Tuesday, August 4, 2026

Mandya news

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದಿಂದ ರಾಜ್ಯಮಟ್ಟದ ಧರಣಿ ಕಾರ್ಯಕ್ರಮ

State News: ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ (ಲ.)ಜಿಲ್ಲಾ ಸಂಚಾಲನಾ ಸಮಿತಿ, ಮಂಡ್ಯ ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ಸರ್ಕಾರಿ ನೌಕರರ ವಿವಿಧ ಇಲಾಖಾ ಹಾಗೂ ವೃಂದ ಸಂಘಟನೆಗಳುರಾಜ್ಯಮಟ್ಟದ ಧರಣಿ ಕಾರ್ಯಕ್ರಮವನ್ನು ದಿನಾಂಕ : 29-09-2022ರ ಗುರುವಾರ ಸಮಯ : ಬೆಳಿಗ್ಗೆ 10-30 ರಿಂದ ಸಂಜೆ 5-00 ಗಂಟೆ ವರೆಗೆ ಹಮ್ಮಿಕೊಳ್ಳಲಾಗಿತ್ತು.ಮಂಡ್ಯದ ಜಿಲ್ಲಾಧಿಕಾರಿಗಳ...

ಶ್ರೀರಂಗಪಟ್ಟಣ ದಸರಾ: ಸೆಪ್ಟೆಂಬರ್ 30ರ ಕಾರ್ಯಕ್ರಮ

Dasara News: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 30 ರಂದು ನಡೆಯುವ ಕಾರ್ಯಕ್ರಮದ ವಿವರ ಇಂತಿದೆ.ಬೆಳಿಗ್ಗೆ 6.00 ಗಂಟೆಗೆ ಶ್ರೀ ರಂಗಸ್ವಾಮಿ ವೇದಿಕೆ ಹಿಂಭಾಗ ಹಾಲು ಕರೆಯುವ ಸ್ಪರ್ಧೆ, ಬೆಳಿಗ್ಗೆ 7.00 ಗಂಟೆಗೆ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣ ಮತ್ತು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಯೋಗ ದಸರಾ ನಡೆಯಲಿದೆ. ಬೆಳಿಗ್ಗೆ 9.00 ಗಂಟೆಗೆ ಶ್ರೀ...

ಸರ್ಕಾರ ನಿಗದಿ ಪಡಿಸಿದ ಕೇಂದ್ರಗಳಲ್ಲಿ ತೆಂಗು ಸಸಿಗಳನ್ನು ಖರೀದಿ ಮಾಡುವುದು ಉತ್ತಮ: ಪ್ರೊ.ಸಿದ್ದಪ್ಪ

State News: ಭೂಮಿ ಉತ್ತಮ ಫಲವತ್ತತೆ ಹೊಂದಿದ್ದರೆ ತೆಂಗನ್ನು ಉತ್ಕೃಷ್ಟವಾಗಿ ಬೆಳೆಯಲು ಸಾಧ್ಯ.ತೆಂಗಿಗೆ ಹೆಚ್ಚು ನೀರನ್ನು ಹಾಕುವುದರಿಂದ ಹೆಚ್ಚು ಫಲವತ್ತತೆ ಬರುತ್ತದೆ.ಸರ್ಕಾರ ನಿಗದಿ ಪಡಿಸಿದ ಕೇಂದ್ರಗಳಲ್ಲಿ ತೆಂಗು ಸಸಿಗಳನ್ನು ಖರೀದಿ ಮಾಡುವುದು ಉತ್ತಮ ಎಂದು ಮೈಸೂರಿನ ತೋಟಗಾರಿಕಾ ಕಾಲೇಜಿನ ಪ್ರೊ.ಸಿದ್ದಪ್ಪ ಅವರು ತಿಳಿಸಿದರು. ಶ್ರೀರಂಗಪಟ್ಟಣದ ಶ್ರೀರಂಗ ವೇದಿಕೆಯಲ್ಲಿ ನಡೆದ ರೈತ ದಸರಾ ಅಂಗವಾಗಿ ಆಯೋಜಿಸಿದ ಕಿಸಾನ್ ಗೋಷ್ಠಿ...

ಶ್ರೀರಂಗಪಟ್ಟಣ ದಸರಾ ಸೆಪ್ಟೆಂಬರ್ 29 ರ ಕಾರ್ಯಕ್ರಮ :

Dasara News: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 29 ರಂದು ನಡೆಯುವ ಕಾರ್ಯಕ್ರಮದ ವಿವರ ಇಂತಿದೆ. ಸೆಪ್ಟೆಂಬರ್ 29 ರಂದು ಬೆಳಿಗ್ಗೆ 6 ಗಂಟೆಗೆ ಕರಿಘಟ್ಟ ದೇವಸ್ಥಾನದ ಪಾದದಿಂದ ದೇವಸ್ಥಾನದ ಮೇಲ್ಭಾಗದವರಿಗೆ ಚಾರಣ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ  ಶ್ರೀರಂಗಪಟ್ಟಣ ತಾಲ್ಲೂಕು ಕ್ರೀಡಾಂಗಣದಲ್ಲಿ ಕಬ್ಬಡಿ, ಖೋ ಖೋ ವಾಲಿಬಾಲ್ ಸ್ಪರ್ಧೆಗಳು ನಡೆಯಲಿದೆ. ಬೆಳಿಗ್ಗೆ 9 ರಿಂದ 10 ರವರೆಗೆ...

