Tuesday, April 28, 2026

Mandya news

ಹಿರಿಯ ರಾಜಕಾರಣಿ ಧರ್ಮಪತ್ನಿ ಸುಶೀಲಮ್ಮರವರ ನಿಧನಕ್ಕೆ ಕೆ. ಗೋಪಾಲಯ್ಯ ಸಂತಾಪ

Mandya News: ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ನಿಧನರಾದ    ಹಿರಿಯ ರಾಜಕಾರಣಿ ದಿವಂಗತ ಕೆ.ವಿ.ಶಂಕರೇಗೌಡರವರ ಧರ್ಮಪತ್ನಿ ಸುಶೀಲಮ್ಮರವರ ಅಂತಿಮ ದರ್ಶನ ಪಡೆದು    ಸಂತಾಪ ಸೂಚಿಸಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ ಅವರು ಉಪಸ್ಥಿತರಿದ್ದರುನಿತ್ಯ ಸಚಿವ ಶಂಕರೇಗೌಡ ಅವರ ಪತ್ನಿ ಸುಶೀಲಮ್ಮ ಅವರ ನಿಧನ ದುಃಖ...

ಮಂಡ್ಯ : ಸುಮಲತಾ ಅಂಬರೀಷ್ ನೇತೃತ್ವದಲ್ಲಿ ದಿಶಾ ಸಭೆ

Mandya ಸೆಪ್ಟೆಂಬರ್ 16 ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ದಿಶಾ ಸಭೆ ನಡೆಯಲಿದೆ. ಇನ್ನು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್ ಅವರು ಜೆಡಿಎಸ್ ಶಾಸಕರ ಮೇಲೆ ಹರಿಹಾಯ್ದರು. ಮಳೆ ಬಂದು ರಸ್ತೆ ಮನೆ ಬೆಳೆ ನಾಶ ಆಗಿದೆ. ಇದನೆಲ್ಲ ಪರಿಶೀಲನೆ ಮಾಡಿ ಜನರಿಗೆ ಪರಿಹಾರ ಕೊಡಿಸಬೇಕು ಅದು ಮುಖ್ಯನ ಇವರ ರಾಜಕಾರಣ ಮುಖ್ಯ ಎಂದು...

ಮಂಡ್ಯ: ಸೌಡಿ ನೌಕರರು ಹಾಗೂ ವಾಹನ ಚಾಲಕರ ಪ್ರತಿಭಟನೆ

Mandya News: ವಿ.ಸಿ.ನಾಲಾವಿಭಾಗ ಮಂಡ್ಯ ವ್ಯಾಪ್ತಿಯಲ್ಲಿ 06 ಉಪ ವಿಭಾಗಗಳಿದ್ದು, ಸುಮಾರು 250 ಮಂದಿ ಸೌಡಿ ನೌಕರರು ಹಾಗೂ ವಾಹನ ಚಾಲಕರು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜೂನ್-2022ರ ಮಾಹೆಯಿಂದ ಇದುವರೆವಿಗೂ ವೇತನ ಪಾವತಿಸಿರುವುದಿಲ್ಲ. ದಿನಾಂಕ: 11-08-2022ರಂದು ನಿಗಮದಿಂದ ವೇತನ ಬಿಡುಗಡೆಯಾಗಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಇದುವರೆವಿಗೂ ವೇತನ ನೀಡಿರುವುದಿಲ್ಲ ಹಾಗೂ ಇ.ಎಸ್.ಐ. ಮತ್ತು ಇ.ಪಿ.ಎಫ್.ನಲ್ಲಿ ವ್ಯತ್ಯಾಸವಿದ್ದು,ವ್ಯತ್ಯಾಸವನ್ನು...

ಮಂಡ್ಯ: ಕೇಂದ್ರೀಯ ವಿದ್ಯಾಲಯ ಶಾಲೆ ಮೈ ಶುಗರ್ ಪ್ರೌಢಶಾಲೆಗೆ ಸ್ಥಳಾಂತರ

Mandya News: ಮಂಡ್ಯ ಜಿಲ್ಲೆಯಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ ಕೇಂದ್ರದಿಂದ 25.00 ಕೋಟಿ ಅನುದಾನ ಬಿಡುಗಡೆಗೊಂಡಿರುವ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಕೂಲವಾಗುವಂತೆ ಕೇಂದ್ರೀಯ ವಿದ್ಯಾಲಯ ಶಾಲೆಯನ್ನು ಮೈ ಶುಗರ್ ಪ್ರೌಢಶಾಲೆಗೆ ಸ್ಥಳಾಂತರಿಸುವ ಸಂಬಂಧ ಹಾಗೂ ಶಾಲೆಯ ಪ್ರಗತಿ ಕುರಿತು ಇಂದು ದಿನಾಂಕ:  13/09/2022 ರಂದು ಮಂಡ್ಯ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್ ರವರು...

