Tuesday, April 28, 2026

Mandya news

ಮಂಡ್ಯ: ಸಿಎಂ ಬೊಮ್ಮಾಯಿಂದ ಬೆಂಗಳೂರು ನೀರು ಸರಬರಾಜು ಪಂಪ್ ಹೌಸ್ ಗಳ ಪರಿಶೀಲನೆ

Mandya News: ಅತಿ ಹೆಚ್ಚು ಮಳೆಯಿಂದ ಟಿ. ಕೆ ಹಳ್ಳಿಯ ಪಂಪ್ ಹೌಸ್ ಬಳಿಯ ಭೀಮೇಶ್ವರ ನದಿಯು ಹಾಗೂ ಕೆರೆ ತುಂಬಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎರಡು ಪಂಪ್ ಹೌಸ್ ಗೆ ನುಗ್ಗಿ ಬಹಳ ಹಾನಿಯಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜು ಬೊಮ್ಮಾಯಿ ಅವರು ತಿಳಿಸಿದರು. ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿ  ಬೆಂಗಳೂರು ನೀರು ಸರಬರಾಜು...

ವಿವಿಧ ಬೇಡಿಕೆಗಾಗಿ ಭಾರತೀಯ ಜೀವಾ ವಿಮಾ ಪಾಲಿಸಿದಾರರ,ಪ್ರತಿನಿಧಿಗಳ ಪ್ರತಿಭಟನೆ

Mandya  News: ಮಂಡ್ಯದ ಮದ್ದೂರಿನ ಭಾರತೀಯ ಜೀವ ವಿಮಾ ನಿಗಮ ಕಚೇರಿಯ ಮುಂಭಾಗ ಭಾರತೀಯ ಜೀವಾ ವಿಮಾ ಪ್ರತಿನಿಧಿಗಳ ಒಕ್ಕೂಟ ಘೋಷಣೆ ಕೂಗುತ್ತ ಪ್ರತಿಭಟನೆಯನ್ನು ನಡೆಸಿದರು ಹಾಗೂ ವಿವಿಧ ಬೇಡಿಕೆಗಳನ್ನು ಇಡೇರಿಸುವ  ಬಗ್ಗೆ ಪ್ರಸ್ತಾವನೆ ಮಾಡಿದರು.ಪಾಲಿಸಿದರಾರ ಬೋನಸ್ ಹೆಚ್ಚಿಸಬೇಕು  ಪಾಲಿಸಿದಾರರ ಸಾಲ ಮತ್ತು ಪ್ರೀಮಿಯಂ ವಿಳಂಬದ ಶುಲ್ಕದ ಬಡ್ಡಿ ದರಗಳು ಕಡಿಮೆ ಮಾಡಬೇಕು ಜಿಎಸ್ ಟಿ...

ಸೇವಾ ಸಿಂಧು ಪೋರ್ಟಲ್ ನಲ್ಲಿ ವಿದ್ಯಾರ್ಥಿ ಬಸ್ ಪಾಸ್‌ಗೆ ಅರ್ಜಿ ಆಹ್ವಾನ

Mandya News: ಮಂಡ್ಯ : ಕ.ರಾ.ರ.ಸಾ.ನಿಗಮದ ವತಿಯಿಂದ  ಪ್ರಸ್ತುತ ಪದವಿ/ ಸ್ನಾತಕೋತ್ತರ/ ಡಿಪ್ಲೋಮೋ/ ಕಾನೂನು/ಬಿಇ ಹಾಗೂ ಇತರೆ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ಹೊಸ ಬಸ್ ಪಾಸ್ ವಿತರಣೆ ಪ್ರಾರಂಭಿಸಿದ್ದು, ಅಂತಿಮ ಸೆಮಿಸ್ಟರ್/ಅಂತಿಮ ವರ್ಷ ಹೊರತುಪಡಿಸಿ ಇನ್ನಿತರೆ ಸೆಮಿಸ್ಟರ್/ ವರ್ಷದ ಪದವಿ/ ಸ್ನಾತಕೋತ್ತರ/ ಡಿಪ್ಲೋಮೋ/ ಕಾನೂನು/ಬಿಇ ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಹಾಗೂ ರಶೀತಿ...

ಮಂಡ್ಯ ಬಂದಿಗೌಡ ಲೇಔಟ್ ಬಳಿ ಅತಿ ಎತ್ತರದ ಗಣಪತಿ ಸ್ಥಾಪನೆ…!