ಐತಿಹಾಸಿಕ ಶ್ರೀರಂಗಪಟ್ಟಣ ಜಂಬೂ ಸವಾರಿಗೆ ಸುತ್ತೂರುಶ್ರೀಗಳು, ಸಚಿವ ಡಾ.ನಾರಾಯಣಗೌಡ, ಗೋಪಾಲಯ್ಯರಿಂದ ಚಾಲನೆ

Mandya News: ಮಂಡ್ಯ, ಸೆ.28: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯರವರು ಚಾಲನೆ ನೀಡಿದರು. ಶ್ರೀರಂಗಪಟ್ಟಣದ ಕಿರಂಗೂರು ಸರ್ಕಲ್‌ನ ಬನ್ನಿಮಂಟಪದ ಬಳಿ ಗಜರಾಜ ಮಹೇಂದ್ರ ಮೇಲೆ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ...

ಜಿಲ್ಲೆಯಲ್ಲಿ ಮಹಾ ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಿ: ಗೋಪಾಲಯ್ಯ ಕೆ

Mandya News: ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮದಲ್ಲಿ  ಕರ್ನಾಟಕದ ಮುಖ್ಯಮಂತ್ರಿಳು‌ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ‌ ಯೋಗಿ ಆದಿತ್ಯನಂದ‌ ಅವರುಗಳು ಭಾಗವಹಿಸಲಿದ್ದಾರೆ. ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸ ಬೇಕು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...

ಸುತ್ತೂರು ಶ್ರೀ, ಚುಂಚಶ್ರೀಗಳ ನೇತೃತ್ವದಲ್ಲಿ ಮಹಾಕುಂಭಮೇಳ ಕುರಿತು ಪೂರ್ವಭಾವಿ ಸಭೆ:

State News: ಅಕ್ಟೊಬರ್ 13ರಿಂದ 16ರವರೆಗೂ ಕೆಆರ್ ಪೇಟೆಯ ತ್ರಿವೇಣಿ ಸಂಗಮದ ನಡೆಯಲಿರುವ ಮಹಾಕುಂಭಮೇಳದ ಪ್ರಯುಕ್ತ ಇಂದು ಸಂಗಮದಲ್ಲಿ ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು, ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು, ಕಾಗಿನೆಲೆ ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿಗಳ ಸಾನಿಧ್ಯದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಅಕ್ಟೋಬರ್ 13,14,15,16 ರಂದು ಕೆಆರ್ ಪೇಟೆಯ ಅಂಬಿಗರಹಳ್ಳಿ,...

ಬಾವಿಯಲ್ಲಿ ದೊರೆತ ಮಗುವಿಗೆ ಮಿಮ್ಸ್ ನಲ್ಲಿ ಚಿಕಿತ್ಸೆ: ಮಗುವಿನ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಗೋಪಾಲಯ್ಯ ಕೆ

Mandya News: ಪಾಂಡವಪುರ ಚಂದ್ರೆ ಗ್ರಾಮದಲ್ಲಿ  35 ಅಡಿ ಆಳದ ನೀರಿಲ್ಲದ ತೆರದ ಬಾವಿಗೆ ಎಸೆದಿದ್ದು, ನವಜಾತ ಶಿಶುವನ್ನು ಪಾಂಡವಪುರ ತಾಲ್ಲೂಕಿನ ವೈದ್ಯಾಧಿಕಾರಿಗಳ ತಂಡ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ  ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದೆ.ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ಇಂದು ಮಿಮ್ಸ್ ನ ಐ.ಸಿ.ಯು. ನಲ್ಲಿ...

ಮಂಡ್ಯ: ಸೆ. 30 ಮೈ ಶುಗರ್ ಸಕ್ಕರೆ ಕಾರ್ಖಾನೆ ಸಂಪೂರ್ಣ ಕಾರ್ಯಚರಣೆ: ಗೋಪಾಲಯ್ಯ ಕೆ

Mandya News: ಮೈ ಶುಗರ್ ಸಕ್ಕರೆ ಕಾರ್ಖಾನೆ ಸೆಪ್ಟೆಂಬರ್‌ 30 ರೊಳಗಾಗಿ ಸಂಪೂರ್ಣವಾಗಿ ಚಾಲನೆಗೊಳ್ಳಲಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು.ಅವರ ಇಂದು ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಖಾನೆಯ ಕೆಲಸ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಕಾರ್ಖಾನೆಯ ಎರಡನೇ ಬಯ್ಲರ್ ನ ಕಾರ್ಯ ಸೆಪ್ಟೆಂಬರ್ 19...

ಮಂಡ್ಯ: ಅಶೋಕ್ ಜಯರಾಮ್ ನೇತತ್ವದಲ್ಲಿ ಉಚಿತ ಆರೋಗ್ಯ ,ದಂತ ತಪಾಸಣ ಶಿಬಿರ

Mandya News: ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದಂದು ಎಸ್ ಡಿ ಜಯರಾಮ್ ಅವರ ಪುತ್ರ ಅಶೋಕ್ ಜಯರಾಮ್ ನೇತೃತ್ವದಲ್ಲಿ ಉಚಿತ ಆರೋಗ್ಯ ಹಾಗೂ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಎಸ್ ಡಿ ಜಯರಾಮ್ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಹಳ್ಳಿ ಮಂಡ್ಯ ಈ ಶಾಲೆಯಲ್ಲಿ ತಪಾಸಣಾ ಶಿಬಿರವನ್ನು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img