Monday, November 17, 2025

mandya news updates

ದೇಗುಲದ ಗೋಡೆ ಮೇಲೆ ಅನ್ಯಧರ್ಮದ ಚಿಹ್ನೆ!

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ, ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಪರಾರಿಯಾಗಿರುವ ವಿಲಕ್ಷಣ ಘಟನೆ ನಡೆದಿದೆ. ಬುಧವಾರ ರಾತ್ರಿ ದುಷ್ಕರ್ಮಿಗಳು ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿದ್ದಾರೆ. ಈ ವೇಳೆ ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು ಕಳ್ಳತನ ಮಾಡಿದ್ದಾರೆ. ಬಳಿಕ ದೇವಸ್ಥಾನದ ಗೋಡೆಯ ಮೇಲೆ...

ಸುರ್ಜೇವಾಲಾ ಒಬ್ಬ ಅಪ್ರಬುದ್ಧ, ಕೈ ಉಸ್ತುವಾರಿ ಅಜ್ಞಾನಿ! : ಹೆಚ್​ಡಿಕೆ ಟೀಕೆ ಅವರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿ! ಎಂದ ಜೆಡಿಎಸ್ ಶಾಸಕ

ಮಂಡ್ಯ : ದೇಶದ ಪ್ರತಿಷ್ಠಿತ ಹೆಚ್​.ಎಂ.ಟಿ ಕಾರ್ಖಾನೆಯ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ. ಇದೇ ವಿಚಾರವನ್ನಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದ್ದಾರೆ. ಈ ಇಬ್ಬರೂ ಸೇರಿ ರಿಯಲ್ ಎಸ್ಟೇಟ್ ಉದ್ಯಮ ನಡೆಸಲು ಮುಂದಾಗಿದ್ದಾರೆ ಎಂದು ಕಿಡಿ ಕಾರಿದ್ದರು. ಆದರೆ ಸುರ್ಜೇವಾಲಾ ವಿರುದ್ಧ ಸಿಡಿದೆದ್ದಿರುವ...

ಆದಿಚುಂಚನಗಿರಿ ಶ್ರೀಗಳ ವಿರುದ್ದ ಅವಹೇಳನಕಾರಿ ಹೇಳಿಕೆ- ಅಡ್ಡಾದಿಡ್ಡಿ ನಾಲಿಗೆ ಹರಿಬಿಟ್ಟ ಅಡ್ಡಂಡ ಕಾರ್ಯಪ್ಪ

 ಮಂಡ್ಯ: ಆದಿ ಚುಂಚನಗಿರಿ ಮಠದ ಪೀಠಾಧಿಪತಿಯಾಗಿರುವ ಶ್ರೀ ನಿರ್ಮಾಲಾನಂದ ಸ್ವಾಮಿಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ  ಅಡ್ಡಂಡ ಕಾರ್ಯಪ್ಪನವರ ವಿರುದ್ದ ಅವರ ಭಕ್ತಮಂಡಳಿಗಳು ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಮತ್ತು ಸ್ವಾಭಿಮಾನಿ ಒಕ್ಕಲಿಗರ ವೇದಿಕೆಯವರು ಶ್ರೀಗಳೀಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಗ್ಗೆ ಮತ್ತು ಅವರ ವರ್ತನೆ ವಿರುದ್ದ  ವೇದಿಕೆಯವರು ಕಾರ್ಯಪ್ಪ ವಿರುದ್ದ ಆಕ್ರೋಶಗೋಂಡು ಪ್ರತಿಭಟನೆ ಕೈಗೊಂಡಿದ್ದಾರೆ. ವಿವಿಧ ಜನಪರ...

ಬೆಂಗಳೂರು: ಕೆ.ಆರ್.ಪುರಂನಲ್ಲಿ ಬಿಜೆಪಿಯ ಸಾವಿರಾರು ಮಹಿಳೆಯರಿಗೆ ಬಾಗಿನ ವಿತರಣೆ

Banglore News: ಗೌರಿ -ಗಣೇಶ ಹಬ್ಬವೆಂದ್ರೇ ಸಂಭ್ರಮ ಸಡಗರದ ಹಬ್ಬ, ಹಿಂದೂಗಳಲ್ಲಿ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ತವರು ಮನೆಯಿಂದ ಬಾಗಿನ ಸಮರ್ಪಿಸುವ ಹಬ್ಬವೆಂದೇ ಆಚರಿಸುತ್ತಾರೆ, ಇದೀಗ ಹಲವು ರಾಜಕಾರಣಿಗಳು ತಮ್ಮ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಬಾಗಿನ ವಿತರಿಸುತ್ತಾರೆ, ಆ ಸಾಲಿಗೆ ಬೆಂಗಳೂರಿನ‌ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ನಗರಾಭಿವೃದ್ಧಿ ಸಚಿವ, ಬೈರತಿ ಬಸವರಾಜು ತಮ್ಮ ಕ್ಷೇತ್ರಾದ್ಯಂತ ಬಾಗಿನ...

