Friday, June 12, 2026

Mandya news

ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಿದ ಮನ್ ಮಲ್ ಅಧ್ಯಕ್ಷ ರಾಮಚಂದ್ರ

Mandya News: ದಿನೇ ದಿನೆ ಚುನಾವಣಾ ಕಣ ರಂಗೇರುತ್ತಿದ್ದು ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಗೆ ಟಿಕೆಟ್ ಘೋಷಣೆ ಹಾಗಿದ್ದರೂ ಕೂಡ ಕೊನೆ ಕ್ಷಣದ ಅವಕಾಶಕ್ಕಾಗಿ ಕಾಯುತ್ತಿರುವ ಮನ್ ಮುಲ್ ಅಧ್ಯಕ್ಷ ರಾಮಚಂದ್ರ ಟಿಕೆಟ್ ಗಾಗಿ ಬಾರಿ ಕಸರತ್ತು ನಡೆಸಿದ್ದಾರೆ ಇನ್ನೂ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಮಾಡಿದ್ದು ಈ ಇಂದೆ ಶಂಭು ಸೇವಾ...

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಎದುರೇ ಕೈ ಕೈ ಮಿಲಾಯಿಸಿದ ಗ್ರಾಮಸ್ಥರು

Mandya News: ಸಂಸದೆ ಸುಮಲತಾ ಬಿ ಗೌಡಗೆರೆ ಗ್ರಾಮಕ್ಕೆ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ ವೇಳೆ ಈ ಘಟನೆ ನಡೆದಿದೆ ದೇವಾಲಯ ಲೋಕಾರ್ಪಣೆ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಿಸಲಾಗಿತ್ತು. ವೇದಿಕೆಗೆ ಯಾವುದೇ ರಾಜಕೀಯ ಮುಖಂಡರನ್ನು ಹತ್ತಿಸಲು ಇಲ್ಲ ಎಂದು ಮೊದಲೇ ತೀರ್ಮಾನಿಸಲಾಗಿತ್ತು. ಇದರ ನಡುವೆ ಕೆಲ ಗ್ರಾಮಸ್ಥರು ಸುಮಲತಾ ಅವರನ್ನು ವೇದಿಕೆಗೆ ಕರೆತಂದಿದ್ದಾರೆ. ಇದು ಕೆಲ ಗ್ರಾಮಸ್ಥರ...

ಮಂಡ್ಯಕ್ಕೆ ಬರ್ತಾರಾ ಮೋದಿ…?!

Mandya News: ಈ ಬಾರಿಯ ಚುನಾವಣಾ ಪ್ರಚಾರಕ್ಕೆ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಅಖಾಡಕ್ಕೆ ಇಳಿದಿದ್ದಾರೆ  ಮೋದಿ. ಹೌದು ನಿರಂತರವಾಗಿ ರಾಜ್ಯಕ್ಕೆ ಪ್ರಧಾನಿ ಭೇಟಿ  ನೀಡುತ್ತಲೇ ಇದ್ದಾರೆ. ಕಲಬುರುಗಿ,ಯಾದಗಿರಿ ಹಾಗು ದಾವಣಗೆರೆ ಮೈಸೂರಿಗೂ ಭೇಟಿ ನೀಡಿ ಅನೇಕ ಯೋಜನೆಗಳಿಗೂ ಚಾಲನೆ ನೀಡಿದ್ದರು.ಇದರ ಬೆನ್ನಲ್ಲೇ ಇದೀಗ ಮತ್ತೊಂದು ಕುತೂಮಹಲಕಾರಿ ಸಂಗತಿ  ಹೊರ ಬಿದ್ದಿದೆ.ಹೌದು ಮಂಡ್ಯಕ್ಕೆ ಮೋದಿ...

“ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಒಂದು ವಿಶಿಷ್ಠ ಕಾರ್ಯಕ್ರಮ: ಸುರೇಶ್ ಗೌಡ

Mandya News: ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ಒದಗಿಸಲು ಅಧಿಕಾರಿ ವರ್ಗದವರು ಗ್ರಾಮಕ್ಕೆ ಬರುವ ವಿಶಿಷ್ಟ ಕಾರ್ಯಕ್ರಮವೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಅವರು ತಿಳಿಸಿದರು.ಅವರು ಇಂದು ನಾಗಮಂಗಲ ‌ತಾಲ್ಲೂಕಿನ ಹರದನಳ್ಳಿಯಲ್ಲಿ ನಡೆದ‌ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸ್ವೀಕರಿಸುವ ಸಾರ್ವಜನಿಕರ ಕುಂದು ಕೊರತೆ ಅರ್ಜಿಗಳನ್ನು...