Mandya News: ಮಂಡ್ಯದ ಬಂದಿಗೌಡ ಲೇಔಟ್ ಬಳಿ  ಅತಿ  ಎತ್ತರದ ಗಣಪತಿ ಕೂರಿಸಲಾಗಿದೆ. ಬಂದಿ ಗೌಡ ಬಡಾವಣೆ ಎಸ್ ಬಿಐ ಬ್ಯಾಂಕ್ ರಸ್ತೆ ಯಲ್ಲಿ ಗಣಲಪತಿ  ಕೂರಿಸಲಾಗಿದೆ. 18 ವರ್ಷದಿಂದ ಗಣಪತಿ ಪ್ರತಿ ಸ್ಟಾಪನೆ ಮಾಡುತ್ತಿರುವ ಬಂದಿ ಗೌಡ ಬಡಾವಣೆ ವಿನಾಯಕ ಗೆಳೆಯರ ಬಳಗ ಈ  ಬಾರಿ ವಿಶೇಷವಾಗಿ 21 ಅಡಿ ಎತ್ತರದ ಗಣಪತಿ ಕೂರಿಸಿದ್ದಾರೆ....

ಬೆಲ್ಲದಿಂದ ತಯಾರಿಸಿದ ಗೌರಿ ಗಣೇಶನನ್ನು ಖರೀದಿಸಿ ಹಬ್ಬ ಆಚರಿಸಿ: ಡಾ.ನಾಗರಾಜು

Mandya News: ಸಾರ್ವಜನಿಕರು ಈ ಬಾರಿ ವಿಶೇಷವಾಗಿ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂಬ ಉದ್ದೇಶದಿಂದ ಮಂಡ್ಯ ಜಿಲ್ಲೆಯಲ್ಲಿ ಕೆಪೆಕ್ ಬೆಂಗಳೂರು,ಕೃಷಿ ಇಲಾಖೆ,ವಿಕಸನ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ಸಿದ್ದಯ್ಯನಕೊಪ್ಪಲು ರೈತ ಉತ್ಪಾದಕರ ಕಂಪನಿ.ಲಿ ಇವರುಗಳು ವಿಶೇಷವಾಗಿ ಬೆಲ್ಲ ದಿಂದ ಗೌರಿ - ಗಣೇಶ ಮೂರ್ತಿಯನ್ನು ಸಿದ್ದಪಡಿಸಿದ್ದಾರೆ ಬೆಲ್ಲದಿಂದ ತಯಾರಿಸಿದ ಗೌರಿ ಗಣೇಶನನ್ನು ಖರೀದಿಸಿ...

ಮಂಡ್ಯ ಜಿಲ್ಲೆಯು ನಾಯಕತ್ವ ಗುಣ ಬೆಳೆಸುತ್ತದೆ: ವಿ.ಆರ್. ಶೈಲಜ

Mandya news: ಮಂಡ್ಯ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು ವೃತ್ತಿ ಜೀವನದಲ್ಲಿ ಇನ್ನಷ್ಟು ಉತ್ತಮ ಕೆಲಸ ಮಾಡಲು ಉತ್ಸಹವನ್ನು ನೀಡಿದೆ. ಮಂಡ್ಯ ಜಿಲ್ಲೆಯು ನಾಯಕತ್ವ ಗುಣ ಬೆಳೆಸುತ್ತದೆ ಎಂದು ನಿಕಟಪೂರ್ವ ಅಪರ ಜಿಲ್ಲಾಧಿಕಾರಿ ವಿ.ಆರ್. ಶೈಲಜ ಅವರು ತಿಳಿಸಿದರು. ನಗರದ ಕರ್ನಾಟಕ ಸಂಘದಲ್ಲಿ ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಬೆಂಗಳೂರು, ಕಂದಾಯ ಇಲಾಖಾ...

