Friday, June 12, 2026

Mandya news

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರ ಮಹತ್ವದ ಸಭೆ

Mandya News: ಮುಂಬರುವ ವಿಧಾನ ಸಭೆ ಚುನಾವಣೆ ದೃಷ್ಟಿಯಿಂದ ಬೆಂಬಲಿಗರ ಸಭೆ ಕರೆದಿದ್ದು ಸಂಸದೆ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಬಗ್ಗೆ ಚರ್ಚಿಸಲು ಈ ಸಭೆಯನ್ನು ಏರ್ಪಡಿಸಲಾಗಿದೆ.ಸಂಸದೆ ಸುಮಲತಾ ಮತ್ತು ಅಂಬರೀಷ್ ಅಭಿಮಾನಿಗಳು ಮತ್ತು ಆಪ್ತರು ಸಭೆಯನ್ನು ಕರೆದಿದ್ದು, ಸುಮಲತಾ ಹಿತೈಷಿಗಳು, ಅಭಿಮಾನಿಗಳು ಮತ್ತು ಬೆಂಬಲಿಗರು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.ಈಗಾಗಲೇ ತಮ್ಮ ಹಿತೈಷಿಗಳು, ಅಭಿಮಾನಿಗಳ...

ಮಂಡ್ಯದಲ್ಲಿ ಡಿ ಬಾಸ್ ಕ್ರಾಂತಿ ಅಬ್ಬರ…!

Mandya News: ದರ್ಶನ್ ಅಭಿನಯದ ಹಾಗೂ ರಚಿತ ರಾಮ್ ನಟನೆಯ ಕ್ರಾಂತಿ ಸಿನಿಮಾವು ಇಂದು ತೆರೆ ಕಂಡಿದ್ದು ಮಂಡ್ಯದ ಜನತೆ ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ ಇನ್ನೂ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಅದನ್ನೂ ಕಾಪಾಡಿ ಕೊಳ್ಳುವ ಕಥೆಯೂ ಪ್ರೇಕ್ಷಕನ ಮನ ಗೆದ್ದಿದೆ ಇಂದು ಮಂಡ್ಯದಲ್ಲಿ ಅದ್ಭುತವಾಗಿ ತೆರೆ ಕಂಡಿದ್ದು ಪ್ರೇಕ್ಷಕ ಪ್ರಭುವು ಡಿ ಬಾಸ್ ಕ್ರಾಂತಿಯನ್ನು ಒಪ್ಪಿ...

ಮಂಡ್ಯ:ಸಚಿವರಿಂದ ಫಲಪುಷ್ಪ ಪ್ರದರ್ಶನ ಉದ್ಘಾಟನೆ

Mandya News: ಮಂಡ್ಯ.ಜ.26(ಕರ್ನಾಟಕವಾರ್ತೆ):- ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಜನವರಿ26 ರಿಂದ ಜನವರಿ 30 ರವರೆಗೆ 5 ದಿನಗಳ ಕಾಲ ಜಿಲ್ಲಾ ತೋಟಗಾರಿಕೆ ಇಲಾಖೆಯ ಕಛೇರಿಯ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಪ್ಪ ಪ್ರದರ್ಶನವನ್ನು ಕಂದಾಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ಅವರು ಉದ್ಘಾಟಿಸಿದರು. ಫಲ...

“ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ” : ಆರ್.ಅಶೋಕ್

Mandya News: ಮಂಡ್ಯದಲ್ಲಿನ ಅಶೋಕ್ ಗೋ  ಬ್ಯಾಕ್ ಅಭಿಯಾನದ ಕುರಿತಾಗಿ  ಪ್ರತಿಕ್ರಿಯೆ ನೀಡಿದ ಕಂದಾಯ ಸಚಿವ ಆರ್ ಅಶೋಕ್, ಮಂಡ್ಯಕ್ಕೆ ಅಶೋಕ್ ಬಂದಿರೋದಕ್ಕೆ ಕಾಂಗ್ರೆಸ್-ಜೆಡಿಎಸ್ ಗೆ ಭಯ ಹುಟ್ಟಿದೆ.' ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ. ಅಶೋಕ್ ಯಾವ ಹೊಂದಾಣಿಕೆ ರಾಜಕಾರಣ ಮಾಡಲ್ಲ. ಇದು ನಮ್ಮ ಪಕ್ಷದ ಸಂಸ್ಕೃತಿ ಅಲ್ಲ.ಅ ತರಹದು ಯಾವುದು ಸಹ...

ಸಕ್ಕರೆ ನಾಡು ಮಂಡ್ಯದಲ್ಲಿ ಗಣರಾಜ್ಯೋತ್ಸವ ಆಚರಣೆ

Mandya News: ಮಂಡ್ಯದ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆದ ಸಮಾರಂಭ.ಧ್ವಜಾರೋಹಣ ಮಾಡಿದ ಸಚಿವ ಆರ್.ಅಶೋಕ್.ಕಂದಾಯ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಮಂಡ್ಯ ಜಿಲ್ಲಾಡಳಿತದಿಂದ 74ನೇ ಗಣರಾಜ್ಯೋತ್ಸವ ಆಚರಣೆ.ಧ್ವಜಾರೋಹಣ ಮಾಡಿ ರಾಷ್ಟ್ರಗೀತೆ,ನಾಡಗೀತೆ,ರೈತಗೀತೆಗೆ ಗೌರವ.ಪಥಸಂಚಲನದ ಮೂಲಕ ತುಕಡಿಗಳ ಪರಿವೀಕ್ಷಣೆ ನಡೆಸಿದ ಸಚಿವ ಆರ್.ಅಶೋಕ್.ತೆರೆದ ವಾಹನದಲ್ಲಿ ಪಥ ಸಂಚಲನ ಮಾಡಿದರು. 29 ತುಕಡಿಗಳಿಗ ಪರಿವೀಕ್ಷಣೆ ನಡೆಸಿದ ಸಚಿವ ಆರ್.ಅಶೋಕ್.ಈ ವೇಳೆ...

ಆರ್.ಅಶೋಕ್ ವಿರುದ್ಧ ಗೋ ಬ್ಯಾಕ್ ಅಭಿಯಾನ…! ಸ್ವ-ಪಕ್ಷೀಯರಿಂದಲೇ ವಿರೋಧ..?!

Political News: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ನೇಮಕ ಹಿನ್ನೆಲೆಯಲ್ಲಿ ಅವರ ವಿರುದ್ಧ ಗೋ ಬ್ಯಾಕ್ ಅಭಿಯಾನ ನಡೆಸಲಾಗಿದೆ. ಆರ್.ಅಶೋಕ್ ಗೆ ಮಂಡ್ಯ ಉಸ್ತುವಾರಿ ಕೊಟ್ಟಿರೋದಕ್ಕೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ಅಶೋಕ್ ಅಭಿಯಾನ ನಡೆಸಲಾಗಿದೆ. ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಸಹಿಸುವುದಿಲ್ಲ. ನಾವು ಬಿಜೆಪಿ ಕಾರ್ಯಕರ್ತರು   'ಗೋ ಬ್ಯಾಕ್ ಆರ್.ಅಶೋಕ್' ಮಂಡ್ಯದ...

ಯುವಜನರು ಮತದಾನದ ಮಹತ್ವ ಅರಿಯಿರಿ: ನ್ಯಾ.ಎ.ಎಂ ನಳಿನಿಕುಮಾರಿ

Mandya News: ಭಾರತದ ಸಂವಿಧಾನದಲ್ಲಿ ಲಿಂಗ ತಾರತಮ್ಯ ವಿಲ್ಲದೆ ಎಲ್ಲರಿಗೂ ಮತದಾನದ ಹಕ್ಕು ಕಲ್ಪಿಸಿದೆ. ಯಾವುದೇ ಅಮಿಷಕ್ಕೆ ಒಳಗಾಗದೆ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ ಮತದಾನದ ಮಹತ್ವ ಅರಿಯಿರಿ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ ನಳಿನಿಕುಮಾರಿ ಅವರು ತಿಳಿಸಿದರು. ಕಲಾಮಂದಿರದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ...

