Tuesday, August 4, 2026

Mandya news

ಮಂಡ್ಯ: ರಾತ್ರಿ ಸುರಿದ ಧಾರಾಕಾರ ಮಳೆ ಕೊಚ್ಚಿ ಹೋದ ರಸ್ತೆ, ಒಡೆದ ವಿ.ಸಿ ನಾಲೆ

Mandya News: ಮಂಡ್ಯದ ಮದ್ದೂರು ತಾಲೂಕಿನ ಮಾದ ನಾಯಕನಹಳ್ಳಿ ಬಳಿ ರಾತ್ರಿ ಗ್ರಾಮದಲ್ಲಿ ಧಾರಾಕಾರಾವಾಗಿ ಸುರಿದಿದ್ದ ಭಾರೀ ಮಳೆ ಪರಿಣಾಮವಾಗಿ ರಸ್ತೆಕೊಚ್ಚಿಹೋಗಿದೆ. ಮಳೆಯ ನೀರಿನಿಂದಾಗಿ ಹಳ್ಕಲ ಉಕ್ಕಿ ಹರಿದು‌ ರಸ್ತೆ ಕೊಚ್ಚಿ ಹೋಗಿದೆ. ಮಂಡ್ಯದಲ್ಲಿ ಧಾರಾಕಾರ ಮಳೆಗೆ ಒಡೆದ ವಿ.ಸಿ ನಾಲೆ ಮತ್ತೊಂದೆಡೆ ಮಂಡ್ಯ ತಾಲೂಕಿನ ದೊಡ್ಡಗರುಡನಹಳ್ಳಿ ಬಳಿ ವಿ.ಸಿ ನಾಲೆ ಒಡೆದು ಕಾಲುವೆ ನೀರು ರೈತರ ಜಮೀನಿಗೆ...

ಮಂಡ್ಯದಲ್ಲಿ ಮಳೆತಂದ ಅವಾಂತರ, ನೊಂದ ಮಹಿಳೆಯ ಕಣ್ಣೀರು

Mandya  News: ಬಾರಿ ಮಳೆಗೆ ಸಕ್ಕರೆ ನಾಡು ಮಂಡ್ಯ ಜನ ತತ್ತರವಾಗಿದ್ದಾರೆ.ರಾತ್ರಿ ಸುರಿದ ಬಾರಿ ಮಳೆಗೆ ಮನೆ ಕುಸಿದಿದೆ..ಅದೃಷ್ಟವಶಾತ್ ಪ್ರಾಣಾಪಾಯದಿಂದ ಕುಟುಂಬ ಪಾರಾಗಿದೆ. ಮಂಡ್ಯ ತಾಲ್ಲೂಕಿನ ಹೊಸ ಬೂದನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೆಂಪಮ್ಮ, ಬಾಡಿಗೆ ಮನೆಯಲ್ಲಿ ವಾಸವಿದ್ದರು.ಈಗ ಮನೆ ಕಳೆದುಕೊಂಡು ಬಡ ಮಹಿಳೆ ಕಂಗಲಾಗಿದ್ದಾರೆ..ಬಡವರಿಗೆ ಮನೆ ಕೊಡಲು ಜನ ಪ್ರತಿನಿಧಿಗಳಿಗೆ ಏನಾಗಿದೆ.?ಮನೆ ಗೊಡೆ ಕುಸಿದಿದೆ, ಬಾಡಿಕೆಯಲ್ಲಿ...

ದೇಗುಲಕ್ಕೆ 1 ಲಕ್ಷ ರೂ ಸಚ್ಚಿ ದೇಣಿಗೆ ನೀಡಿದ ಇಂಡುವಾಳೂ ಸಚ್ಚಿದಾನಂದ

Mandya News: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ಹಾಗು ಪಾರ್ವತಿ ಅಮ್ಮನವರ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕಾಗಿ 1೦೦೦೦೦ ಲಕ್ಷ ರೂ ಮೌಲ್ಯದ ಚೆಕ್ ನ್ನು  ಶ್ರೀರಂಗಪಟ್ಟಣ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಇಂಡುವಾಳು ಸಚ್ಚಿದಾನಂದ  ದೇಣಿಗೆ ನೀಡಿದರು. ಈ ಸಂಧರ್ಭದಲ್ಲಿ ಮುಖಂಡರುಗಳಾದ ರಾಮಲಿಂಗೇಗೌಡರು ಮಾಜಿ ತಾಲ್ಲೂಕು ಪಂಚಾಯತಿ...

ಮಂಡ್ಯ: ನಿಗದಿತ ಅವಧಿಯೊಳಗೆ ಗುರಿ ಸಾಧಿಸಲು ಸೂಚನೆ: ಜಿಲ್ಲಾಧಿಕಾರಿ ಎಸ್.ಅಶ್ವತಿ

Mandya News: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಲ್ಲಿ ಇಲಾಖೆಗಳಿಗೆ ನಿಗದಿಪಡಿಸಿರುವ ಗುರಿಯನ್ನು ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ  ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ದಿ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ಬಾನು ಬಲೆಯಲ್ಲಿ ಸಿಲುಕಿದ ಶೆಟ್ರು: ಮಂಡ್ಯದಲ್ಲೊಂದು ಹನಿಟ್ರಾಪ್ ಪ್ರಕರಣ

Mandya News: ಮಂಡ್ಯ: ಪ್ರಖ್ಯಾತ  ಚಿನ್ನದ ಅಂಗಡಿ ಮಾಲೀಕ ಜಗನ್ನಾಥ  ಶೆಟ್ಟಿ  ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಇದೀಗ  ಕಟು ಹೋರಾಟಗಾರ್ಥಿ  ಸಲ್ಮಾ ಬಾನು ಪೊಲೀಸರ ಅತಿಥಿಯಾಗಿದ್ದಾಳೆ. ಅದೊಂದು ಸಮಯದಲ್ಲಿ ಸಮಾಜ ಸುಧಾರಣೆ ಮಾಡ್ತೀನಿ ಅನ್ಯಾಯದ ವಿರುದ್ಧ ಹೋರಾಡುತ್ತೀನಿ ಎಂದು ಉದ್ದುದ್ದ ಭಾಷಣ ಬೀಗುತ್ತಿದ್ದ ಸಲ್ಮಾ ಬಾನು ಬಣ್ಣ ಬಯಲಾಗಿದೆ. ಯಾವ ಹೀರೋಯಿನ್ ಗೂ...

