Friday, June 12, 2026

Mandya news

ಬ್ಯಾಂಕ್ ಅಧಿಕಾರಿಗಳಿಗೆ ಮಾಜಿ ಸಚಿವ ಪುಟ್ಟರಾಜು ಎಚ್ಚರಿಕೆ..

ಕರ್ನಾಟಕ ಟಿವಿ ಮಂಡ್ಯ : ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಅನ್ಯಾಯವಾಗ್ತಿದೆ ಎಂದು ಮಾಜಿ ಸಚಿವ ಸಿ,ಎಸ್ ಪುಟ್ಟರಾಜು ಆಕ್ರೋಶ ವ್ಯಕ್ತಪಡಿಸಿದ್ರು.  ನಿನ್ನೆ ಸಂಜೆ ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಕೊರೋನಾ ಪ್ರಗತಿ ಪರಿಶೀಲನಾ ಸಭೆ ನಡೀತು.. ಸಭೆಯಲ್ಲಿ ಭಾಗಿಯಾದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಸಿಎಸ್ ಪುಟ್ಟರಾಜು ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯಗಳ...

ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ..!

ಮಂಡ್ಯ : ಮಂಡ್ಯದಲ್ಲಿ ಮತ್ತೋರ್ವ ವ್ಯಕ್ತಿ ಕೊತೊನಾ ಸೋಂಕು ತಗುಲಿದೆ.. ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯ ಯುವಕನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನಂಜನಗೂಡಿನ ಜುಬಿಲೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದ ಯುವಕನಲ್ಲಿ ಸೋಒಂಕು ಕಾಣಿಸಿಕೊಂಡಿದ್ದು ಇದೀಗ ಸೋಂಕಿತನ ಸಂಪರ್ಕದಲ್ಲಿದ್ದವರ ಮಾಹಿತಿ ಸಂಗ್ರಹಿಸಿದ್ದು ಹಲವರನ್ನ ಹೋಂ ಕ್ಯ್ಆರಂಟೈನ್ ನಲ್ಲಿ ಮಾಡಿ ಕೆಲವರನ್ನ ಐಸೋಲೇಷನ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.. ಇದಲ್ಲದೇ ಸ್ವರ್ಣಸಂದ್ರ ಬಡಾವಣೆಯನ್ನ ಬಫರ್...

ಮಂಡ್ಯದಲ್ಲಿ ಸೋಂಕಿತ ರ ಸಂಖ್ಯೆ ನಾಲ್ಕಕ್ಕೆ ಏರಿಕೆ..!

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ನಿನ್ನೆ ವರೆಗೂ ಒಬ್ಬರಿಗೂ ಸೋಂಕು ಹರಡಿಲ್ಲಅಂತ ನಿಟ್ಟುಸಿರು ಬಿಟ್ಟಿದ್ರು.. ಆದ್ರೆ, ನಿನ್ನೆ ಮೂವರು ಸೋಂಕು ಕಾಣಿಸಿಕೊಂಡು ಟೆನ್ಶನ್ ಶುರುವಾಗಿತ್ತು.. ಇದೀಗ  ಮತ್ತೊಬ್ಬರಿಗೆ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.. ಈ ವ್ಯಕ್ತಿ ಸಹ ಕ್ವಾರಂಟೈನ್ ನಲ್ಲಿ ಇದ್ದು ಇದೀಗ ಚಿಕಿತ್ಸೆ ನೀಡಲಾಗ್ತಿದೆ.. ಈ ಮೊದಲು ಸೋಂಕು ಕಾಣಿಸಿಕೊಂಡಿದ್ದ ವ್ಯಕ್ತಿಗಳ ಜೊತೆ...

