Tuesday, August 4, 2026

Mandya news

ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ

ಮಂಡ್ಯ: ಮಗುವನ್ನು ತಾಯಿಯ ಗರ್ಭದಿಂದ ರಕ್ಷಿಸಿ ಉತ್ತಮ ಜೀವನ ಕಟ್ಟಿ ಕೊಡುವ ಜವಾಬ್ದಾರಿ ಎಲ್ಲಾ ನಾಗರಿಕರ ಮೇಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಅವರು ತಿಳಿಸಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಮಾಲೋಚನೆ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಸಮಾಜದಲ್ಲಿ ಮಗುವಿನ...

ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ

ಮಂಡ್ಯ: ಕಬ್ಬಿಗೆ ದರ ನಿಗದಿ ಮತ್ತು ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್ ಗೆ ಕರೆ ನೀಡಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ಪ್ರತಿ ಟನ್ ಕಬ್ಬಿಗೆ ಕನಿಷ್ಠ 500 ರೂ. ಹೆಚ್ಚುವರಿ ಎಸ್‌ಎಪಿ...

ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜೆಡಿಎಸ್ ಮುಖಂಡ, ನಾರಾಯಣಗೌಡ ಗಲಾಟೆ

ಮಂಡ್ಯ: ಕನ್ನಡ ರಾಜ್ಯೋತ್ಸವ ಸಮಾರಂಭದ ಕಾರ್ಯಕ್ರಮದ ವೇದಿಕೆಯಲ್ಲಿ ಜೆಡಿಎಸ್ ಮುಖಂಡ ಹಾಗೂ ಬಿಜೆಪಿ ಸಚಿವ ನಾರಾಯಣಗೌಡ ನಡುವೆ ಗಲಾಟೆ ನಡೆದಿದೆ. ಅಲಿಬಾಬಾಗೆ ಹೋಲಸಿದ ವಿಚಾರಕ್ಕೆ ಸಂಬಂಧಿಸಿ ಕೆ.ಆರ್. ಪೇಟೆಯಲ್ಲಿ ಗಲಾಟೆ ಮಾಡಲಾಗಿದೆ. ಈ ಸಂದಂರ್ಭದಲ್ಲಿ ಮಧ್ಯ ಪ್ರವೇಶಿಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಬ್ಬರಿಗೂ ತರಾಟೆಗೆ ತೆಗೆದುಕೊಂಡಿದ್ದಾರೆ. ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ...

ಮಳವಳ್ಳಿಯಲ್ಲಿ ಅತ್ಯಾಚಾರಕ್ಕೀಡಾದ ಬಾಲಕಿ ದಿವ್ಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ನಿಖಿಲ್ ಕುಮಾರಸ್ವಾಮಿ

State News: Nikhil kumara swami in mandya: 55 ವರ್ಷದ ಶಿಕ್ಷಕ 10ನೆ ವಯಸ್ಸಿನ ಪುಟ್ಟ ಕಂದಮ್ಮನ ಮೇಲೆ ಹತ್ಯಚಾರ ಮಾಡಿ ನೀರಿನ ಸಂಪ್ ಗೆ ಬಿಸಾಡಿರುವ ಹೈಯ್ಯ ಕೃತ್ಯ ಮಂಡ್ಯ ಜಿಲ್ಲಾ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.ಕಾಮುಕ ಶಿಕ್ಷಕ ಕಾಂತರಾಜ್ ನನ್ನು ಗಲ್ಲಿಗೆ ಏರಿಸಬೇಕೆಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು....

ಮಂಡ್ಯ ಮೂಲದ ಯುವಕನ ಮತಾಂತರ..?!

state news: ಬೆಂಗಳೂರಲ್ಲಿ ಮಂಡ್ಯ ಮೂಲದ ಯುವಕ ಶ್ರೀಧರ್ ಎಂಬಾತನನ್ನು  ಮತಾಂತರ ಹಾಗೂ ಕತ್ನಾ ಮಾಡಲಾಗಿದೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಬನಶಂಕರಿ ಠಾಣೆಗೆ ವರ್ಗಾವಣೆಯಾಗಿತ್ತು. ಕತ್ನಾ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ(ಅ.12) ನಯಾಜ್...

ಅ.13 ರಂದು ಮಹಾ ಕುಂಭಮೇಳದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಇಂತಿದೆ.

State News: ಅಕ್ಟೋಬರ್ 13 ರಂದು ಬೆಳಿಗ್ಗೆ 5 ರಿಂದ ಬ್ರಾಹ್ಮಿ ಮೂರ್ತದಲ್ಲಿ ದೇವಾಲಯ ಪ್ರವೇಶ, ಬೃಹತ್ ಭಗವಾಧ್ವಜ ಸ್ಥಾಪನೆ ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ಮುಂದುವರೆಯುವುದು. ಮಧ್ಯಾಹ್ನ 2-30 ರಿಂದ 6-30 ರವರೆಗೆ ಕೆ.ಆರ್ ಪೇಟೆ ಪಟ್ಟಣದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯಗಳ 112 ಸಾಂಸ್ಕೃತಿಕ ಕಲಾತಂಡಗಳೊಂದಿಗೆ 3 ಜ್ಯೋತಿ ರಥಗಳ ಬೃಹತ್...

