Monday, June 15, 2026

mandya news updates

ಮುಂದೆ ಕೊರೊನಾ ಮತ್ತಷ್ಟು ಉಗ್ರ ರೂಪ, ಯಾರೂ ಭಯ ಬೀಳಬೇಡಿ – ಸಿ.ಎಸ್ ಪುಟ್ಟರಾಜು

ಕರ್ನಾಟಕ ಟಿವಿ ಮಂಡ್ಯ : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಾವು ಹೆಚ್ಚಾಗ್ತಿರುವ ಹಿನ್ನೆಲೆ ಮಂಡ್ಯದಲ್ಲಿ ಶಾಸಕ ಸಿಎಸ್ ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ರು. ಮಂಡ್ಯ ಜಿಲ್ಲೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯಾವ ಸೋಂಕಿತ ಸತ್ತಿಲ್ಲಾ.. ಬೇರೆ ಬೇರೆ ಜಿಲ್ಲೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಸಾವು ಆಗಿದೆ. ನಮ್ಮ ಎಲ್ಲಾ ಶಾಸಕರು, ಜನಪ್ರತಿನಿದಿಗಳ ಸಹಕಾರ ತೆಗೆದುಕೊಂಡು ನಮ್ಮ ಜಿಲ್ಲಾಡಳಿತ,...

ಕಂಟೇನ್ಮೆಂಟ್ ಜೋನ್ ನಲ್ಲಿ ಡ್ರೋನ್ ಸರ್ವೆಗೆ ಚಾಲನೆ

ಕರ್ನಾಟಕ ಟಿವಿ ಮಂಡ್ಯ ಮೇ 20 : ನಗರದ ಪೇಟೆ ಬೀದಿ ಸೀಲ್ ಡೌನ್ ಆಗಿದ್ದು ಇಲ್ಲಿಗೆ ಡಿಸಿ ಡಾ ವೆಂಕಟೇಶ್ ಭೇಟಿ ನೀಡಿದ್ರು. ಈ ವೇಳೆ ಕಂಟೇನ್ಮೆಂಟ್ ಜೋನ್‍ನಲ್ಲಿ  ಕಾನೂನು ಅನುಷ್ಠಾನವಾಗುತ್ತಿದೆಯಾ  ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲು  ಸೀಲ್ ಡೌನ್ ಪ್ರದೇಶ, ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಸಾರ್ವಜನಿಕರು  ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುತ್ತಿದ್ದಾರಾ...

ರೈತರಿಗೆ ಸರ್ಕಾರ ಪರಿಹಾರ ನೀಡಲಿ, ಕೊರೊನಾ ಮುಗಿಯ ವರೆಗೆ ಮನೆಯಲ್ಲೇ ಇರಿ – ಚಲುವರಾಯಸ್ವಾಮಿ

ಕರ್ನಾಟಕ ಟಿವಿ : ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳಾದ ಎಲೆಕೋಸು ಕಲ್ಲಂಗಡಿ ಸಂಪಿಗೆ ಹೂವು ಟಮೋಟೋ ತರಕಾರಿಗಳು ಸಾಕಷ್ಟು ನಷ್ಟವನ್ನು ರೈತರು ಅನುಭವಿಸಿದ್ದು ಮಾಜಿ ಸಚಿವರುಗಳಾದ ಚೆಲುವರಾಯಸ್ವಾಮಿ ಹಾಗೂ ನರೇಂದ್ರಸ್ವಾಮಿ ಭೇಟಿ ನೀಡಿ ರೈತರ ಕಷ್ಟನಷ್ಟಗಳನ್ನು ಆಲಿಸಿ ಸಂತೈಸಿದರು.  ಇಂದು ಬಿಂಡಿಗನವಿಲೆ ಹೋಬಳಿಯ ಶಿವನಹಳ್ಳಿ ಗ್ರಾಮದ ರೈತರ ಶಿವರಾಜು ಬೆಳೆದಂತಹ ಸಂಪಿಗೆ ಹೂವು ಕಟಾವಿಗೆ ಬಂದಿದ್ದು ಯಾರು...

ಕದ್ದು ಮುಚ್ಚಿ ಮದ್ಯ ಮಾರಾಟ ಮಾಡಿದ್ರೆ ಲೈಸೆನ್ಸ್ ರದ್ದು

ಮಂಡ್ಯ : ಕೊರೋನಾ ಹಿನ್ನೆಲೆ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ.. ಕುಡುಕರು ಎಣ್ಣೆ ಸಿಗದೆ ಆತ್ಮಹತ್ಯೆಗೆ ಶರಣಾಗ್ತಿದೆ.. ಕೇರಳ ಸರ್ಕಾರ ಕುಡುಕರ ಮೇಲೆ ಕರುಣೆ ತೋರಿದ್ರು ಹೈ ಕೋರ್ಟ್ ಮಾತ್ರ ಖಡಕ್ಕಾಗಿ ಬಾರ್ ಬಂದ್ ಮಾಡಿಸಿದೆ. ಸಿಎಂ ಯಡಿಯೂರಪ್ಪ ಏಪ್ರಿಲ್ 14ರ ವರೆಗೆ ಯಾವುದೇ ಕಾರಣಕ್ಕೂ ಎಣ್ಣೆ ಸಿಗಲ್ಲ ಅಂತ ಹೇಳಿದ್ದಾರೆ. ಆದ್ರೆ, ಮಂಡ್ಯದಲ್ಲಿ ಕೆಲವು ಬಾರ್ ಮಾಲೀಕರು ಕದ್ದು...