ಕದ್ದು ಮುಚ್ಚಿ ಮದ್ಯ ಮಾರಾಟ ಮಾಡಿದ್ರೆ ಲೈಸೆನ್ಸ್ ರದ್ದು

ಮಂಡ್ಯ : ಕೊರೋನಾ ಹಿನ್ನೆಲೆ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ.. ಕುಡುಕರು ಎಣ್ಣೆ ಸಿಗದೆ ಆತ್ಮಹತ್ಯೆಗೆ ಶರಣಾಗ್ತಿದೆ.. ಕೇರಳ ಸರ್ಕಾರ ಕುಡುಕರ ಮೇಲೆ ಕರುಣೆ ತೋರಿದ್ರು ಹೈ ಕೋರ್ಟ್ ಮಾತ್ರ ಖಡಕ್ಕಾಗಿ ಬಾರ್ ಬಂದ್ ಮಾಡಿಸಿದೆ. ಸಿಎಂ ಯಡಿಯೂರಪ್ಪ ಏಪ್ರಿಲ್ 14ರ ವರೆಗೆ ಯಾವುದೇ ಕಾರಣಕ್ಕೂ ಎಣ್ಣೆ ಸಿಗಲ್ಲ ಅಂತ ಹೇಳಿದ್ದಾರೆ. ಆದ್ರೆ, ಮಂಡ್ಯದಲ್ಲಿ ಕೆಲವು ಬಾರ್ ಮಾಲೀಕರು ಕದ್ದು...

ಸರಕು ವಾಹನಗಳ ಓಡಾಟಕ್ಕೆ ಪಾಸ್ ಅವಶ್ಯಕತೆ ಇಲ್ಲ

ಮಂಡ್ಯ – ರೈತರ ಬೆಳೆ ಮಾರುಕಟ್ಟೆಗೆ ಸಾಗಿಸಲು ಹಾಗೂ ವ್ಯವಸಾಯ ಚಟುವಟಿಕೆಗೆ ಯಾವುದೇ ರೀತಿಯ ಅಡ್ಡಿ ಮಾಡದಂತೆ ಸರ್ಕಾರ ಆದೇಶ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತ ರೈತರ ನೆರವಿಗೆ ಧಾವಿಸಿದೆ.. ರೈತರ ಅವಶ್ಯಕತೆಗೆ ಬಳಕೆಯಾಗುವ ವಾಹನಗಳಿಗೆ ಪಾಸ್ ಅವಶ್ಯಕತೆ ಇಲ್ಲಅಂತ ಜಿಲ್ಲಾಡಳಿತ ಘೋಷಣೆ ಮಾಡಿದೆ.  ಈ ಸಂಬಂಧ ಹೆದ್ದಾರಿಯ ಬ್ಯಾರಿಕೇಡ್ ಗಳ ಮೇಲೆ ಪ್ರಕಟಣೆಯನ್ನೂ ಸಹ ಮಂಡ್ಯ ಜಿಲ್ಲಾಡಳಿತ ಹೊರಡಿಸಿದೆ. ಅಲ್ಲದೇ ಪೊಲೀಸ್...

ಕಷ್ಟದಲ್ಲಿರುವವರಿಗೆ ನೆರವಾಗಲು ಪುಣ್ಯಕೋಟಿ ಕಾರ್ಯಕ್ರಮ

ಮಂಡ್ಯ : ಕೊವೀಡ್ ಸೋಂಕಿನಿಂದ ಇಡೀ ದೇಶ ಲಾಕ್ ಡೌನ್ ಮಾಡಲಾಗಿದೆ. ಹೀಗಾಗಿ ನಿರಾಶ್ರಿತರು, ಬಡವರು ಹಾಗೂ ಕೂಲಿಕಾರ್ಮಿಕರಿಗೆ ಸಮಸ್ಯೆಯಾಗ್ತಿದೆ.. ಈ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಪುಣ್ಯಕೋಟಿ ಹೆಸರಿನಲ್ಲಿ ಹೊಸ ಕಾರ್ಯಕ್ರಮಕ್ಕೆ ಮಂಡ್ಯ ಡಿಸಿ. ಡಾ ವೆಂಕಟೇಶ್ ಚಾಲನೆ ನೀಡಿದ್ರು.  ಈ ಕಾರ್ಯಕ್ರಮದ ಉದ್ದೇಶ ಕಡುಬಡವರು ಹಾಗೂ ನಿರಾಶ್ರಿತರಿಗೆ ಅಗತ್ಯ ವಸ್ತುಗಳನ್ನ ಪೂರೈಕೆ...

ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡುವಂತೆ ಕಟ್ಟಾಜ್ಞೆ

ಮಂಡ್ಯ : ಕೊರೊನಾ ಎಫೆಕ್ಟ್ ಹಿನ್ನೆಲೆ ಮಂಡ್ಯ ನಗರದ ಮಾರುಕಟ್ಟೆಯನ್ನ ವಿಶ್ವೇಶ್ವರ ಸ್ಟೇಡಿಯಂಗೆ ಶಿಫ್ಟ್ ಮಾಡಲಾಗಿದೆ.. ಸ್ಟೇಡಿಯಂನಲ್ಲಿ ವ್ಯಾಪಾರಸ್ಥರು ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡಬೇಕು ಎಂದು ಉಪವಿಭಾಗಧಿಕಾರಿ ಸೂರಜ್ ಹೇಳಿಕೆ ನೀಡಿದ್ದಾರೆ.. ತರಕಾರಿ ವ್ಯಾಪಾರಸ್ಥರು 270 ಪಾಸ್ ಗಳನ್ನ ನಗರಸಭೆಯಿಂದ ಪಡೆದುಕೊಂಡಿದ್ದು ಅವರು ಅದೇ ನಂಬರಿಗೆರ ಗುರುತಿಸಲ್ಪಟ್ಟ ಜಾಗದಲ್ಲಿ ವ್ಯಾಪಾರ ಮಾಡಬೇಕು....

ಮಂಡ್ಯ ಜನರ ಗೋಳು ಕೇಳೋದ್ಯಾರು..?

ಕರ್ನಾಟಕ ಟಿವಿ : ಮಂಡ್ಯ ಅಂದ್ರೆ ಇಂಡಿಯಾ ಅಂತ ಜಿಲ್ಲೆಯ ಜನ ಹೆಮ್ಮೆಯಿಂದ ಹೇಳಿಕೊಳ್ತಾರೆ.. ಯಾಕಂದ್ರೆ ಇಲ್ಲಿ ವ್ಯವಸಾಯ ಮಾಡೋಕೂ ಸೈ.. ರಾಜಕಾರಣ ಮಾಡೋಕೂ ಸೈ.. ಪ್ರೀತಿಯಿಂದ ಸಂಬಂಧವನ್ನ ಬೆಳೆಸೋಕೂ ಜನ ಸೈ  ಅಂತಾರೆ.. ಅನ್ಯಾಯವಾದ್ರೆ ಮಂಡ್ಯದ ಜನ ಬೀದಿಗಿಳಿದು ಸಮರ ಸಾರ್ತಾರೆ.. ಮಂಡ್ಯ ಜಿಲ್ಲೆಯ ಜೀವನಾಡಿ ಕಾವೇರಿ, ಜನ ಮುಖ್ಯ ಕಸುಬು ವ್ಯವಸಾಯ.. ಮುಖ್ಯ ಬೆಳೆ ಕಬ್ಬು.. ರೈತ...

ಮಂಡ್ಯ ವಿವಿ ಉಳಿವಿಗಾಗಿ ಸುಮಲತಾ ಅಂಬರೀಶ್ ಪತ್ರ..!

ಕರ್ನಾಟಕ ಟಿವಿ : ಮಂಡ್ಯ ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ನಡುವೆ 2019-20ನೇ ಸಾಲಿನ ಸಿ-3 ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲಗಳನ್ನು ಪರಿಹರಿಸುವಂತೆ ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರಿಗೆ ಪತ್ರ ಮುಖೇನ ಹಾಗೂ ಕರೆ ಮಾಡಿ ಮನವಿ ಮಾಡಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ...

ಅತಂತ್ರವಾಗುತ್ತಾ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ..?

ಕರ್ನಾಟಕ ಟಿವಿ : ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರು, ಮೂವರು ಸಚಿವರು, ಹಾಲಿ ಸಿಎಂ, ಮಾಜಿ ಪ್ರಧಾನಿ, ಜೊತೆಗೆ ಜೆಡಿಎಸ್ ಭದ್ರಕೋಟೆ ಎಂಬ ಹಣೆ ಪಟ್ಟಿ.. ಹೀಗಿದ್ದರೂ ಸ್ವಾಭಿಮಾನದ ಹೆಸರಿನಲ್ಲಿ ಸುಮಲತಾ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳನ್ನ ಧೂಳಿಪಟ ಮಾಡಿದ್ರು. ಮಂಡ್ಯದಲ್ಲಿ ನಾವೇ, ನಮ್ಮನ್ನ ಬಿಟ್ರೆ ಉಳಿದವರೆಲ್ಲಾ ಜೀರೋ ಅಂತ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img