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿದ ಮಂಡ್ಯದ ಸರ್ಕಾರಿ ಮಹಾವಿದ್ಯಾಲಯ ಕಾಲೇಜು

Mandya News: 2019ರ ಮಾರ್ಚ್ 2ರಂದು ಮಾನ್ಯ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಕರ್ನಾಟಕದ ಮೊದಲ ಸರ್ಕಾರಿ ಸ್ವಾಯತ್ತ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಕಾಲೇಜು ಮಂಡ್ಯ ಇದನ್ನು ರೂಸಾ ಯೋಜನೆಯಡಿಯಲ್ಲಿ ಮಾನ್ಯ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ರೂ. 55 ಕೋಟಹಣವನ್ನು ಮಂಜೂರು ಮಾಡಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿಸಿತು....

‘ಜೆಡಿಎಸ್ ಟಿಕೆಟ್ ಗೆ ಪೈಪೋಟಿ’.ಚುನಾವಣೆ ಮುನ್ನವೆ ಮಂಡ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡ ಅಲರ್ಟ್

Mandya News update: ಸಮಾಜಮುಖಿ ಕಾರ್ಯದ ಮೂಲಕ ಕ್ಷೇತ್ರದಲ್ಲಿ ಬಿ.ಆರ್.ರಾಮಚಂದ್ರ ಅಲರ್ಟ್ ಆಗಿದ್ದಾರೆ.ತೀವ್ರ ಪೈಪೋಟಿಯಿಂದ ಟಿಕೆಟ್ ಗಾಗಿ ಸಂಘಟನೆ. ನಡೆಸುತ್ತಿದ್ದಾರೆ..ಜೆಡಿಎಸ್ ಮುಖಂಡ ಹಾಗು ಅಧ್ಯಕ್ಷ,  ಬಿ.ಆರ್.ರಾಮಚಂದ್ರ, ಮನ್ಮುಲ್ ಶಂಭೂಸೇವಾ ಟ್ರಸ್ಟ್ ಮೂಲಕ ಕ್ಷೇತ್ರದಲ್ಲಿ ಸಮಾಜಮುಖಿ ಕಾರ್ಯ ಆರಂಭಿಸಿದ್ದಾರೆ. 'ಶಂಭೂ ಧರ್ಮ ಯಾತ್ರೆ' ಮೂಲಕ ಜನರಿಗೆ ಧರ್ಮಸ್ಥಳಕ್ಕೆ ಉಚಿತ ಯಾತ್ರೆ ಕಲ್ಪಿಸಿದ್ದಾರೆ.ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಉಚಿತವಾಗಿ...

ಪಾಂಡವಪುರ: ಬಿಜೆಪಿ ಮುಖಂಡ ಡಾ.ಇಂದ್ರೇಶ್ ಹುಟ್ಟು ಹಬ್ಬದ ಪ್ರಯುಕ್ತ ಪಾಂಡವ ಕ್ರೀಡಾಂಗಣದಲ್ಲಿ ಬೃಹತ್ ಆರೋಗ್ಯ ಮೇಳ

Mandya News: ಪಾಂಡವಪುರದ ಬಿಜೆಪಿ ಮುಖಂಡ ಡಾ.ಇಂದ್ರೇಶ್ ಹುಟ್ಟು ಹಬ್ಬದ ಪ್ರಯುಕ್ತ  ಪಾಂಡವಪುರ ಪಾಂಡವ ಕ್ರೀಡಾಂಗಣದಲ್ಲಿ ಬೃಹತ್ ಆರೋಗ್ಯ ಮೇಳ ನಡೆಯಿತು. ಜೀಯರ್ ಸ್ವಾಮೀಜಿ ಆರೋಗ್ಯ ಶಿಬಿರದ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಉಧ್ಘಾಟನೆ ವೇಳೆ ಸ್ವಾಮೀಜಿಯ ಜೊತೆ ಸಚಿವ ನಾರಾಯಣಗೌಡ,ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮೇಶ್ ಸೇರಿ ಹಲವು ಗಣ್ಯರು ಕೈ...

