Tuesday, April 28, 2026

Mandya news

ಸಕ್ಕರೆ ನಾಡು ಮಂಡ್ಯದಲ್ಲಿ ಗಣರಾಜ್ಯೋತ್ಸವ ಆಚರಣೆ

Mandya News: ಮಂಡ್ಯದ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆದ ಸಮಾರಂಭ.ಧ್ವಜಾರೋಹಣ ಮಾಡಿದ ಸಚಿವ ಆರ್.ಅಶೋಕ್.ಕಂದಾಯ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಮಂಡ್ಯ ಜಿಲ್ಲಾಡಳಿತದಿಂದ 74ನೇ ಗಣರಾಜ್ಯೋತ್ಸವ ಆಚರಣೆ.ಧ್ವಜಾರೋಹಣ ಮಾಡಿ ರಾಷ್ಟ್ರಗೀತೆ,ನಾಡಗೀತೆ,ರೈತಗೀತೆಗೆ ಗೌರವ.ಪಥಸಂಚಲನದ ಮೂಲಕ ತುಕಡಿಗಳ ಪರಿವೀಕ್ಷಣೆ ನಡೆಸಿದ ಸಚಿವ ಆರ್.ಅಶೋಕ್.ತೆರೆದ ವಾಹನದಲ್ಲಿ ಪಥ ಸಂಚಲನ ಮಾಡಿದರು. 29 ತುಕಡಿಗಳಿಗ ಪರಿವೀಕ್ಷಣೆ ನಡೆಸಿದ ಸಚಿವ ಆರ್.ಅಶೋಕ್.ಈ ವೇಳೆ...

ಆರ್.ಅಶೋಕ್ ವಿರುದ್ಧ ಗೋ ಬ್ಯಾಕ್ ಅಭಿಯಾನ…! ಸ್ವ-ಪಕ್ಷೀಯರಿಂದಲೇ ವಿರೋಧ..?!

Political News: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ನೇಮಕ ಹಿನ್ನೆಲೆಯಲ್ಲಿ ಅವರ ವಿರುದ್ಧ ಗೋ ಬ್ಯಾಕ್ ಅಭಿಯಾನ ನಡೆಸಲಾಗಿದೆ. ಆರ್.ಅಶೋಕ್ ಗೆ ಮಂಡ್ಯ ಉಸ್ತುವಾರಿ ಕೊಟ್ಟಿರೋದಕ್ಕೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ಅಶೋಕ್ ಅಭಿಯಾನ ನಡೆಸಲಾಗಿದೆ. ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಸಹಿಸುವುದಿಲ್ಲ. ನಾವು ಬಿಜೆಪಿ ಕಾರ್ಯಕರ್ತರು   'ಗೋ ಬ್ಯಾಕ್ ಆರ್.ಅಶೋಕ್' ಮಂಡ್ಯದ...

ಯುವಜನರು ಮತದಾನದ ಮಹತ್ವ ಅರಿಯಿರಿ: ನ್ಯಾ.ಎ.ಎಂ ನಳಿನಿಕುಮಾರಿ

Mandya News: ಭಾರತದ ಸಂವಿಧಾನದಲ್ಲಿ ಲಿಂಗ ತಾರತಮ್ಯ ವಿಲ್ಲದೆ ಎಲ್ಲರಿಗೂ ಮತದಾನದ ಹಕ್ಕು ಕಲ್ಪಿಸಿದೆ. ಯಾವುದೇ ಅಮಿಷಕ್ಕೆ ಒಳಗಾಗದೆ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ ಮತದಾನದ ಮಹತ್ವ ಅರಿಯಿರಿ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ ನಳಿನಿಕುಮಾರಿ ಅವರು ತಿಳಿಸಿದರು. ಕಲಾಮಂದಿರದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ...

