Tuesday, April 28, 2026

Mandya news

ಕೊರೊನಾಗೆ ಬೆಚ್ಚಿಬಿದ್ದ ಗ್ರಾಮೀಣ ಪ್ರದೇಶದ ಜನ ಹೈ ಅಲರ್ಟ್.

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಹಳ್ಳಿಗಳಲ್ಲಿ ಜನರು ಹೈ ಅಲರ್ಟ್ ಆಗಿದ್ದಾರೆ. ರಸ್ತೆಗಳಿಗೆ ಮಣ್ಣಿನ ದಿಬ್ಬಗಳ ಹಾಕಿಕೊಂಡು ತಮ್ಮ ತಮ್ಮ ಗ್ರಾಮಕ್ಕೆ ಯಾರು ಬಾರದಂತೆ ನಿರ್ಬಂಧ  ಹೇರಿಕೊಂಡಿದ್ದಾರೆ. ಮಳವಳ್ಳಿಯಲ್ಲಿ ಕೊರೊನಾ ಸೋಂಕಿತರು ಹೆಚ್ಚಾದ ಹಿನ್ನೆಲೆಯಲ್ಲಿ ತಾಲ್ಲೂಕಿನ  ಹೊನ್ನನಾಯಕನ ಹಳ್ಳಿ ಗ್ರಾಮದ ಜನ  ತಮ್ಮ ಗ್ರಾಮದಿಂದ ಯಾರು...

ಕಳಪೆ ಗುಣಮಟ್ಟದ ಜಂಕ್ ಫುಡ್ ಮಾರುವವರಿಗೆ ಶಾಕ್

ಕರ್ನಾಟಕ ಟಿವಿ ಮಂಡ್ಯ : ಕಳಪೆ ಗುಣಮಟ್ಟದ ಜಂಕ್ ಫುಡ್, ಕುರ್ ಕುರೆ ಹಾಗೂ ಬೋಟಿ ಮಾರಾಟ ಅಂಗಡಿಗಳ ಮೇಲೆ ಪುರಸಭೆಯ ಮುಖ್ಯಾಧಿಕಾರಿ ಸತೀಶ್ ಕುಮಾರ್ ಪಟ್ಟಣಪೋಲಿಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಮತ್ತು ಆರೋಗ್ಯ ಸಿಬ್ಬಂಧಿಗಳ ದಾಳಿ...ಅಂಗಡಿಗಳಿಗೆ ಬೀಗ ಮುದ್ರೆ .. https://www.youtube.com/watch?v=Se7WL4PSgJc ಕೃಷ್ಣರಾಜಪೇಟೆ ಪಟ್ಟಣದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಜಂಕ್ ಫುಡ್ ಗಳು, ತಂಬಾಕು...

ರಂಜಾನ್ ಆಚರಣೆ ರದ್ದು ಪಡಿಸಲಾಗಿದೆ – ಜಿಲ್ಲಾಧಿಕಾರಿ ಮನವಿ

ಕರ್ನಾಟಕ ಟಿವಿ ಮಂಡ್ಯ : ಮಳವಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸಿ, ಮನೆಯಲ್ಲೇ ಇದ್ದು ಗುಂಪು ಗುಂಪಾಗಿ ಸೇರದೆ ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲನೆ ಮಾಡಬೇಕು ಕೊವಿಡ್ ೧೯ರ ನಿಯಂತ್ರಣಕ್ಕೆ ಎಲ್ಲಾರು ಸಹಕಾರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.. ಇದೆ ತಿಂಗಳ ೨೫ರಂದು ಪ್ರಾರಂಭ ವಾಗುವ ರಂಜಾನ್ ಅನ್ನು ರದ್ದು ಪಡಿಸಲಾಗಿದೆ. ಮುಸ್ಲಿಂ ಭಾಂದವರಲ್ಲಿ ಚರ್ಚಿಸಿ ಮನವಿ ಮಾಡಲಾಗಿದೆ......