ಮಂಡ್ಯ: ರಾತ್ರಿ ಸುರಿದ ಧಾರಾಕಾರ ಮಳೆ ಕೊಚ್ಚಿ ಹೋದ ರಸ್ತೆ, ಒಡೆದ ವಿ.ಸಿ ನಾಲೆ

Mandya News: ಮಂಡ್ಯದ ಮದ್ದೂರು ತಾಲೂಕಿನ ಮಾದ ನಾಯಕನಹಳ್ಳಿ ಬಳಿ ರಾತ್ರಿ ಗ್ರಾಮದಲ್ಲಿ ಧಾರಾಕಾರಾವಾಗಿ ಸುರಿದಿದ್ದ ಭಾರೀ ಮಳೆ ಪರಿಣಾಮವಾಗಿ ರಸ್ತೆಕೊಚ್ಚಿಹೋಗಿದೆ. ಮಳೆಯ ನೀರಿನಿಂದಾಗಿ ಹಳ್ಕಲ ಉಕ್ಕಿ ಹರಿದು‌ ರಸ್ತೆ ಕೊಚ್ಚಿ ಹೋಗಿದೆ. ಮಂಡ್ಯದಲ್ಲಿ ಧಾರಾಕಾರ ಮಳೆಗೆ ಒಡೆದ ವಿ.ಸಿ ನಾಲೆ ಮತ್ತೊಂದೆಡೆ ಮಂಡ್ಯ ತಾಲೂಕಿನ ದೊಡ್ಡಗರುಡನಹಳ್ಳಿ ಬಳಿ ವಿ.ಸಿ ನಾಲೆ ಒಡೆದು ಕಾಲುವೆ ನೀರು ರೈತರ ಜಮೀನಿಗೆ...

ಮಂಡ್ಯದಲ್ಲಿ ಮಳೆತಂದ ಅವಾಂತರ, ನೊಂದ ಮಹಿಳೆಯ ಕಣ್ಣೀರು

Mandya  News: ಬಾರಿ ಮಳೆಗೆ ಸಕ್ಕರೆ ನಾಡು ಮಂಡ್ಯ ಜನ ತತ್ತರವಾಗಿದ್ದಾರೆ.ರಾತ್ರಿ ಸುರಿದ ಬಾರಿ ಮಳೆಗೆ ಮನೆ ಕುಸಿದಿದೆ..ಅದೃಷ್ಟವಶಾತ್ ಪ್ರಾಣಾಪಾಯದಿಂದ ಕುಟುಂಬ ಪಾರಾಗಿದೆ. ಮಂಡ್ಯ ತಾಲ್ಲೂಕಿನ ಹೊಸ ಬೂದನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೆಂಪಮ್ಮ, ಬಾಡಿಗೆ ಮನೆಯಲ್ಲಿ ವಾಸವಿದ್ದರು.ಈಗ ಮನೆ ಕಳೆದುಕೊಂಡು ಬಡ ಮಹಿಳೆ ಕಂಗಲಾಗಿದ್ದಾರೆ..ಬಡವರಿಗೆ ಮನೆ ಕೊಡಲು ಜನ ಪ್ರತಿನಿಧಿಗಳಿಗೆ ಏನಾಗಿದೆ.?ಮನೆ ಗೊಡೆ ಕುಸಿದಿದೆ, ಬಾಡಿಕೆಯಲ್ಲಿ...

ದೇಗುಲಕ್ಕೆ 1 ಲಕ್ಷ ರೂ ಸಚ್ಚಿ ದೇಣಿಗೆ ನೀಡಿದ ಇಂಡುವಾಳೂ ಸಚ್ಚಿದಾನಂದ

Mandya News: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ಹಾಗು ಪಾರ್ವತಿ ಅಮ್ಮನವರ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕಾಗಿ 1೦೦೦೦೦ ಲಕ್ಷ ರೂ ಮೌಲ್ಯದ ಚೆಕ್ ನ್ನು  ಶ್ರೀರಂಗಪಟ್ಟಣ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಇಂಡುವಾಳು ಸಚ್ಚಿದಾನಂದ  ದೇಣಿಗೆ ನೀಡಿದರು. ಈ ಸಂಧರ್ಭದಲ್ಲಿ ಮುಖಂಡರುಗಳಾದ ರಾಮಲಿಂಗೇಗೌಡರು ಮಾಜಿ ತಾಲ್ಲೂಕು ಪಂಚಾಯತಿ...

ಮಂಡ್ಯ: ನಿಗದಿತ ಅವಧಿಯೊಳಗೆ ಗುರಿ ಸಾಧಿಸಲು ಸೂಚನೆ: ಜಿಲ್ಲಾಧಿಕಾರಿ ಎಸ್.ಅಶ್ವತಿ

Mandya News: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಲ್ಲಿ ಇಲಾಖೆಗಳಿಗೆ ನಿಗದಿಪಡಿಸಿರುವ ಗುರಿಯನ್ನು ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ  ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ದಿ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img