ಶ್ರಿ ರಂಗ ಪಟ್ಟಣದ ರಂಗನಾಥ ಸ್ವಾಮಿ ದರ್ಶನ ಪಡೆದ ನೂತನ ಉಸ್ತುವಾರಿ ಸಚಿವ ಆರ್ ಅಶೋಕ್

Mandya news: ಶ್ರೀರಂಗಪಟ್ಟಣದಲ್ಲಿ ರಂಗನಾಥ ದೇಗುಲಕ್ಕೆ ಸಚಿವ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಕೆ ಬಳಿಕ ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಬೈಕ್ ರ್ಯಾಲಿಗೆ ಚಾಲನೆಯಾಗಿದೆ. ಬೈಕ್ ರ್ಯಾಲಿಯಲ್ಲಿ ಶ್ರೀರಂಗಪಟ್ಟಣಣದಲ್ಲಿ ಮೆರವಣಿಗೆ ಮಾಡಿದ್ದಾರೆಮುಂದಿನ ತಿಂಗಳು ಮಂಡ್ಯ ಜಿಲ್ಲೆಗೆ ಮೋದಿ ಕರೆಸಿ ಸಭೆ ಮಾಡಿಸಲು ಯೋಚಿಸಿದ್ದೇವೆ, ನೂತನ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉಧ್ಘಾಟನೆ ದಿನ ಮೋದಿ ಬರ್ತಾರೆ....

ಶಾಸಕರಿಂದ ಇಂದಿರಾಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟನೆ

Mandya News: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವೇಕನಂದ ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಶ್ರೀಮತಿ ಇಂದಿರಾ ಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಮಂಡ್ಯ ಶಾಸಕ ಎಂ. ಶ್ರೀನಿವಾಸ್ ಅವರು ಸೋಮವಾರ ಉದ್ಘಾಟಿಸಿದರು.ನೂರು ಜನ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಒದಗಿಸುವ 10 ಕೊಠಡಿಗಳು, ಭೋಜನ ಕೊಠಡಿ,...

ಮಂಡ್ಯ ನಗರಸಭೆಯಿಂದ ದಾಳಿ: 364 ಕೆ.ಜಿ ಪ್ಲಾಸ್ಟಿಕ್ ವಶ ರೂ 23820/- ದಂಡ

Mandya News: ಮಂಡ್ಯ ನಗರಸಭೆ‌ ವತಿಯಿಂದ ನಗರದ ಪೇಟೆ ಬೀದಿಯಲ್ಲಿ‌ರುವ ಅಂಗಡಿಗಳು ಹಾಗೂ ಬೀದಿ ‌ಬದಿ ವ್ಯಾಪಾರದ ಅಂಗಡಿಗಳ ಮೇಲೆ‌ ದಾಳಿ‌ ನಡೆಸಿ 364 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ‌ವಶ ಪಡಿಸಿಕೊಂಡು ರೂ 23820/- ದಂಡ ವಿಧಿಸಲಾಗಿದೆ ಎಂದು ಮಂಡ್ಯ ನಗರಸಭೆ ಆಯುಕ್ತ ಮಂಜುನಾಥ್ ಅವರು ತಿಳಿಸಿದ್ದಾರೆ.ದಾಳಿ‌ಯನ್ನು ಸೋಮವಾರ‌ ಸಂಜೆ ನಡೆಸಿದ್ದು, ದಾಳಿ‌ ಸಂದರ್ಭದಲ್ಲಿ...

ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಿದ ಮನ್ ಮಲ್ ಅಧ್ಯಕ್ಷ ರಾಮಚಂದ್ರ

Mandya News: ದಿನೇ ದಿನೆ ಚುನಾವಣಾ ಕಣ ರಂಗೇರುತ್ತಿದ್ದು ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಗೆ ಟಿಕೆಟ್ ಘೋಷಣೆ ಹಾಗಿದ್ದರೂ ಕೂಡ ಕೊನೆ ಕ್ಷಣದ ಅವಕಾಶಕ್ಕಾಗಿ ಕಾಯುತ್ತಿರುವ ಮನ್ ಮುಲ್ ಅಧ್ಯಕ್ಷ ರಾಮಚಂದ್ರ ಟಿಕೆಟ್ ಗಾಗಿ ಬಾರಿ ಕಸರತ್ತು ನಡೆಸಿದ್ದಾರೆ ಇನ್ನೂ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಮಾಡಿದ್ದು ಈ ಇಂದೆ ಶಂಭು ಸೇವಾ...

