Mandya News:
ಮಂಡ್ಯದಲ್ಲಿ ಇಂದು ನೂತನವಾಗಿ ನಿರ್ಮಾಣವಾಗಲಿರುವ ಕಂದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮಂಡ್ಯದ ಜಿಲ್ಲಾ ಅಧಿಕಾರಿ ಕಚೇರಿ ಸಮೀಪದಲ್ಲಿ ನೂತನ ಕಂದಾಯ ಭವನ ನಿರ್ಮಾಣ ಕಾಮಗಾರಿಯನ್ನು ಮಂಡ್ಯ ಶಾಸಕರಾದ ಎಂ ಎಲ್ ಎ ಎಂ ಶ್ರೀನಿವಾಸ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಎ ಡಿ ಸಿ ನಾಗರಾಜು. ಕಂದಾಯ ಇಲಾಖೆಯ...
https://www.youtube.com/watch?v=KXk4en9UzPs
ಕೆಂಪೇಗೌಡರ ಜಯಂತೋತ್ಸವ ಬಗ್ಗೆ ಪತ್ರಿಕಾಗೋಷ್ಠಿ!
ದಿನಾಂಕ 27/06/2022 ಸೋಮವಾರ ಸರ್ಕಾರಿ ಕಾರ್ಯಕ್ರಮವನ್ನಾಗಿ ಕೆಂಪೇಗೌಡ ಜಯಂತಿಯನ್ನು ಮಂಡ್ಯ ಜಿಲ್ಲೆಯ ಎಲ್ಲಾ ಸಮುದಾಯದ ಸಂಘಟನೆಗಳು ಜಿಲ್ಲಾಡಳಿತದೊಂದಿಗೆ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ತೀರ್ಮಾನಿಸಿರುತ್ತಾರೆ ಆದ್ದರಿಂದ ಜಿಲ್ಲೆಯ ಎಲ್ಲ ಸಮುದಾಯದ ಮುಖಂಡರು ಹಾಗೂ ಆಟೋ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ ಬಸ್ ಮಾಲೀಕರ ಸಂಘ, ಹೋಟೆಲ್ ಮಾಲೀಕರು ಹಾಗೂ ಮತ್ತಿತರು...
ಜಿಲ್ಲಾಮಟ್ಟದ ಇಲಾಖೆಗಳಿಂದ ಕಾರಾಗೃಹದ ಅಭಿವೃದ್ದಿಗೆ ಸಿಗುವ ಸೌಲಭ್ಯಗಳನ್ನು ಒದಗಿಸಿ ಕಾರಾಗೃಹದ ಅಭಿವೃದ್ದಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ತಿಳಿಸಿದರು.ಕಾರಾಗೃಹದ ಅಭಿವೃದ್ದಿಗೆ ಸಹಕರಿಸಿ: ಎಸ್.ಅಶ್ವತಿ
ನಗರದ ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹ ಅಭಿವೃದ್ದಿ ಹಾಗೂ ಸುಗಮ ಆಡಳಿತಕ್ಕೆ ಸಂಭಂದಿಸಿದಂತೆ ಏರ್ಪಡಿಸಲಾಗಿದ್ದ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರಾಗೃಹದ ಹೊರಗೋಡೆ, ಕಚೇರಿ...
www.karnatakatv.net ಬೆಂಗಳೂರು: ಮಂಡ್ಯದ ಜನ ಅತ್ಯಂತ ಮುಗ್ಧರು ಅದಕ್ಕೇ ಅನುಕಂಪದ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿದ್ದಾರೆ ಎಂದ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಮಲತಾ ಮಂಡ್ಯದ ಜನ ಮುಗ್ಧರೇ ಆಗಿರಬಹುದು ಆದರೆ ಅವರಿಗೆ ಸ್ವಾಭಿಮಾನ ಇದೆ. ಅದು ಇರುವುದರಿಂದಲೇ ಮಂಡ್ಯ ಜಿಲ್ಲಾ ಜನತೆ ನಿಮಗೆ ಪಾಠ ಕಲಿಸಿದ್ದು. ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡಿದರೆ...
www.karnatakatv.net ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದಕ್ಕೆ ನನ್ನನ್ನೇ ಭ್ರಷ್ಟ ಎನ್ನುತ್ತಿದ್ದಾರೆ. ಬರೀ ಎಲ್ಲರ ಫೋನ್ ಟ್ಯಾಪಿಂಗ್ ಮಾಡುವುದೇ ನಿಮ್ಮ ಅಜೆಂಡೆನಾ? ಇವಾಗ ಯಾಕೆ ಅಂಬರೀಶ್ ಹೆಸರು ತೆಗೆದುಕೊಳ್ಳುತ್ತೀರಿ. ಅವರು ಇದ್ದಾಗಲೇ ಇದೆಲ್ಲಾ ಕೇಳಬಹುದಿತ್ತಲ್ಲಾ? ಅವರ ಹೆಸರು ಹೇಳೋಕು ಕುಮಾರಸ್ವಾಮಿಗೆ ಯೋಗ್ಯತೆ ಇಲ್ಲ ಎಂದು ಹೆಚ್ಡಿಕೆ ವಿರುದ್ಧ ಗುಡುಗಿದ್ದಾರೆ. ಇವರು ಸಿಎಂ ಆಗಿದ್ದಾಗ ಅಂಬಿ...