ಮಂಡ್ಯ : ಸಬ್ ರಿಜಿಸ್ಟ್ರಾರ್ ಆಫೀಸಿನಲ್ಲಿ ಲಂಚ ಪ್ರಕರಣ

Mandya news: ಮಂಡ್ಯದ ಸಬ್ ರಿಜಿಸ್ಟ್ರಾರ್ ಆಫೀಸ್ ನಲ್ಲಿ ಲಂಚ ತೆಗುದು ಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಾರ್ವಜನಿಕರಿಂದ ಲಂಚ ತೆಗೆದುಕೊಳ್ಳಲಾಗುತ್ತಿದೆ ಎಂದು ರೈತ ಪರ ಸಂಘಟನೆಗಳಿಂದ ಸಬ್ ರಿಜಿಸ್ಟ್ರಾರ್ ಆಫೀಸ್ ಮುಂದೆ ರೈತರು ಪ್ರತಿಭಟನೆ ನಡೆಯಿತು. ಸಬ್ ರಿಜಿಸ್ಟ್ರಾರ್ ರುಕ್ಮಿಣಿ ಅವರು ಲಂಚ ಪಡೆದಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ ಸಬ್ ರಿಜಿಸ್ಟ್ರಾರ್...

ಸಚಿವ ಅಶೋಕ್ ವರ್ತನೆಗೆ ಪೋಷಕರ ಆಕ್ರೋಶ

75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಂಡ್ಯದಲ್ಲಿ ಆಯೋಜಿಸಲಾಗಿತ್ತು. ಆದರೆ ಕೆಲವೊಂದು ಕಾರ್ಯಕ್ರಮವನ್ನು ರದ್ದು ಮಾಡಿದ ಹಿನ್ನಲೆಯಲ್ಲಿ ಸಚಿವ ಆರ್ ಅಶೋಕ್ ನಡೆಗೆ ಪೋಷಕರು ಆಕ್ರೋಶ ವ್ಯಕ್ತ ಪಡಿಸಿದ್ರು. 40 ನಿಮಿಷ ಮಾತ್ರ ಕಾರ್ಯಕ್ರಮ ನೀಡುವಂತೆ ಆರ್.ಅಶೋಕ್ ಸೂಚನೆ ನೀಡಿದರು. 40 ಪಥಸಂಚಲನ ತಂಡಗಳಲ್ಲಿ 20  ತಂಡಗಳ ಪಥ ಸಂಚಲನ ರದ್ದು ಮಾಡಲಾಗಿತ್ತು....

ಮಂಡ್ಯ:ಧ್ವಜಾರೋಹಣ ನೆರವೇರಿಸಿದ ಆರ್.ಅಶೋಕ್

ನಾಡಿನೆಲ್ಲೆಡೆ 75 ರ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಿಸಲಾಗುತ್ತಿದೆ.ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಿಂದ ಆಚರಿಸಲಾಯಿತು. ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಚಿವ ಆರ್.ಅಶೋಕ್ ಧ್ವಜಾರೋನಹಣ ನೆರವೇರಿಸಿದರು. ಧ್ವಜಾರೋಹಣದ ನಂತರ ಬಳಿಕ ರಾಷ್ಟ್ರಗೀತೆ,ನಾಡಗೀತೆ ಹಾಗೂ ರೈತಗೀತೆಗೆ ಗೌರವ ಸೂಚಿಸಲಾಯಿತು. ಇದೇ ಸಂದರ್ಭದಲ್ಲಿ ಪಥಸಂಚಲನದ ಮೂಲಕ ತುಕಡಿಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು. ಸಚಿವ ಆರ್.ಅಶೋಕ್ ತೆರೆದ...
- Advertisement -spot_img

Latest News

ಚಾರ್ಲಿ ಚಾಪ್ಲೀನ್ ಇಷ್ಟ: ಕಾಲೆಳೆದು ಕಾಮಿಡಿ ಮಾಡಲ್ಲ! : Mahantesh Hiremath Podcast

Sandalwood: ಅರಸಯ್ಯನ ಪ್ರೇಮ ಪ್ರಸಂಗ ಸಿನಿಮಾ ನಟ ಮಹಾಂತೇಷ್ ಅವರು ತಮ್ಮ ನೆಚ್ಚಿನ ಹಾಸ್ಯನಟ ಯಾರು ಅಂದಾಗ ಚಾರ್ಲಿ ಚಾಪ್ಲಿನ್ ಎಂದಿದ್ದಾರೆ. ಯಾಕೆ ಅವರೇ ಎಂದಿದ್ದಕ್ಕೂ...
- Advertisement -spot_img