Tuesday, April 28, 2026

Mandya news

Reels : ರೀಲ್ಸ್ ತಂದ ಕಂಟಕ..! ಪತಿಯಿಂದಲೇ ಕೊಲೆಯಾದ ಪತ್ನಿ…!

Mandya News : ಕಳೆದ ಒಂಬತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪೂಜಾ ಮತ್ತು ಶ್ರೀನಾಥ್‌, ಆರಂಭದಲ್ಲಿ ಅನ್ಯೋನ್ಯವಾಗಿ ಬದುಕುತ್ತಿದ್ದದರು. ಈ ದಂಪತಿಗೆ ಒಂದು ಹೆಣ್ಣು ಮಗು ಇದೆ. ಕೆಲವು ವರ್ಷಗಳಿಂದ ಟಿಕ್‌ ಟಾಕ್‌ ಗೀಳು ಬೆಳೆಸಿಕೊಂಡಿದ್ದ ಪೂಜಾ, ರೀಲ್ಸ್‌ ಮಾಡುವ ಜೊತೆಗೆ ಹೆಚ್ಚೆಚ್ಚು ಫೋನ್‌ ಬಳಕೆ ಮಾಡುತ್ತಿದ್ದರು, ಅತಿಯಾದ ಮೊಬೈಲ್‌ ಬಳಕೆಯೇ ಇವರ...

Appu Gowda : ಜೆಡಿಎಸ್ ಮುಖಂಡನ ಮೇಲೆ ಹಲ್ಲೆ..! ಆರೋಪಿಗಳು ವಶಕ್ಕೆ

Mandya News : ಮದ್ದೂರಿನ ಆಂಜನೇಯಸ್ವಾಮಿ ದೇಗುಲದಲ್ಲಿ ಮುಖಂಡ ಅಪ್ಪುಗೌಡ ಹತ್ಯೆಗೆ ಯತ್ನ ನಡೆದಿದ್ದು ಆರು ಆರೋಪಿಗಳನ್ನು ಮದ್ದೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮದ್ದೂರು ಪುರಸಭೆ ಜೆಡಿಎಸ್​​ ಸದಸ್ಯೆ ಪ್ರಿಯಾಂಕಾ ಪತಿ ಅಪ್ಪುಗೌಡರ ಮೇಲೆ ಡ್ಯಾಗರ್​ನಿಂದ ಚುಚ್ಚಿ ಇಬ್ಬರು ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಸದ್ಯ ಗಾಯಗೊಂಡ...

Bjp : ಮಂಡ್ಯ : ಸರ್ಕಾರದ ವಿರುದ್ಧ ಬಿಜೆಪಿಗರ ಆಹೋರಾತ್ರಿ ಧರಣಿ ಸತ್ಯಾಗ್ರಹ

Mandya News : ಬೆಂಗಳೂರಿನ ಅತ್ತಿಗುಪ್ಪೆ ನಿವಾಸದಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್​ ಪುತ್ರ ಗೌತಮ್(29) ನೇಣಿಗೆ ಶರಣಾಗಿರುವಂತಹ ಘಟನೆ ಗುರುವಾರ ನಡೆದಿತ್ತು. ಮೃತ ಗೌತಮ್​ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಗುತ್ತಿಗೆ ಕೆಲಸ ಮಾಡಿಸಿದ್ದ​. ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಈ ವಿಚಾರವಾಗಿ ಬಿಜೆಪಿ ವಾಗ್ದಾಳಿ ನಡೆಸಿತ್ತು. ಅಧಿಕಾರಕ್ಕೆ ಬಂದ ದಿನದಿಂದ ಕಲೆಕ್ಷನ್,...

Provision store: ಅಂಗಡಿಗೆ ಬಂದಿದ್ದ ಯುವತಿಯನ್ನು ಚುಡಾಯಿಸಿದ ಪುಂಡರು

ಮಂಡ್ಯ: ಜಿಲ್ಲೆಯ ಪಾಂಡವಪುರ ಬಸ್ ನಿಲ್ಧಾಣದ ಬಳಿ ಇರುವ ಪ್ರಾವಿಜನ್ ಸ್ಟೋರ್ ಗೆ ಬಂದಿದ್ದಂತಹ ಯುವತಿಯನ್ನು ಪುಂಡರು ಚುಡಾಯಿಸಿದ್ದನ್ನು ಖಂಡಿಸಿ ಅಂಗಡಿಯ ಮಾಲಿಕರಾದ  ಚಂದ್ರಶೇಖರ್ ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿದ ಪ್ರಕರಣ ಪಾಂಡವಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಿರಾಣಿ ಅಂಗಡಿಯ ಮಾಲಿಕರಾದ ಚಂದ್ರಶೇಖರ್ ಅವರು ಯುವತಿಯನ್ನು ಕೆಲವು ಪುಂಡರು  ರೇಗಿಸಿದ್ದಾರೆ. ರೇಗಿಸುವುದನ್ನು ತಡೆಯಲು ಯತ್ನಿಸಿದ್ದಾನೆ....

ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ: ಪಿ.ಎಂ.ನರೇಂದ್ರಸ್ವಾಮಿ ಸವಾಲ್

Mandya News: ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನವರೇನು ಬಳೆಗಳನ್ನು ತೊಟ್ಟುಕೊಂಡಿಲ್ಲ. ಅವರೂ ಶಕ್ತಿವಂತರೇ. ನಿಮ್ಮ ಗೊಡ್ಡು ಬೆದರಿಕೆಗಳಿಗೆಲ್ಲಾ ಹೆದರೋಕೆ ಇಲ್ಲಿ ಯಾರೂ ಇಲ್ಲ. ಇದು ಅಯೋಗ್ಯತನದ ಪರಮಾವಧಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಮಂಡ್ಯದವರ ಗತ್ತು ಪ್ರದರ್ಶಿಸುವುದು...

