www.karnatakatv.net ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದಕ್ಕೆ ನನ್ನನ್ನೇ ಭ್ರಷ್ಟ ಎನ್ನುತ್ತಿದ್ದಾರೆ. ಬರೀ ಎಲ್ಲರ ಫೋನ್ ಟ್ಯಾಪಿಂಗ್ ಮಾಡುವುದೇ ನಿಮ್ಮ ಅಜೆಂಡೆನಾ? ಇವಾಗ ಯಾಕೆ ಅಂಬರೀಶ್ ಹೆಸರು ತೆಗೆದುಕೊಳ್ಳುತ್ತೀರಿ. ಅವರು ಇದ್ದಾಗಲೇ ಇದೆಲ್ಲಾ ಕೇಳಬಹುದಿತ್ತಲ್ಲಾ? ಅವರ ಹೆಸರು ಹೇಳೋಕು ಕುಮಾರಸ್ವಾಮಿಗೆ ಯೋಗ್ಯತೆ ಇಲ್ಲ ಎಂದು ಹೆಚ್ಡಿಕೆ ವಿರುದ್ಧ ಗುಡುಗಿದ್ದಾರೆ. ಇವರು ಸಿಎಂ ಆಗಿದ್ದಾಗ ಅಂಬಿ...
ಮದ್ದೂರು: TAPCMS ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಮನ್ ಮುಲ್ ನಿರ್ದೇಶಕ ಎಸ್ ಪಿ ಸ್ವಾಮಿ ಮನವಿ ಮಾಡಿದರು. ತಾಲೂಕಿನ ಗೊಲ್ಲರದೊಡ್ಡಿ ಶ್ರೀ ಗೋಪಾಲಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ. ನಂತರ ಮತಯಾಚಿಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿಗಳಾದ ಕೃಷ್ಣ. ಮಹಾದೇವ. ಜಾವಿದ್ ಉಲ್ಲಾಖಾನ್.ಸುಧಾ. ಬ್ಯಾಲೆಟ್ ಪೇಪರ್ ಗಳು ನೀಡಿ ಮತಯಾಚಿಸಿದರು.
ಈ ಸಂದರ್ಭದಲ್ಲಿ...
ಕರ್ನಾಟಕ ಟಿವಿ ಮಂಡ್ಯ : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಾವು ಹೆಚ್ಚಾಗ್ತಿರುವ ಹಿನ್ನೆಲೆ ಮಂಡ್ಯದಲ್ಲಿ ಶಾಸಕ ಸಿಎಸ್ ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ರು. ಮಂಡ್ಯ ಜಿಲ್ಲೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯಾವ ಸೋಂಕಿತ ಸತ್ತಿಲ್ಲಾ.. ಬೇರೆ ಬೇರೆ ಜಿಲ್ಲೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಸಾವು ಆಗಿದೆ. ನಮ್ಮ ಎಲ್ಲಾ ಶಾಸಕರು, ಜನಪ್ರತಿನಿದಿಗಳ ಸಹಕಾರ ತೆಗೆದುಕೊಂಡು ನಮ್ಮ ಜಿಲ್ಲಾಡಳಿತ,...
ಕರ್ನಾಟಕ ಟವಿ ಮಂಡ್ಯ : ಮಳವಳ್ಳಿ ಕಾಮೇಗೌಡ ಜೊತೆಗೆ ಕೇಂದ್ರ ಜಲಶಕ್ತಿ
ಖಾತೆ ಸಚಿವ ಗಜೇಂದ್ರಸಿಂಗ್ ಶೆಖಾವತ್ ಮಾತುಕತೆ ನಡೆಸಿದ್ದಾರೆ. ವಿಡಿಯೋ ಕಾಲ್ ಮಾಡಿ ಕಾಮೇಗೌಡ ಜೊತೆಗೆ
ಮಾತುಕತೆ ಸಚಿವರು ಕಾಮೇಗೌಡರಿಗೆ ಎಲ್ಲಾ ರೀತಿಯಲ್ಲಿ ಬೆಂಬಲ ನೀಡುವ ಭರವಸೆ ನೀಡಿದ್ರು. ಇಂದು ಬೆಳಿಗ್ಗೆ
ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ನಲ್ಲಿ ಕಾಮೇಗೌಡರ ಕೆರೆ ನಿರ್ಮಾಣ ಕಾರ್ಯ...
ಕರ್ನಾಟಕ ಟಿವಿ
ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ
7 ಮಂದಿ ಜಲಸಮಾಧಿಯಾಗಿದ್ದು
ಇದೀಗ ಮೃತರ ಕುಟುಂಬಸ್ಥರಿಗೆ
ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಪ್ರತ್ಯೇಕ ಪ್ರಕರಣಗಳಲ್ಲಿ ಭಾನುವಾರ ಒಂದೇ ದಿನ 7 ಮಂದಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿತ್ತು.. ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿ ಗ್ರಾಮದ ಗೀತಾ ಮತ್ತು ಮಕ್ಕಳಾದ ಸವಿತಾ, ಸೌಮ್ಯ ಕುಟುಂಬಸ್ಥರಿಗೆ 5 ಲಕ್ಷ...