ಕಷ್ಟದಲ್ಲಿರುವವರಿಗೆ ನೆರವಾಗಲು ಪುಣ್ಯಕೋಟಿ ಕಾರ್ಯಕ್ರಮ

ಮಂಡ್ಯ : ಕೊವೀಡ್ ಸೋಂಕಿನಿಂದ ಇಡೀ ದೇಶ ಲಾಕ್ ಡೌನ್ ಮಾಡಲಾಗಿದೆ. ಹೀಗಾಗಿ ನಿರಾಶ್ರಿತರು, ಬಡವರು ಹಾಗೂ ಕೂಲಿಕಾರ್ಮಿಕರಿಗೆ ಸಮಸ್ಯೆಯಾಗ್ತಿದೆ.. ಈ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಪುಣ್ಯಕೋಟಿ ಹೆಸರಿನಲ್ಲಿ ಹೊಸ ಕಾರ್ಯಕ್ರಮಕ್ಕೆ ಮಂಡ್ಯ ಡಿಸಿ. ಡಾ ವೆಂಕಟೇಶ್ ಚಾಲನೆ ನೀಡಿದ್ರು.  ಈ ಕಾರ್ಯಕ್ರಮದ ಉದ್ದೇಶ ಕಡುಬಡವರು ಹಾಗೂ ನಿರಾಶ್ರಿತರಿಗೆ ಅಗತ್ಯ ವಸ್ತುಗಳನ್ನ ಪೂರೈಕೆ...

ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡುವಂತೆ ಕಟ್ಟಾಜ್ಞೆ

ಮಂಡ್ಯ : ಕೊರೊನಾ ಎಫೆಕ್ಟ್ ಹಿನ್ನೆಲೆ ಮಂಡ್ಯ ನಗರದ ಮಾರುಕಟ್ಟೆಯನ್ನ ವಿಶ್ವೇಶ್ವರ ಸ್ಟೇಡಿಯಂಗೆ ಶಿಫ್ಟ್ ಮಾಡಲಾಗಿದೆ.. ಸ್ಟೇಡಿಯಂನಲ್ಲಿ ವ್ಯಾಪಾರಸ್ಥರು ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡಬೇಕು ಎಂದು ಉಪವಿಭಾಗಧಿಕಾರಿ ಸೂರಜ್ ಹೇಳಿಕೆ ನೀಡಿದ್ದಾರೆ.. ತರಕಾರಿ ವ್ಯಾಪಾರಸ್ಥರು 270 ಪಾಸ್ ಗಳನ್ನ ನಗರಸಭೆಯಿಂದ ಪಡೆದುಕೊಂಡಿದ್ದು ಅವರು ಅದೇ ನಂಬರಿಗೆರ ಗುರುತಿಸಲ್ಪಟ್ಟ ಜಾಗದಲ್ಲಿ ವ್ಯಾಪಾರ ಮಾಡಬೇಕು....

ಮಂಡ್ಯ ಜನರ ಗೋಳು ಕೇಳೋದ್ಯಾರು..?

ಕರ್ನಾಟಕ ಟಿವಿ : ಮಂಡ್ಯ ಅಂದ್ರೆ ಇಂಡಿಯಾ ಅಂತ ಜಿಲ್ಲೆಯ ಜನ ಹೆಮ್ಮೆಯಿಂದ ಹೇಳಿಕೊಳ್ತಾರೆ.. ಯಾಕಂದ್ರೆ ಇಲ್ಲಿ ವ್ಯವಸಾಯ ಮಾಡೋಕೂ ಸೈ.. ರಾಜಕಾರಣ ಮಾಡೋಕೂ ಸೈ.. ಪ್ರೀತಿಯಿಂದ ಸಂಬಂಧವನ್ನ ಬೆಳೆಸೋಕೂ ಜನ ಸೈ  ಅಂತಾರೆ.. ಅನ್ಯಾಯವಾದ್ರೆ ಮಂಡ್ಯದ ಜನ ಬೀದಿಗಿಳಿದು ಸಮರ ಸಾರ್ತಾರೆ.. ಮಂಡ್ಯ ಜಿಲ್ಲೆಯ ಜೀವನಾಡಿ ಕಾವೇರಿ, ಜನ ಮುಖ್ಯ ಕಸುಬು ವ್ಯವಸಾಯ.. ಮುಖ್ಯ ಬೆಳೆ ಕಬ್ಬು.. ರೈತ...

ಮಂಡ್ಯ ವಿವಿ ಉಳಿವಿಗಾಗಿ ಸುಮಲತಾ ಅಂಬರೀಶ್ ಪತ್ರ..!

ಕರ್ನಾಟಕ ಟಿವಿ : ಮಂಡ್ಯ ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ನಡುವೆ 2019-20ನೇ ಸಾಲಿನ ಸಿ-3 ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲಗಳನ್ನು ಪರಿಹರಿಸುವಂತೆ ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರಿಗೆ ಪತ್ರ ಮುಖೇನ ಹಾಗೂ ಕರೆ ಮಾಡಿ ಮನವಿ ಮಾಡಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img