Tuesday, August 4, 2026

Mandya news

‘ಮಂಡ್ಯಕ್ಕೆ ಭಾವೈಕ್ಯತಾ ಜಾಥ’.ಮಂಗಳೂರಿನಿಂದ ಬೆಂಗಳೂರಿಗೆ ನಡೆಯುತ್ತಿರುವ ಜಾಥಾ

Mandya News: ಮಂಡ್ಯದ ರೈತರ ಹೋರಾಟದ ಸ್ಥಳ ತಲುಪಿದ ಭಾವೈಕ್ಯತಾ ಜಾಥ.ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಆಹೋರಾತ್ರಿ ಧರಣಿ.ಕಳೆದ 65 ದಿನಗಳಿಂದ ನಡೆಯುತ್ತಿರುವ ಹೋರಾಟ.ಕಬ್ಬಿಗೆ ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆಗೆ ಒತ್ತಾಯ.ರೈತರ ಧರಣಿ ಸ್ಥಳಕ್ಕೆ ಭಾವೈಕ್ಯತಾ ಜಾಥ.ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ದರ್ಶನ್ ಪುಟ್ಟಣ್ಣಯ್ಯ ಭಾಗಿ.ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸುವ...

ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ

State News: ಜಿಲ್ಲಾಡಳಿತ ಹಾಗೂ ಎನ್.ಡಿ.ಆರ್.ಎಫ್ ತಂಡದ ವತಿಯಿಂದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರಾತ್ಯಕ್ಷಿಕೆಯನ್ನು ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಣ್ಣದಾಗಿ ಕೈಗೆ ಏಟು ಬಿದ್ದು ರಕ್ತ ಸ್ರಾವವಾದಗ ಸಮಯ ಪ್ರಜ್ಞೆಯಿಂದ ಪ್ರಥಮ ಚಿಕಿತ್ಸೆ ಮಾಡಬೇಕು. ಮೊದಲು ಕೈಗೆ ಬಟ್ಟೆ ಕಟ್ಟಿ, ಕೈಯನ್ನು ಮೇಲಕ್ಕೆ ಎತ್ತಿದರೆ ರಕ್ತ ಸೋರಿಕೆ...

ಜೆ.ಡಿ.ಎಸ್ ತೊರೆದು ಕಾಂಗ್ರೆಸ್ ಸೇರೋದು  ಖಚಿತ ಎಂದ ಆ ಶಾಸಕ ಯಾರು ಗೊತ್ತಾ..?!

Political News: ರಾಜಕೀಯದಲ್ಲಿ ಇದೀಗ ಪಕ್ಷ ಬದಲಾವಣೆ ಸಾಮಾನ್ಯವಾಗಿ  ಬಿಟ್ಟಿದೆ. ಇದೀಗ ಜೆ.ಡಿ.ಎಸ್ ನಿಂದ ಮತ್ತೊಂದು ವಿಕೆಟ್ ಪತನವಾಗೋ  ಹಂತದಲ್ಲಿದೆ. ಅಂತೂ  ಕೊನೆಗೂ  ಆ ಶಾಸಕ  ಗಟ್ಟಿ ನಿರ್ಧಾರ ಮಾಡಿ ಅಧಿಕೃತ ಘೋಷಣೆಗೆ ಮುಂದಾಗಿದ್ದಾರೆ. ಜೆಡಿಎಸ್‌ನಿಂದ ಹಲವು ತಿಂಗಳಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ವಿಷಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ...

ಮಕ್ಕಳ ಹಕ್ಕು ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಎಲ್ ಹುಲ್ಮನಿ

Mandya News: ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ ಅವರ ಹಕ್ಕುಗಳಿಗೆ ಧಕ್ಕೆಯಾಗದಂತೆ ನೋಡಿಕೊಂಡು ರಕ್ಷಣೆ ಮಾಡುವುದು ನಮ್ಮೆಲರ ಅದ್ಯ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ತಿಳಿಸಿದರು. ಅವರು ಇಂದು ಎಸ್.ಬಿ.ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಮಹಿಳಾ ಮತ್ತು...

ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಬಗರ್ ಹುಕ್ಕುಂ ಸಾಗುವಳಿ ಪತ್ರ ವಿತರಣೆ

Mandya News: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕಚೇರಿ ಆವರಣದಲ್ಲಿಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು‌ ಅರ್ಹ 150 ಫಲಾನುಭವಿಗಳಿಗೆ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ ಮಾಡಿದರು.ನಂತರ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಬಗರ್ ಹುಕ್ಕುಂ‌ ಸಾಗುವಳಿ ಹಕ್ಕು ಪತ್ರ ಕೋರಿ ಅರ್ಜಿ ಸಲ್ಲಿಸಿರುವ ಬಡ ಹಾಗೂ...

