Tuesday, April 28, 2026

Mandya news

ಬಾನು ಬಲೆಯಲ್ಲಿ ಸಿಲುಕಿದ ಶೆಟ್ರು: ಮಂಡ್ಯದಲ್ಲೊಂದು ಹನಿಟ್ರಾಪ್ ಪ್ರಕರಣ

Mandya News: ಮಂಡ್ಯ: ಪ್ರಖ್ಯಾತ  ಚಿನ್ನದ ಅಂಗಡಿ ಮಾಲೀಕ ಜಗನ್ನಾಥ  ಶೆಟ್ಟಿ  ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಇದೀಗ  ಕಟು ಹೋರಾಟಗಾರ್ಥಿ  ಸಲ್ಮಾ ಬಾನು ಪೊಲೀಸರ ಅತಿಥಿಯಾಗಿದ್ದಾಳೆ. ಅದೊಂದು ಸಮಯದಲ್ಲಿ ಸಮಾಜ ಸುಧಾರಣೆ ಮಾಡ್ತೀನಿ ಅನ್ಯಾಯದ ವಿರುದ್ಧ ಹೋರಾಡುತ್ತೀನಿ ಎಂದು ಉದ್ದುದ್ದ ಭಾಷಣ ಬೀಗುತ್ತಿದ್ದ ಸಲ್ಮಾ ಬಾನು ಬಣ್ಣ ಬಯಲಾಗಿದೆ. ಯಾವ ಹೀರೋಯಿನ್ ಗೂ...

ಕರ್ನಾಟಕ ರಾಜ್ಯ ರೈತ ಸಂಘ ಇವರ ಸಹಯೋಗದೊಂದಿಗೆ ಬೇಸಿಕ್ ಫೌಂಡೇಶನ್ ಕೋರ್ಸ್

Mandya news: ಐಎಎಸ್ .ಕೆಎಎಸ್ .ಪಿಸ್ಐ. ಪಿಸಿ. ಐಬಿಪಿಸ್. ಎಫ್ ಡಿ ಎ ಎಸ್ ಡಿ ಎ .ಗ್ರೂಪ್ ಸಿ. ಪಿಡಿಒ . ಈ ಹುದ್ದೆಗಳಿಗೆ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳು ಹಾಗೂ ಎಲ್ಲಾ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳು ಬರೆಯುವ ಆಸಕ್ತಿದಾಯಕ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ರೈತ ಸಂಘ ಇವರ ಸಹಯೋಗದೊಂದಿಗೆ ಪರೀಕ್ಷೆಗಳಿಗೆ ಉಚಿತವಾಗಿ...

2023 ವೇಳೆಗೆ ಜಿಲ್ಲೆಯಲ್ಲಿ ಮಲೇರಿಯಾ ರೋಗವನ್ನು ಮುಕ್ತವಾಗಿಸುವ ಗುರಿ : ಡಾ.ಟಿ.ಎನ್ ಧನಂಜಯ

Mandya news: ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಕಡಿಮೆಯಾಗುತ್ತಿದ್ದು,  2025 ವೇಳೆಗೆ ಮಲೇರಿಯಾ ಮುಕ್ತ ದೇಶವನ್ನಾಗಿ ಮಾಡುವ ಗುರಿಯನ್ನು ಹೊಂದಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸುವಲ್ಲಿ ಕಾರ್ಯ ಚಟುವಟಿಕೆಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿ 2023 ವೇಳೆಗೆ ಮಲೇರಿಯಾ ರೋಗವನ್ನು ಮುಕ್ತವಾಗಿಸುವ ಗುರಿ ಹೊಂದಿದೆ ಎಂದು ಡಿಹೆಚ್‍ಒ ಡಾ.ಟಿ.ಎನ್ ಧನಂಜಯ ರವರು ತಿಳಿಸಿದರು. ನಗರದ ತಮಿಳು ಕಾಲೋನಿಯಲ್ಲಿ ಡಿಹೆಚ್‍ಒ...

ಮಂಡ್ಯ: ಕೆ.ಕೆ.ರಾಧಾಕೃಷ್ಣ ರವರಿಂದ ‘ಜನಮನ ಅಭಿಯಾನ’ ಕಾರ್ಯಕ್ರಮಕ್ಕೆ ಚಾಲನೆ

Mandaya News: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಆರು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕೆ.ಕೆ.ರಾಧಾಕೃಷ್ಣ ಅವರು ಆಗಸ್ಟ್ 20, 2022 ರ ಶನಿವಾರ ಬಂಧಿಗೌಡ ಲೇಔಟ್‌ನಲ್ಲಿಇರುವ ತಮ್ಮ ಗೃಹ ಕಛೇರಿಯ ಅವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಆಶಯ ಭಾಷಣ ಮಾಡುವ ಮೂಲಕ ಜನ ಮನಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜನರ ಸಮಸ್ಯೆಗಳಿಗೆ ಸ್ಪಂದನೆ. ದೇವಸ್ಥಾನಗಳ ಜೀಣೋವಾರ,...

ಮಂಡ್ಯ: ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ

Mandya news: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಡಿ.ದೇವರಾಜ ಅರಸುರವರ ಅಲಂಕೃತ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು...