ಕರ್ನಾಟಕ ರಾಜ್ಯ ರೈತ ಸಂಘ ಇವರ ಸಹಯೋಗದೊಂದಿಗೆ ಬೇಸಿಕ್ ಫೌಂಡೇಶನ್ ಕೋರ್ಸ್

Mandya news: ಐಎಎಸ್ .ಕೆಎಎಸ್ .ಪಿಸ್ಐ. ಪಿಸಿ. ಐಬಿಪಿಸ್. ಎಫ್ ಡಿ ಎ ಎಸ್ ಡಿ ಎ .ಗ್ರೂಪ್ ಸಿ. ಪಿಡಿಒ . ಈ ಹುದ್ದೆಗಳಿಗೆ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳು ಹಾಗೂ ಎಲ್ಲಾ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳು ಬರೆಯುವ ಆಸಕ್ತಿದಾಯಕ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ರೈತ ಸಂಘ ಇವರ ಸಹಯೋಗದೊಂದಿಗೆ ಪರೀಕ್ಷೆಗಳಿಗೆ ಉಚಿತವಾಗಿ...

2023 ವೇಳೆಗೆ ಜಿಲ್ಲೆಯಲ್ಲಿ ಮಲೇರಿಯಾ ರೋಗವನ್ನು ಮುಕ್ತವಾಗಿಸುವ ಗುರಿ : ಡಾ.ಟಿ.ಎನ್ ಧನಂಜಯ

Mandya news: ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಕಡಿಮೆಯಾಗುತ್ತಿದ್ದು,  2025 ವೇಳೆಗೆ ಮಲೇರಿಯಾ ಮುಕ್ತ ದೇಶವನ್ನಾಗಿ ಮಾಡುವ ಗುರಿಯನ್ನು ಹೊಂದಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸುವಲ್ಲಿ ಕಾರ್ಯ ಚಟುವಟಿಕೆಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿ 2023 ವೇಳೆಗೆ ಮಲೇರಿಯಾ ರೋಗವನ್ನು ಮುಕ್ತವಾಗಿಸುವ ಗುರಿ ಹೊಂದಿದೆ ಎಂದು ಡಿಹೆಚ್‍ಒ ಡಾ.ಟಿ.ಎನ್ ಧನಂಜಯ ರವರು ತಿಳಿಸಿದರು. ನಗರದ ತಮಿಳು ಕಾಲೋನಿಯಲ್ಲಿ ಡಿಹೆಚ್‍ಒ...

ಮಂಡ್ಯ: ಕೆ.ಕೆ.ರಾಧಾಕೃಷ್ಣ ರವರಿಂದ ‘ಜನಮನ ಅಭಿಯಾನ’ ಕಾರ್ಯಕ್ರಮಕ್ಕೆ ಚಾಲನೆ

Mandaya News: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಆರು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕೆ.ಕೆ.ರಾಧಾಕೃಷ್ಣ ಅವರು ಆಗಸ್ಟ್ 20, 2022 ರ ಶನಿವಾರ ಬಂಧಿಗೌಡ ಲೇಔಟ್‌ನಲ್ಲಿಇರುವ ತಮ್ಮ ಗೃಹ ಕಛೇರಿಯ ಅವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಆಶಯ ಭಾಷಣ ಮಾಡುವ ಮೂಲಕ ಜನ ಮನಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜನರ ಸಮಸ್ಯೆಗಳಿಗೆ ಸ್ಪಂದನೆ. ದೇವಸ್ಥಾನಗಳ ಜೀಣೋವಾರ,...

ಮಂಡ್ಯ: ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ

Mandya news: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಡಿ.ದೇವರಾಜ ಅರಸುರವರ ಅಲಂಕೃತ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು...

ಮೊಟ್ಟೆ ಎಸೆತ ಪ್ರಕರಣ ವಿರುದ್ದ ಮಂಡ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಭಟನೆ

Mandya news: ಕೊಡಗಿನಲ್ಲಿ ಮಾಜಿ ಮುಖ್ಯ ಮಂತ್ರಿ ಹಾಗೂ ವಿರೋದ ಪಕ್ಷದ ನಾಯಕರು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವ ಪ್ರಕರಣದ ಬಗ್ಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು. ಕಳೆದ ತಿಂಗಳು ಮುಂಗಾರಿನಲ್ಲಿ ವಿಪರೀತ ಮಳೆಯಾಗಿ ಪ್ರವಾಹ ಉಂಟಾಗಿ ಹಾನಿಗೀಡಾದ ಕೊಡಗು ಜಿಲ್ಲೆಯ ಮಡಿಕೇರಿ, ಕುಶಾಲನಗರ ತಾಲ್ಲೂಕುಗಳಿಗೆ ನಿನ್ನೆ ಪ್ರತಿಪಕ್ಷ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img