ಸಹಕಾರ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ, 2 ಲಕ್ಷ ಪ್ರೈಮರಿ ಡೇರಿ ನಿರ್ಮಿಸಲು ತೀರ್ಮಾನ : ಅಮಿತ್ ಶಾ

ಮಂಡ್ಯ: ಜಿಲ್ಲೆಗೆ ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ನಂತರ ಗೆಜ್ಜಲಗೆರೆಗೆ ತೆರೆಳಿ ಮನ್ಮುಲ್‌ ನ ಮೆಗಾ ಡೈರಿ ಉದ್ಘಾಟನೆ ಮಾಡಿದರು. ಉದ್ಘಾಟನೆ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಹಕಾರಿಸಂಘಗಳಿಂದ ರೈತರ ಅಭಿವೃದ್ಧಿ ಆಗಿದೆ. ಮೋದಿ ಸಹಕಾರಿ ಸಚಿವಾಲಯ ಮಾಡಿದರು,ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಅಮೂಲ್...

ಮಂಡ್ಯದ ಗೆಜ್ಜಲಗೆರೆಯಲ್ಲಿ ಅಮಿತ್ ಶಾ

ಮಂಡ್ಯ: ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ಇನ್ನು ಶಾ ಅವರ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ ಜೋಶಿ ಹುಲಿಗೆರೆಪುರದಿಂದ ಗೆಜ್ಜೆಲೆರೆಗೆ ತೆರಳುತ್ತಿದ್ದಾರೆ. ಗೆಜ್ಜೆಲೆರೆಯಲ್ಲಿ ಮೆಗಾ ಹಾಲಿನ ಡೈರಿ ಉದ್ಘಾಟಿಸಲಿದ್ದಾರೆ. 5 ಎಕರೆ ವಿಸ್ತೀರ್ಣದಲ್ಲಿ ಹಾಲು ಉತ್ಪಾದಕ ಘಟಕ ನಿರ್ಮಾಣವಾಗಿದ್ದು, 260 ಕೋಟಿ ರೂಪಾಯಿ ವೆಚ್ಚದಲ್ಲಿ ಡೈರಿಯನ್ನು...

ಅಮಿತ್ ಶಾ ಇಂದು ಮೆಗಾ ಹಾಲಿನ ಡೈರಿ ಉದ್ಘಾಟನೆ ಮಾಡಲಿದ್ದಾರೆ : ಮನ್ಮುಲ್ ಅಧ್ಯಕ್ಷ ರಾಮಚಂದ್ರು

ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಬೆಳೆಗ್ಗೆ ೧೧. ೧೫ ರ ಸುಮಾರಿಗೆ ಗೆಜ್ಜಲಗೆರೆಯಲ್ಲಿ ಮೆಗಾ ಹಾಲಿನ ಡೈರಿ ಉದ್ಘಾಟಿಸಲಿದ್ದಾರೆ ಎಂದು ಮನ್ಮುಲ್ ಅಧ್ಯಕ್ಷ ರಾಮಚಂದ್ರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 47 ಎಕರೆ ವಿಸ್ತೀರ್ಣದಲ್ಲಿ ಹಾಲು ಉತ್ಪಾದಕ ಘಟಕ ನಿರ್ಮಾಣವಾಗಿದ್ದು, 260.9 ಕೋಟಿ ರೂಪಾಯಿ ವೆಚ್ಚದಲ್ಲಿ ಡೈರಿಯನ್ನು ನಿರ್ಮಾಣ ಮಾಡಲಾಗಿದೆ....

ನಾಳೆ ಮಂಡ್ಯಕ್ಕೆ ಅಮಿತ್ ಷಾ ಆಗಮನ : ಪೂರ್ವ ಸಿದ್ಧತೆ ಪರಿಶೀಲಿಸಿದ ಸಿ.ಪಿ ಯೋಗೇಶ್ವರ್

ಮಂಡ್ಯ: ನಾಳೆ ಮಂಡ್ಯಕ್ಕೆ ಗೃಹ ಸಚಿವ ಅಮಿತ್ ಷಾ ಆಗಮನದ ಹಿನ್ನೆಲೆ ನಗರದ ವಿವಿ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು, ದೇಶದಲ್ಲಿ ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಜ್ವಲಂತ ಸಮಸ್ಯೆಗಳನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ...

ಸಿಎಂ ಬಸವರಾಜ ಬೊಮ್ಮಾಯಿಗೆ ರಕ್ತಾಭಿಷೇಕ.!

ಮಂಡ್ಯ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪ್ರತಿಮೆಗೆ ಮಂಡ್ಯ ರೈತರಿಂದ ರಕ್ತಾಭಿಷೇಕ ಮಾಡಿ, ವಿಚಿತ್ರ ರೀತಿಯಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸುವಂತೆ ಅಹೋರಾತ್ರಿ ಧರಣಿಯನ್ನು ರೈತರು ಮಾಡುತ್ತಿದ್ದಾರೆ. ಕಳೆದ 50 ದಿನದಿಂದ ರೈತರು ಧರಣಿ ನಡೆಸುತ್ತಿದ್ದಾರೆ. ರೈತರ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img