ಮಂಡ್ಯ : ಸರ್ಕಾರಿ ಕಾಲೇಜು ಕ್ರೀಡಾಂಗಣದ ಪುನರ್ ನಿರ್ಮಾಣ

Mandya News: ಸಿ ಎಂ ಬಂದು ಹೋದ ಒಂದು ತಿಂಗಳ ಬಳಿಕ ಸರ್ಕಾರಿ ಕಾಲೇಜು ಮಂಡ್ಯ ಕ್ರೀಡಾಂಗಣವನ್ನ  ಮತ್ತೆ ಪುನರ್ ನಿರ್ಮಾಣ ಮಾಡುತ್ತಿರುವ ಕಾಲೇಜು ಆಡಳಿತ ಮಂಡಳಿ ಹಾಗು ನಗರಸಭೆ. ಕಳೆದ ತಿಂಗಳು ಸಂಜೀವಿನಿ ಜೀವನೋಪಾಯ ಇಲಾಖೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ...

ಮಂಡ್ಯ: ವಿ ಸಿ ಫಾರ್ಮ್ ಗೆ ಬಿ ಸಿ ಪಾಟೀಲ್ ಭೇಟಿ

Mandya News: ಇಂದು  ಮಂಡ್ಯದ ವಿ ಸಿ ಫಾರ್ಮ್ ಗೆ  ಭೇಟಿ ನೀಡಿದ ಕೃಷಿ ಸಚಿವ ಬಿ ಸಿ ಪಾಟೀಲ್ ವಿವಿಧ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಈ ವರ್ಷ ಅತಿ ಹೆಚ್ಚು ಮಳೆ ಹಾಗಿದೆ ಮಳೆ ಆಗಿರುವ ಕಾರಣ ಬೆಳೆ ನಾಶವಾಗಿದೆ ಇನ್ನು ಗೊಬ್ಬರದ ಕೊರತೆ ಯಾವುದು ಇಲ್ಲಾ ಎಂದ ಕೃಷಿ ಸಚಿವ ಬೊಮ್ಮಾಯಿ ಅವರು...

ಮಂಡ್ಯ: ಡಿಸಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಪ್ರತಿಭಟನೆ

Mandya News: ಸರ್ವೀಸ್ ರಸ್ತೆ ಇಲ್ಲದೆ ದಶಪತ ರಸ್ತೆ ಎಂದು ಹೇಳಿಕೊಂಡು ಕಾಮಗಾರಿ ನಡೆಸುತ್ತಿರುವ ಡಿಬಿಎಲ್ ಕಂಪನಿ ಏನ್ ಎಚ್ 275 ರಸ್ತೆಯ ಕುರಿತು ಇಂದು ಡಿಸಿ ಕಚೇರಿಯ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆ ಮಂಡ್ಯ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿದರು.ಕಳೆದ ಮೂರು ದಿನಗಳಿಂದ ಮಂಡ್ಯ ನಗರದ ಹೊರವಲಯದ ಶ್ರೀನಿವಾಸಪುರ ಉಮ್ಮಡಹಳ್ಳಿ ಗೇಟ್ ಬಳಿ ಬೈಪಸ್‌...

ಮಂಡ್ಯ: ಹನಿಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಸಲಿ ಕಹಾನಿಯೇ ಬೇರೆ…!

Mandya News: ಮಂಡ್ಯ :- ಆರ್​ಎಸ್​ಎಸ್​, ಬಿಜೆಪಿ ಮುಖಂಡ ಹನಿಟ್ರ್ಯಾಪ್​​ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಿ ದ್ದಾರೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ, ಶ್ರೀನಿಧಿ ಗೊಲ್ಡ್ ಮಾಲೀಕ ಜಗನ್ನಾಥ ಶೆಟ್ಟಿ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಕಳೆದ ತಿಂಗಳು ದೂರು ನೀಡಿದ್ದರು. ದಕ್ಷಿಣ ಕನ್ನಡ...

ಕುಂಭಮೇಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗೆ ಸೂಚನೆ :ಎಸ್.ಅಶ್ವತಿ

Mandya News: ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ ಅ.13 ರಿಂದ 16 ರವರೆಗೆ   ಕುಂಭಮೇಳ  ಅದ್ಧೂರಿಯಾಗಿ  ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯಕ್ರಮಕ್ಕೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ರವರು ತಿಳಿಸಿದರು. ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ  ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ...

ಸೆ.28 ರಿಂದ ವಿಜೃಂಭಣೆಯ ದಸರಾ ಆಚರಣೆ: ಎಸ್ ಅಶ್ವತಿ

Mandya News: ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 28 ರಿಂದ ಅಕ್ಟೋಬರ್‌ 2 ರವರೆಗೆ ವಿಜೃಂಭಣೆ, ಪಾರಂಪರಿಕ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಈ ಬಾರಿ ಐದು ದಿನಗಳ ಕಾರ್ಯಕ್ರಮ ನಡೆಯುತ್ತಿದ್ದು, ಇಲಾಖೆಗಳು ವೈವಿದ್ಯಮಯ, ಆಕರ್ಷಣೀಯ, ಸಾರ್ವಜನಿಕರಿಗೆ ಮಾಹಿತಿ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img