ಸವಿತಾ ಮಹರ್ಷಿ,ಮಡಿವಾಳ ಮಾಚಿದೇವ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ: ಡಾ.ಹೆಚ್ ಎಲ್ ನಾಗರಾಜು

State news: ಜಿಲ್ಲಾಡಳಿತದ ವತಿಯಿಂದ ಫೆ.1 ರಂದು ಮಡಿವಾಳ ಮಾಚಿದೇವ ಜಯಂತಿ ಹಾಗೂ ಫೆ.7 ರಂದು ಸವಿತಾ ಮಹರ್ಷಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ನಡೆದ ಪೂರ್ವ ಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎರಡು ಜಯಂತಿಗಳು ಯಾವುದೇ ಲೋಪಗಳು ಇಲ್ಲದೆ...

ಮಂಡ್ಯ: ಜನವರಿ 27ಕ್ಕೆ ಪ್ರಜಾಧ್ವನಿ ಸಮಾವೇಶ

Mandya News: ಏಳಕ್ಕೆ ಏಳು ಕ್ಷೇತ್ರದಲ್ಲಿ ಗೆಲ್ಲಲು ಕಾಂಗ್ರೆಸ್ ಕಸರತ್ತು.ಜ.27 ರಂದು ಪ್ರಜಾಧ್ವನಿ ಸಮಾವೇಶ ಹಿನ್ನಲೆ.ಕಾಂಗ್ರೆಸ್ ಪಕ್ಷದಿಂದ ಪೂರ್ವಭಾವಿ ಸಭೆ.ಮಂಡ್ಯದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆ.ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಮಂಡ್ಯ ವಿವಿ ಆವರಣದಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ನಾವು ಸಿದ್ದ.ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅದೇ ವಿಧಾನ...

ಮಂಡ್ಯ: ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ

Mandya News: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜನವರಿ 25 ರಂದು ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಮಂಡ್ಯ ‌ ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ವರ್ಷ ವಿಧಾನಸಭಾ...

ಇ-ಶ್ರಮ್ ಹಾಗೂ ಪಿಎಂ-ಎಸ್ ವೈಎಂ ಯೋಜನೆಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ

Mandya News: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಾದ ಇ-ಶ್ರಮ್ ಮತ್ತು ಪಿಎಂ-ಎಸ್ ವೈಎಂ ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮತ್ತು ಸ್ಥಳದಲ್ಲಿ ನೊಂದಣಿ ಮಾಡಿಸುವ ಸಲುವಾಗಿ ಮಾಹಿತಿ ವಾಹನಗಳ ಜಾಥಾ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿಂದು ಇ-ಶ್ರಮ ಹಾಗೂ...

ದೇವರಿಗೆ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್..!

Mandya News: ಕಳೆದ ಹತ್ತು ಹನ್ನೊಂದು ದಿನದಿಂದ ರಾಜ್ಯದಲ್ಲಿ ಬಾರಿ ಸದ್ದು ಮಾಡಿದ ಹೆಸರು ಸ್ಯಾಂಟ್ರೋ ರವಿ ರಾಜ್ಯ ರಾಜಕೀಯದಲ್ಲಿ, ಪೊಲೀಸ್ ವಲಯದಲ್ಲಿ ಸಂಚಲನ ಎಬ್ಬಿಸಿದ್ದ. ಮಾಡಬಾರದ ಮಣ್ಣು ತಿನ್ನೋ ಕೆಲಸ ಮಾಡಿ ಪೊಲೀಸರಿಗೂ ಸಿಗದೇ ತಲೆ ತಪ್ಪಿಸಿಕೊಂಡು ಓಡುತ್ತಿದ್ದಾ ಸ್ಯಾಂಟ್ರೋ ಅಂತಿಮವಾಗಿ ಗುಜರಾತ್ನಲ್ಲಿ ಖಾಕಿ ಬಲೆಗೆ ಬಿದ್ದಿದ್ದಾನೆ. ಇನ್ನು ಈ ಸ್ಯಾಂಟ್ರೋ ರವಿ ಬಂಧನಕ್ಕೆ...

ಮಂಡ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ…!

Political News: ಯೋಗಿ ಆದಿತ್ಯನಾಥ್ ಬಗ್ಗೆ ಸಿ.ಎಂ.ಇಬ್ರಾಹಿಂ ಹೇಳಿಕೆ ವಿಚಾರ.ಸಿ.ಎಂ.ಇಬ್ರಾಹಿಂನಿಂದ ನಾಥ ಪರಂಪರೆಗೆ ಅವಮಾನ ಆರೋಪ.ಇಬ್ರಾಹಿಂ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಯಿತು. ಮಂಡ್ಯದ ಸಂಜಯ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಇಬ್ರಾಹಿಂ ಪ್ರತಿಕೃತಿಗೆ ಚಪ್ಪಲಿಯಿಂದ ಒದ್ದು ಆಕ್ರೋಶ ವ್ಯಕ್ತ ಪಡಿಸಿದರು.ಐವರು ಪುರುಷರಿಗೆ ಬುರ್ಖಾ ತೊಡಿಸಿ ವ್ಯಂಗ್ಯ ರೀತಿಯಲ್ಲಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು.ಇಬ್ರಾಹಿಂ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img