ಮಂಡ್ಯದಲ್ಲಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ರಣಕಹಳೆ..!

Mandya News: ಮಂಡ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನೇ ದಿನೇ ರಂಗೇರ್ತಿದೆ. ಅದರಲ್ಲೂ ಕಾಂಗ್ರೆಸ್​​​ನ ಪ್ರಜಾಧ್ವನಿ ಯಾತ್ರೆ ಮೂಲಕ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ಸ್ಥಳೀಯ ನಾಯಕರಲ್ಲಿ ಮತ್ತಷ್ಟು ಉತ್ಸಾಹ, ಹುರುಪು ತಂದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂಡ್ಯಗೆ ಬಂದು ಹೋದ್ಮೇಲೆ ಎಲೆಕ್ಷನ್ ಹವಾ ಮತ್ತಷ್ಟು ಜೋರಾಗ್ತಿದೆ. ಮತ್ತೊಂದು ಕಡೆ ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ,...

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರ ಮಹತ್ವದ ಸಭೆ

Mandya News: ಮುಂಬರುವ ವಿಧಾನ ಸಭೆ ಚುನಾವಣೆ ದೃಷ್ಟಿಯಿಂದ ಬೆಂಬಲಿಗರ ಸಭೆ ಕರೆದಿದ್ದು ಸಂಸದೆ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಬಗ್ಗೆ ಚರ್ಚಿಸಲು ಈ ಸಭೆಯನ್ನು ಏರ್ಪಡಿಸಲಾಗಿದೆ.ಸಂಸದೆ ಸುಮಲತಾ ಮತ್ತು ಅಂಬರೀಷ್ ಅಭಿಮಾನಿಗಳು ಮತ್ತು ಆಪ್ತರು ಸಭೆಯನ್ನು ಕರೆದಿದ್ದು, ಸುಮಲತಾ ಹಿತೈಷಿಗಳು, ಅಭಿಮಾನಿಗಳು ಮತ್ತು ಬೆಂಬಲಿಗರು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.ಈಗಾಗಲೇ ತಮ್ಮ ಹಿತೈಷಿಗಳು, ಅಭಿಮಾನಿಗಳ...

ಮಂಡ್ಯದಲ್ಲಿ ಡಿ ಬಾಸ್ ಕ್ರಾಂತಿ ಅಬ್ಬರ…!

Mandya News: ದರ್ಶನ್ ಅಭಿನಯದ ಹಾಗೂ ರಚಿತ ರಾಮ್ ನಟನೆಯ ಕ್ರಾಂತಿ ಸಿನಿಮಾವು ಇಂದು ತೆರೆ ಕಂಡಿದ್ದು ಮಂಡ್ಯದ ಜನತೆ ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ ಇನ್ನೂ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಅದನ್ನೂ ಕಾಪಾಡಿ ಕೊಳ್ಳುವ ಕಥೆಯೂ ಪ್ರೇಕ್ಷಕನ ಮನ ಗೆದ್ದಿದೆ ಇಂದು ಮಂಡ್ಯದಲ್ಲಿ ಅದ್ಭುತವಾಗಿ ತೆರೆ ಕಂಡಿದ್ದು ಪ್ರೇಕ್ಷಕ ಪ್ರಭುವು ಡಿ ಬಾಸ್ ಕ್ರಾಂತಿಯನ್ನು ಒಪ್ಪಿ...

ಮಂಡ್ಯ:ಸಚಿವರಿಂದ ಫಲಪುಷ್ಪ ಪ್ರದರ್ಶನ ಉದ್ಘಾಟನೆ

Mandya News: ಮಂಡ್ಯ.ಜ.26(ಕರ್ನಾಟಕವಾರ್ತೆ):- ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಜನವರಿ26 ರಿಂದ ಜನವರಿ 30 ರವರೆಗೆ 5 ದಿನಗಳ ಕಾಲ ಜಿಲ್ಲಾ ತೋಟಗಾರಿಕೆ ಇಲಾಖೆಯ ಕಛೇರಿಯ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಪ್ಪ ಪ್ರದರ್ಶನವನ್ನು ಕಂದಾಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ಅವರು ಉದ್ಘಾಟಿಸಿದರು. ಫಲ...

“ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ” : ಆರ್.ಅಶೋಕ್

Mandya News: ಮಂಡ್ಯದಲ್ಲಿನ ಅಶೋಕ್ ಗೋ  ಬ್ಯಾಕ್ ಅಭಿಯಾನದ ಕುರಿತಾಗಿ  ಪ್ರತಿಕ್ರಿಯೆ ನೀಡಿದ ಕಂದಾಯ ಸಚಿವ ಆರ್ ಅಶೋಕ್, ಮಂಡ್ಯಕ್ಕೆ ಅಶೋಕ್ ಬಂದಿರೋದಕ್ಕೆ ಕಾಂಗ್ರೆಸ್-ಜೆಡಿಎಸ್ ಗೆ ಭಯ ಹುಟ್ಟಿದೆ.' ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ. ಅಶೋಕ್ ಯಾವ ಹೊಂದಾಣಿಕೆ ರಾಜಕಾರಣ ಮಾಡಲ್ಲ. ಇದು ನಮ್ಮ ಪಕ್ಷದ ಸಂಸ್ಕೃತಿ ಅಲ್ಲ.ಅ ತರಹದು ಯಾವುದು ಸಹ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img