ಶ್ರಿ ರಂಗ ಪಟ್ಟಣದ ರಂಗನಾಥ ಸ್ವಾಮಿ ದರ್ಶನ ಪಡೆದ ನೂತನ ಉಸ್ತುವಾರಿ ಸಚಿವ ಆರ್ ಅಶೋಕ್

Mandya news: ಶ್ರೀರಂಗಪಟ್ಟಣದಲ್ಲಿ ರಂಗನಾಥ ದೇಗುಲಕ್ಕೆ ಸಚಿವ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಕೆ ಬಳಿಕ ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಬೈಕ್ ರ್ಯಾಲಿಗೆ ಚಾಲನೆಯಾಗಿದೆ. ಬೈಕ್ ರ್ಯಾಲಿಯಲ್ಲಿ ಶ್ರೀರಂಗಪಟ್ಟಣಣದಲ್ಲಿ ಮೆರವಣಿಗೆ ಮಾಡಿದ್ದಾರೆಮುಂದಿನ ತಿಂಗಳು ಮಂಡ್ಯ ಜಿಲ್ಲೆಗೆ ಮೋದಿ ಕರೆಸಿ ಸಭೆ ಮಾಡಿಸಲು ಯೋಚಿಸಿದ್ದೇವೆ, ನೂತನ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉಧ್ಘಾಟನೆ ದಿನ ಮೋದಿ ಬರ್ತಾರೆ....

ಶಾಸಕರಿಂದ ಇಂದಿರಾಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟನೆ

Mandya News: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವೇಕನಂದ ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಶ್ರೀಮತಿ ಇಂದಿರಾ ಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಮಂಡ್ಯ ಶಾಸಕ ಎಂ. ಶ್ರೀನಿವಾಸ್ ಅವರು ಸೋಮವಾರ ಉದ್ಘಾಟಿಸಿದರು.ನೂರು ಜನ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಒದಗಿಸುವ 10 ಕೊಠಡಿಗಳು, ಭೋಜನ ಕೊಠಡಿ,...

ಮಂಡ್ಯ ನಗರಸಭೆಯಿಂದ ದಾಳಿ: 364 ಕೆ.ಜಿ ಪ್ಲಾಸ್ಟಿಕ್ ವಶ ರೂ 23820/- ದಂಡ

Mandya News: ಮಂಡ್ಯ ನಗರಸಭೆ‌ ವತಿಯಿಂದ ನಗರದ ಪೇಟೆ ಬೀದಿಯಲ್ಲಿ‌ರುವ ಅಂಗಡಿಗಳು ಹಾಗೂ ಬೀದಿ ‌ಬದಿ ವ್ಯಾಪಾರದ ಅಂಗಡಿಗಳ ಮೇಲೆ‌ ದಾಳಿ‌ ನಡೆಸಿ 364 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ‌ವಶ ಪಡಿಸಿಕೊಂಡು ರೂ 23820/- ದಂಡ ವಿಧಿಸಲಾಗಿದೆ ಎಂದು ಮಂಡ್ಯ ನಗರಸಭೆ ಆಯುಕ್ತ ಮಂಜುನಾಥ್ ಅವರು ತಿಳಿಸಿದ್ದಾರೆ.ದಾಳಿ‌ಯನ್ನು ಸೋಮವಾರ‌ ಸಂಜೆ ನಡೆಸಿದ್ದು, ದಾಳಿ‌ ಸಂದರ್ಭದಲ್ಲಿ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img