https://www.youtube.com/watch?v=heeTOl08S0Q&t=252s
www.karnatakatv.net : ಮೈಶುಗರ್ ಕಾರ್ಖಾನೆಯನ್ನು ಬಿಜೆಪಿ ನಾಯಕ ಹಾಗೂ ಉದ್ಯಮಿ ಮುರುಗೇಶ್ ನಿರಾಣಿ ಅವರಿಗೆ ಮಾರುವ ವಿಚಾರವಾಗಿ ಹಳೇ ಮೈಸೂರು ಭಾಗದ ನಾಯಕರಾಗಿ ನಿಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, 'ನಾನು ಅಖಂಡ ಕರ್ನಾಟಕದ ನಾಯಕ. ಕೇವಲ ಹಳೇ ಮೈಸೂರು ಭಾಗದ ನಾಯಕ ಅಲ್ಲ. ಕಾರ್ಖಾನೆಯನ್ನು ಅವರದೇ ಪಕ್ಷದ ನಾಯಕರಿಗೆ...
ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣ ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ
ಕೊರೋನಾ ಪಾಸಿಟಿವ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಪಟ್ಟಣ ಪೋಲಿಸ್ ಠಾಣೆ ಮತ್ತು ಗ್ರಾಮಾಂತರ ಪೊಲೀಸ್
ಠಾಣೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ.
ಕೆ.ಆರ್.ಪೇಟೆ ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಠಾಣೆಯ ಕೆಲಸಗಳು ಪರ್ಯಾಯವಾಗಿ ಕಿಕ್ಕೇರಿ ಠಾಣೆಯಲ್ಲಿ ನಡೆಯಲಿವೆ ಎಂದು...
ಕರ್ನಾಟಕ ಟಿವಿ ಮಂಡ್ಯ ಮೇ 20 : ನಗರದ ಪೇಟೆ ಬೀದಿ ಸೀಲ್ ಡೌನ್ ಆಗಿದ್ದು ಇಲ್ಲಿಗೆ ಡಿಸಿ ಡಾ ವೆಂಕಟೇಶ್ ಭೇಟಿ ನೀಡಿದ್ರು. ಈ ವೇಳೆ ಕಂಟೇನ್ಮೆಂಟ್ ಜೋನ್ನಲ್ಲಿ ಕಾನೂನು ಅನುಷ್ಠಾನವಾಗುತ್ತಿದೆಯಾ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲು ಸೀಲ್ ಡೌನ್ ಪ್ರದೇಶ, ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುತ್ತಿದ್ದಾರಾ...
ಕರ್ನಾಟಕ ಟಿವಿ : ಮಂಡ್ಯ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಓದಿದ್ದು ಎಂಬಿಬಿಎಸ್ ಹೀಗಾಗಿ ಮಂಡ್ಯದಲ್ಲಿ ಕೊರೊನಾ ನಿಗ್ರಹಿಸುವ ದೃಷ್ಟಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡ್ತಿದ್ದಾರೆ. ಜೊತೆಗೆ ರೈತನ ಮಗ ಕೂಡ ಹೌದು, ಹೀಗಾಗಿ ರೈತರ ಕಷ್ಟಗಳನ್ನೂ ಸಹ ಅರ್ಥ ಮಾಡಿಕೊಂಡಿರುವ ಕಾರಣ ಅನ್ನದಾತರಿಗೂ ನೆರವಾಗ್ತಿದ್ದಾರೆ. ಇಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ಮದ್ದೂರಿನ ಹೊರವಲಯದಲ್ಲಿ ತೆಗೆದಿರುವ...
ಮಂಡ್ಯ : ಜಿಲ್ಲೆಯನ್ನ ಒಂದು ಕೊರೊನಾ ಸೋಂಕಿತರಿಲ್ಲ ಎಂದು ನಿಟ್ಟುಸಿರು
ಬಿಟ್ಟಿದ್ದ ಜಿಲ್ಲೆಯಲ್ಲಿ ಹತ್ತೇ ದಿನದಲ್ಲಿ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿತ್ತು.. ಪೊಲೀಸರು
ಕೊರೊನಾ ಸೋಂಕಿತರ ಜಾಡು ಹಿಡಿದರೆ , ಜಿಲ್ಲಾಡಳಿತ ಸಕಲವನ್ನ ನಿರ್ವಹಿಸುತ್ತಿತ್ತು, ವೈದ್ಯಕೀಯ ಸಿಬ್ಬಂದಿ
ಪ್ರಾಣ ಪಣಕ್ಕಿಟ್ಟು ಸೋಂಕಿತರಿಗೆ ಚಿಕಿತ್ಸೆ ಕೊಡುವುದರಲ್ಲಿ ಮಗ್ನವಾಗಿತ್ತು. ಇದೀಗ ಮಂಡ್ಯ ಜಿಲ್ಲೆಯ
16 ಸೋಂಕಿತರಲ್ಲಿ ನಾಲ್ವರು ಗುಣಮುಖರಾಗಿದ್ದಾರೆ.. ಇವರ ಕೊರೊನಾ ಟೆಸ್ಟ್...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...