‘ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್’: ಶಾಸಕ ಅನ್ನದಾನಿ ವಾಗ್ದಾಳಿ

Mandya News: ಬಿಜೆಪಿ ವಿರುದ್ದ ಮಳವಳ್ಳಿ ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದ್ದಾರೆ. 'ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್',ಅವರಿಗೆ ಅನುಕೂಲವಾದ ರೀತಿಯಲ್ಲಿ ಮಾಡ್ಕೊಂಡಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕು ಮಂತ್ರಿಯಾಗಿದ್ದಾರೆ ಸರ್ಕಾರ ಅವರ ಪರ ಇದೆ. ಮಳೆ ಬಿದ್ದು ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ.ಧಾರ್ಮಿಕ ಕಾರ್ಯಕ್ರಮ ಲೇಟ್ ಹಾಗಿ ಮಾತನಾಡಬಹುದು.ದೇವರು ನಮಗೆ ಶಿಕ್ಷಿಸಲ್ಲ, ರಾಜ್ಯದಲ್ಲಿ ಮಳೆ ಅವಾಂತರವಾಗಿದೆ.ಪರಿಸ್ಥಿತಿ ಗೊತ್ತಿದ್ದು ಗೊತ್ತಿದ್ದು ಕುಂಭಮೇಳ...

ಮಂಡ್ಯ: ಮಹಾಕುಂಭಮೇಳಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸ್ವಾಮೀಜಿಗೆ ಆಹ್ವಾನ

Mandya News: ಮಂಡ್ಯ: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು. ಮಂಡ್ಯ ಜಿಲ್ಲಾಧಿಕಾರಿ ಎಸ್...

ಮಂಡ್ಯ ಜಿಲ್ಲೆಯಲ್ಲಿ ಭಾರತ್ ಜೂಡೋ ಯಶಸ್ವಿ ಕುರಿತು ಸುದ್ದಿ ಗೋಷ್ಠಿ

Mandya News: ಭಾರತ್‌ ಜೋಡೊ ಪಾದಯಾತ್ರೆಯ ಮೂಲಕ ರಾಹುಲ್‌ ಗಾಂಧಿಯವರು ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಾಗುತ್ತಿದ್ದಾರೆ. ಮಂಡ್ಯ ಜಿಲ್ಲೆ ಮಾತ್ರವಲ್ಲದೇ ರಾಜ್ಯದಾದ್ಯಂತ ಪಾದಯಾತ್ರೆ ಯಶಸ್ವಿಯಾಗುತ್ತಿರುವುದು ಸಂತಸ ತಂದಿದೆ. ಜನರ ಭಾವನಾತ್ಮಕ ಸಂಬಂಧ ಗಟ್ಟಿಗೊಳಿಸುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ' ಎಂದು ಪತ್ರಕಾಗೋಷ್ಠಿಯಲ್ಲಿ ತಿಳಿಸಿದರು. 'ರಾಹುಲ್‌ಗಾಂಧಿ ಅವರು ಸಾಕಷ್ಟು ಜ್ಞಾನ ಹೊಂದಿದ್ದು, ಪ್ರಬುದ್ಧರಾಗಿದ್ದಾರೆ. ಟೀಕೆಗಳನ್ನು ಮಾಡುವವರು ಇದ್ದೇ ಇದ್ದಾರೆ....

ತ್ರಿವೇಣಿ ಸಂಗಮ ಕೆ ಆರ್ ಪೇಟೆಯಲ್ಲಿ 4 ದಿನ ಮಹಾ ಕುಂಭ ಮೇಳ

State News: ಕೆ.ಆರ್.ಪೇಟೆಯ ಅಂಬಿಗರಹಳ್ಳಿಯಲ್ಲಿ ಅಕ್ಟೋಬರ್‌ 13 ರಿಂದ 16 ರವರೆಗೆ  ಕುಂಭ ಮೇಳ ನಡೆಯಲಿದೆ. ಲಕ್ಮಣ ತೀರ್ಥ, ಹೇಮಾವತಿ ಹಾಗೂ ಕಾವೇರಿ ಮೂರು ನದಿಗಳು‌ ಸೇರಿರುವ ತ್ರಿವೇಣಿ ಸಂಗಮಕ್ಕೆ ಮಹದೇಶ್ವರ ಬಂದು ಹೋಗಿದ್ದರು ಎಂದು ಹಿರಿಕರು ಹೇಳುತ್ತಾರೆ. ಈ ತ್ರಿವೇಣಿ ಸಂಗಮದಲ್ಲಿ ನಡೆಯುವ ಪುಣ್ಯಸ್ನಾನ. ಅ.13 ರಂದು ತ್ರಿವೇಣಿ ಸಂಗಮದಲ್ಲಿ ಮಹದೇಶ್ವರ ದೇಸ್ಥಾನದ ಉದ್ಘಾಟನೆ ನಡೆಯಲಿದೆ....
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img