ವಿಜಯೇಂದ್ರ ಯಡಿಯೂರಪ್ಪ ಕೆಲಸಕ್ಕೆ ಜನರ ಮೆಚ್ಚುಗೆ

ಕರ್ನಾಟಕ ಟಿವಿ ಮಂಡ್ಯ : ಲಾಕ್ ಡೌನ್ ನಿಂದ ಇಡೀ ಪ್ರಪಂಚವೇ ಲಾಕ್ ಆಗಿ ಹೋಗಿದೆ.. ಮನೆಯಿಂದ ಹೊರಬರೋದೆ ಕಷ್ಟವಾಗಿದೆ. ಆದ್ರೆ, ದೂರದೂರಿಂದ ತರಬೇಕಾದದ ವಸ್ತುಗಳು ಸಿಗದೆ ಜನ ಕಂಗಾಲಾಗಿದ್ದಾರೆ.. ಮಂಡ್ಯ ಜಿಲ್ಲೆ ತೂಬಿನಕೆರೆ ಗ್ರಾಮದ ಬಾಲಕಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಬೆಂಗಳೂರಿನಿಂದ ಮಾತ್ರೆ ತರಲು ಆಗದಂತಹ ಸ್ಥಿತಿ ನಿರ್ಮಾಣವಾಗಿತ್ತು. ಇದರ ಜೊತೆ ಮಾತ್ರೆ ಕೊಳ್ಳಲು ಅಗತ್ಯ ಹಣವಿಲ್ಲದ ಸಂಕಷ್ಟಕ್ಕೆ...

ರೈತರಿಗೆ ಸರ್ಕಾರ ಪರಿಹಾರ ನೀಡಲಿ, ಕೊರೊನಾ ಮುಗಿಯ ವರೆಗೆ ಮನೆಯಲ್ಲೇ ಇರಿ – ಚಲುವರಾಯಸ್ವಾಮಿ

ಕರ್ನಾಟಕ ಟಿವಿ : ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳಾದ ಎಲೆಕೋಸು ಕಲ್ಲಂಗಡಿ ಸಂಪಿಗೆ ಹೂವು ಟಮೋಟೋ ತರಕಾರಿಗಳು ಸಾಕಷ್ಟು ನಷ್ಟವನ್ನು ರೈತರು ಅನುಭವಿಸಿದ್ದು ಮಾಜಿ ಸಚಿವರುಗಳಾದ ಚೆಲುವರಾಯಸ್ವಾಮಿ ಹಾಗೂ ನರೇಂದ್ರಸ್ವಾಮಿ ಭೇಟಿ ನೀಡಿ ರೈತರ ಕಷ್ಟನಷ್ಟಗಳನ್ನು ಆಲಿಸಿ ಸಂತೈಸಿದರು.  ಇಂದು ಬಿಂಡಿಗನವಿಲೆ ಹೋಬಳಿಯ ಶಿವನಹಳ್ಳಿ ಗ್ರಾಮದ ರೈತರ ಶಿವರಾಜು ಬೆಳೆದಂತಹ ಸಂಪಿಗೆ ಹೂವು ಕಟಾವಿಗೆ ಬಂದಿದ್ದು ಯಾರು...

ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಪತ್ತೆ.

ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ   ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡು ಬಂದಿವೆ. ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಗೋಚರಿಸಿದ್ದು.. ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿದ್ದು ಈ ಗ್ರಾಮದ ರೈತರ...

ಬ್ಯಾಂಕ್ ಅಧಿಕಾರಿಗಳಿಗೆ ಮಾಜಿ ಸಚಿವ ಪುಟ್ಟರಾಜು ಎಚ್ಚರಿಕೆ..

ಕರ್ನಾಟಕ ಟಿವಿ ಮಂಡ್ಯ : ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಅನ್ಯಾಯವಾಗ್ತಿದೆ ಎಂದು ಮಾಜಿ ಸಚಿವ ಸಿ,ಎಸ್ ಪುಟ್ಟರಾಜು ಆಕ್ರೋಶ ವ್ಯಕ್ತಪಡಿಸಿದ್ರು.  ನಿನ್ನೆ ಸಂಜೆ ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಕೊರೋನಾ ಪ್ರಗತಿ ಪರಿಶೀಲನಾ ಸಭೆ ನಡೀತು.. ಸಭೆಯಲ್ಲಿ ಭಾಗಿಯಾದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಸಿಎಸ್ ಪುಟ್ಟರಾಜು ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯಗಳ...

ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ..!

ಮಂಡ್ಯ : ಮಂಡ್ಯದಲ್ಲಿ ಮತ್ತೋರ್ವ ವ್ಯಕ್ತಿ ಕೊತೊನಾ ಸೋಂಕು ತಗುಲಿದೆ.. ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯ ಯುವಕನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನಂಜನಗೂಡಿನ ಜುಬಿಲೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದ ಯುವಕನಲ್ಲಿ ಸೋಒಂಕು ಕಾಣಿಸಿಕೊಂಡಿದ್ದು ಇದೀಗ ಸೋಂಕಿತನ ಸಂಪರ್ಕದಲ್ಲಿದ್ದವರ ಮಾಹಿತಿ ಸಂಗ್ರಹಿಸಿದ್ದು ಹಲವರನ್ನ ಹೋಂ ಕ್ಯ್ಆರಂಟೈನ್ ನಲ್ಲಿ ಮಾಡಿ ಕೆಲವರನ್ನ ಐಸೋಲೇಷನ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.. ಇದಲ್ಲದೇ ಸ್ವರ್ಣಸಂದ್ರ ಬಡಾವಣೆಯನ್ನ ಬಫರ್...

ಮಂಡ್ಯದಲ್ಲಿ ಸೋಂಕಿತ ರ ಸಂಖ್ಯೆ ನಾಲ್ಕಕ್ಕೆ ಏರಿಕೆ..!

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ನಿನ್ನೆ ವರೆಗೂ ಒಬ್ಬರಿಗೂ ಸೋಂಕು ಹರಡಿಲ್ಲಅಂತ ನಿಟ್ಟುಸಿರು ಬಿಟ್ಟಿದ್ರು.. ಆದ್ರೆ, ನಿನ್ನೆ ಮೂವರು ಸೋಂಕು ಕಾಣಿಸಿಕೊಂಡು ಟೆನ್ಶನ್ ಶುರುವಾಗಿತ್ತು.. ಇದೀಗ  ಮತ್ತೊಬ್ಬರಿಗೆ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.. ಈ ವ್ಯಕ್ತಿ ಸಹ ಕ್ವಾರಂಟೈನ್ ನಲ್ಲಿ ಇದ್ದು ಇದೀಗ ಚಿಕಿತ್ಸೆ ನೀಡಲಾಗ್ತಿದೆ.. ಈ ಮೊದಲು ಸೋಂಕು ಕಾಣಿಸಿಕೊಂಡಿದ್ದ ವ್ಯಕ್ತಿಗಳ ಜೊತೆ...

ಕದ್ದು ಮುಚ್ಚಿ ಮದ್ಯ ಮಾರಾಟ ಮಾಡಿದ್ರೆ ಲೈಸೆನ್ಸ್ ರದ್ದು

ಮಂಡ್ಯ : ಕೊರೋನಾ ಹಿನ್ನೆಲೆ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ.. ಕುಡುಕರು ಎಣ್ಣೆ ಸಿಗದೆ ಆತ್ಮಹತ್ಯೆಗೆ ಶರಣಾಗ್ತಿದೆ.. ಕೇರಳ ಸರ್ಕಾರ ಕುಡುಕರ ಮೇಲೆ ಕರುಣೆ ತೋರಿದ್ರು ಹೈ ಕೋರ್ಟ್ ಮಾತ್ರ ಖಡಕ್ಕಾಗಿ ಬಾರ್ ಬಂದ್ ಮಾಡಿಸಿದೆ. ಸಿಎಂ ಯಡಿಯೂರಪ್ಪ ಏಪ್ರಿಲ್ 14ರ ವರೆಗೆ ಯಾವುದೇ ಕಾರಣಕ್ಕೂ ಎಣ್ಣೆ ಸಿಗಲ್ಲ ಅಂತ ಹೇಳಿದ್ದಾರೆ. ಆದ್ರೆ, ಮಂಡ್ಯದಲ್ಲಿ ಕೆಲವು ಬಾರ್ ಮಾಲೀಕರು ಕದ್ದು...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img