಯರ್ಥ ಮಾಡಬಾರದು..? ಇದರಿಂದ ಏನಾಗುತ್ತದೆ..?

Spiritual: ನಿಮಗೆ  3 ಸಮಯ ತಿನ್ನಲು ರುಚಿಕರ, ಆರೋಗ್ಯಕರ ಆಹಾರ ಸಿಗುತ್ತಿದೆ. ನೀವು ನೆಮ್ಮದಿಯಾಗಿದ್ದೀರಿ. ಉಪವಾಸವಿರುವ ಅಗತ್ಯ ನಿಮಗಿಲ್ಲವೆಂದಲ್ಲಿ. ನೀವು ಪುಣ್ಯವಂತರು ಎಂದರ್ಥ. ಎಲ್ಲರ ಪ್ರಕಾರ...
- Advertisement -spot_img