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಎದುರೇ ಕೈ ಕೈ ಮಿಲಾಯಿಸಿದ ಗ್ರಾಮಸ್ಥರು

Mandya News: ಸಂಸದೆ ಸುಮಲತಾ ಬಿ ಗೌಡಗೆರೆ ಗ್ರಾಮಕ್ಕೆ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ ವೇಳೆ ಈ ಘಟನೆ ನಡೆದಿದೆ ದೇವಾಲಯ ಲೋಕಾರ್ಪಣೆ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಿಸಲಾಗಿತ್ತು. ವೇದಿಕೆಗೆ ಯಾವುದೇ ರಾಜಕೀಯ ಮುಖಂಡರನ್ನು ಹತ್ತಿಸಲು ಇಲ್ಲ ಎಂದು ಮೊದಲೇ ತೀರ್ಮಾನಿಸಲಾಗಿತ್ತು. ಇದರ ನಡುವೆ ಕೆಲ ಗ್ರಾಮಸ್ಥರು ಸುಮಲತಾ ಅವರನ್ನು ವೇದಿಕೆಗೆ ಕರೆತಂದಿದ್ದಾರೆ. ಇದು ಕೆಲ ಗ್ರಾಮಸ್ಥರ...

ಮಂಡ್ಯಕ್ಕೆ ಬರ್ತಾರಾ ಮೋದಿ…?!

Mandya News: ಈ ಬಾರಿಯ ಚುನಾವಣಾ ಪ್ರಚಾರಕ್ಕೆ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಅಖಾಡಕ್ಕೆ ಇಳಿದಿದ್ದಾರೆ  ಮೋದಿ. ಹೌದು ನಿರಂತರವಾಗಿ ರಾಜ್ಯಕ್ಕೆ ಪ್ರಧಾನಿ ಭೇಟಿ  ನೀಡುತ್ತಲೇ ಇದ್ದಾರೆ. ಕಲಬುರುಗಿ,ಯಾದಗಿರಿ ಹಾಗು ದಾವಣಗೆರೆ ಮೈಸೂರಿಗೂ ಭೇಟಿ ನೀಡಿ ಅನೇಕ ಯೋಜನೆಗಳಿಗೂ ಚಾಲನೆ ನೀಡಿದ್ದರು.ಇದರ ಬೆನ್ನಲ್ಲೇ ಇದೀಗ ಮತ್ತೊಂದು ಕುತೂಮಹಲಕಾರಿ ಸಂಗತಿ  ಹೊರ ಬಿದ್ದಿದೆ.ಹೌದು ಮಂಡ್ಯಕ್ಕೆ ಮೋದಿ...

“ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಒಂದು ವಿಶಿಷ್ಠ ಕಾರ್ಯಕ್ರಮ: ಸುರೇಶ್ ಗೌಡ

Mandya News: ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ಒದಗಿಸಲು ಅಧಿಕಾರಿ ವರ್ಗದವರು ಗ್ರಾಮಕ್ಕೆ ಬರುವ ವಿಶಿಷ್ಟ ಕಾರ್ಯಕ್ರಮವೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಅವರು ತಿಳಿಸಿದರು.ಅವರು ಇಂದು ನಾಗಮಂಗಲ ‌ತಾಲ್ಲೂಕಿನ ಹರದನಳ್ಳಿಯಲ್ಲಿ ನಡೆದ‌ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸ್ವೀಕರಿಸುವ ಸಾರ್ವಜನಿಕರ ಕುಂದು ಕೊರತೆ ಅರ್ಜಿಗಳನ್ನು...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img