ಮೊಟ್ಟೆ ಎಸೆತ ಪ್ರಕರಣ ವಿರುದ್ದ ಮಂಡ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಭಟನೆ

Mandya news: ಕೊಡಗಿನಲ್ಲಿ ಮಾಜಿ ಮುಖ್ಯ ಮಂತ್ರಿ ಹಾಗೂ ವಿರೋದ ಪಕ್ಷದ ನಾಯಕರು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವ ಪ್ರಕರಣದ ಬಗ್ಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು. ಕಳೆದ ತಿಂಗಳು ಮುಂಗಾರಿನಲ್ಲಿ ವಿಪರೀತ ಮಳೆಯಾಗಿ ಪ್ರವಾಹ ಉಂಟಾಗಿ ಹಾನಿಗೀಡಾದ ಕೊಡಗು ಜಿಲ್ಲೆಯ ಮಡಿಕೇರಿ, ಕುಶಾಲನಗರ ತಾಲ್ಲೂಕುಗಳಿಗೆ ನಿನ್ನೆ ಪ್ರತಿಪಕ್ಷ...

ಮಂಡ್ಯ: ಇಂದು ಕಂದಾಯ ಭವನಕ್ಕೆ ಗುದ್ದಲಿ ಪೂಜೆ

Mandya News: ಮಂಡ್ಯದಲ್ಲಿ ಇಂದು ನೂತನವಾಗಿ ನಿರ್ಮಾಣವಾಗಲಿರುವ ಕಂದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮಂಡ್ಯದ ಜಿಲ್ಲಾ ಅಧಿಕಾರಿ ಕಚೇರಿ ಸಮೀಪದಲ್ಲಿ ನೂತನ ಕಂದಾಯ ಭವನ ನಿರ್ಮಾಣ ಕಾಮಗಾರಿಯನ್ನು ಮಂಡ್ಯ ಶಾಸಕರಾದ ಎಂ ಎಲ್ ಎ ಎಂ ಶ್ರೀನಿವಾಸ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.  ಈ ವೇಳೆ ಎ ಡಿ ಸಿ ನಾಗರಾಜು. ಕಂದಾಯ ಇಲಾಖೆಯ...

ಮಂಡ್ಯದ ಪ್ರಮುಖ ಸುದ್ದಿಗಳು..!

https://www.youtube.com/watch?v=KXk4en9UzPs ಕೆಂಪೇಗೌಡರ ಜಯಂತೋತ್ಸವ ಬಗ್ಗೆ ಪತ್ರಿಕಾಗೋಷ್ಠಿ! ದಿನಾಂಕ 27/06/2022 ಸೋಮವಾರ ಸರ್ಕಾರಿ ಕಾರ್ಯಕ್ರಮವನ್ನಾಗಿ ಕೆಂಪೇಗೌಡ ಜಯಂತಿಯನ್ನು ಮಂಡ್ಯ ಜಿಲ್ಲೆಯ ಎಲ್ಲಾ ಸಮುದಾಯದ ಸಂಘಟನೆಗಳು ಜಿಲ್ಲಾಡಳಿತದೊಂದಿಗೆ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ತೀರ್ಮಾನಿಸಿರುತ್ತಾರೆ ಆದ್ದರಿಂದ ಜಿಲ್ಲೆಯ ಎಲ್ಲ ಸಮುದಾಯದ ಮುಖಂಡರು ಹಾಗೂ ಆಟೋ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ ಬಸ್ ಮಾಲೀಕರ ಸಂಘ, ಹೋಟೆಲ್ ಮಾಲೀಕರು ಹಾಗೂ ಮತ್ತಿತರು...

ಕಾರಾಗೃಹದ ಅಭಿವೃದ್ದಿಗೆ ಸಹಕರಿಸಿ: ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವತಿ.!

ಜಿಲ್ಲಾಮಟ್ಟದ ಇಲಾಖೆಗಳಿಂದ ಕಾರಾಗೃಹದ ಅಭಿವೃದ್ದಿಗೆ ಸಿಗುವ ಸೌಲಭ್ಯಗಳನ್ನು ಒದಗಿಸಿ ಕಾರಾಗೃಹದ ಅಭಿವೃದ್ದಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ತಿಳಿಸಿದರು.ಕಾರಾಗೃಹದ ಅಭಿವೃದ್ದಿಗೆ ಸಹಕರಿಸಿ: ಎಸ್.ಅಶ್ವತಿ ನಗರದ ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹ ಅಭಿವೃದ್ದಿ ಹಾಗೂ ಸುಗಮ ಆಡಳಿತಕ್ಕೆ ಸಂಭಂದಿಸಿದಂತೆ ಏರ್ಪಡಿಸಲಾಗಿದ್ದ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರಾಗೃಹದ ಹೊರಗೋಡೆ, ಕಚೇರಿ...

ಸ್ವಾಭಿಮಾನ ಎನ್ನುವುದು ಮಂಡ್ಯದ ಕಣ ಕಣದಲ್ಲೂ ಇದೆ – ಸುಮಲತಾ

www.karnatakatv.net ಬೆಂಗಳೂರು: ಮಂಡ್ಯದ ಜನ ಅತ್ಯಂತ ಮುಗ್ಧರು ಅದಕ್ಕೇ ಅನುಕಂಪದ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿದ್ದಾರೆ ಎಂದ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಮಲತಾ ಮಂಡ್ಯದ ಜನ ಮುಗ್ಧರೇ ಆಗಿರಬಹುದು ಆದರೆ ಅವರಿಗೆ ಸ್ವಾಭಿಮಾನ ಇದೆ. ಅದು ಇರುವುದರಿಂದಲೇ ಮಂಡ್ಯ ಜಿಲ್ಲಾ ಜನತೆ ನಿಮಗೆ ಪಾಠ ಕಲಿಸಿದ್ದು. ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡಿದರೆ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img