ಮದ್ದೂರು: TAPCMS ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಮನ್ ಮುಲ್ ನಿರ್ದೇಶಕ ಎಸ್ ಪಿ ಸ್ವಾಮಿ ಮನವಿ ಮಾಡಿದರು. ತಾಲೂಕಿನ ಗೊಲ್ಲರದೊಡ್ಡಿ ಶ್ರೀ ಗೋಪಾಲಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ. ನಂತರ ಮತಯಾಚಿಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿಗಳಾದ ಕೃಷ್ಣ. ಮಹಾದೇವ. ಜಾವಿದ್ ಉಲ್ಲಾಖಾನ್.ಸುಧಾ. ಬ್ಯಾಲೆಟ್ ಪೇಪರ್ ಗಳು ನೀಡಿ ಮತಯಾಚಿಸಿದರು.
ಈ ಸಂದರ್ಭದಲ್ಲಿ...
ಕರ್ನಾಟಕ ಟಿವಿ ಮಂಡ್ಯ : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಾವು ಹೆಚ್ಚಾಗ್ತಿರುವ ಹಿನ್ನೆಲೆ ಮಂಡ್ಯದಲ್ಲಿ ಶಾಸಕ ಸಿಎಸ್ ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ರು. ಮಂಡ್ಯ ಜಿಲ್ಲೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯಾವ ಸೋಂಕಿತ ಸತ್ತಿಲ್ಲಾ.. ಬೇರೆ ಬೇರೆ ಜಿಲ್ಲೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಸಾವು ಆಗಿದೆ. ನಮ್ಮ ಎಲ್ಲಾ ಶಾಸಕರು, ಜನಪ್ರತಿನಿದಿಗಳ ಸಹಕಾರ ತೆಗೆದುಕೊಂಡು ನಮ್ಮ ಜಿಲ್ಲಾಡಳಿತ,...
ಕರ್ನಾಟಕ ಟವಿ ಮಂಡ್ಯ : ಮಳವಳ್ಳಿ ಕಾಮೇಗೌಡ ಜೊತೆಗೆ ಕೇಂದ್ರ ಜಲಶಕ್ತಿ
ಖಾತೆ ಸಚಿವ ಗಜೇಂದ್ರಸಿಂಗ್ ಶೆಖಾವತ್ ಮಾತುಕತೆ ನಡೆಸಿದ್ದಾರೆ. ವಿಡಿಯೋ ಕಾಲ್ ಮಾಡಿ ಕಾಮೇಗೌಡ ಜೊತೆಗೆ
ಮಾತುಕತೆ ಸಚಿವರು ಕಾಮೇಗೌಡರಿಗೆ ಎಲ್ಲಾ ರೀತಿಯಲ್ಲಿ ಬೆಂಬಲ ನೀಡುವ ಭರವಸೆ ನೀಡಿದ್ರು. ಇಂದು ಬೆಳಿಗ್ಗೆ
ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ನಲ್ಲಿ ಕಾಮೇಗೌಡರ ಕೆರೆ ನಿರ್ಮಾಣ ಕಾರ್ಯ...
ಕರ್ನಾಟಕ ಟಿವಿ
ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ
7 ಮಂದಿ ಜಲಸಮಾಧಿಯಾಗಿದ್ದು
ಇದೀಗ ಮೃತರ ಕುಟುಂಬಸ್ಥರಿಗೆ
ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಪ್ರತ್ಯೇಕ ಪ್ರಕರಣಗಳಲ್ಲಿ ಭಾನುವಾರ ಒಂದೇ ದಿನ 7 ಮಂದಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿತ್ತು.. ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿ ಗ್ರಾಮದ ಗೀತಾ ಮತ್ತು ಮಕ್ಕಳಾದ ಸವಿತಾ, ಸೌಮ್ಯ ಕುಟುಂಬಸ್ಥರಿಗೆ 5 ಲಕ್ಷ...
https://www.youtube.com/watch?v=heeTOl08S0Q&t=252s
www.karnatakatv.net : ಮೈಶುಗರ್ ಕಾರ್ಖಾನೆಯನ್ನು ಬಿಜೆಪಿ ನಾಯಕ ಹಾಗೂ ಉದ್ಯಮಿ ಮುರುಗೇಶ್ ನಿರಾಣಿ ಅವರಿಗೆ ಮಾರುವ ವಿಚಾರವಾಗಿ ಹಳೇ ಮೈಸೂರು ಭಾಗದ ನಾಯಕರಾಗಿ ನಿಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, 'ನಾನು ಅಖಂಡ ಕರ್ನಾಟಕದ ನಾಯಕ. ಕೇವಲ ಹಳೇ ಮೈಸೂರು ಭಾಗದ ನಾಯಕ ಅಲ್ಲ. ಕಾರ್ಖಾನೆಯನ್ನು ಅವರದೇ ಪಕ್ಷದ ನಾಯಕರಿಗೆ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...