ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...
ಕರ್ನಾಟಕ ಟಿವಿ : ನಾಡು-ನುಡಿ-ಜಲ-ಜನದ ವಿಚಾರದಲ್ಲಿ ಹೋರಾಟ ಅಥವಾ ಆಂದೋಲನ ರೂಪುಗೊಂಡಾಗ ಸ್ಯಾಂಡಲ್ವುಡ್ ಯಾವಾಗಲು ಸಿದ್ದವಿರುತ್ತೆ. ಇದೀಗ ಸರ್ಕಾರಿ ಶಾಲೆ ಉಳಿಸಿ ಆಂದೋಲನಕ್ಕೆ ಸ್ಯಾಂಡಲ್ವುಡ್ ಸ್ಟಾರ್ಸ್ ಕೈಜೋಡಿಸಿದ್ದಾರೆ. ಸೈಮಾ ಅವಾರ್ಡ್ ಪಡೆದ ಅಯೋಗ್ಯ ನಿರ್ದೇಶಕ ಮಹೇಶ್ ಗೌಡ, ನಟಿ ಕವಿತಾ ಗೌಡ, ಹೊಸ ಎಂಟ್ರಿಯಾದ್ರೂ ಪಡ್ಡೆಹೈಕಳ ಅಡ್ಡಾದಲ್ಲಿ ಧೂಳೆಬ್ಬಿಸುತ್ತಿರು ನಟ ಧನ್ವೀರ್ ಗೌಡ, ನಟಿ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...