Tuesday, August 4, 2026

Mandya news

ಮಂಡ್ಯ: ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣ ಅಭಿವೃದ್ದಿ ಕಾಮಗಾರಿಗಳ ಶಂಕು ಸ್ಥಾಪನೆ

Mandya News: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 10 ಕೋಟಿ ವೆಚ್ಚದಲ್ಲಿ ಮಂಡ್ಯದ ಸರ್.ಎಂ.ವಿ.ಜಿಲ್ಲಾ ಕ್ರೀಡಾಂಗಣದ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆ/ಶಂಕುಸ್ಥಾಪನೆ ಕಾರ್ಯಕ್ರಮವನ್ನು ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರೇಷ್ಮೆ,ಯುವಸಬಲಿಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ ಸಿ.ನಾರಾಯಣ ಗೌಡ ಅವರುಗಳು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಶಾಸಕರಾದ ಎಂ.ಶ್ರೀನಿವಾಸ್,ಸಂಸದೆ...

ಪಾಳು ಬಾವಿಯಲ್ಲಿನ ಕಸದ ರಾಶಿ ಮಧ್ಯೆ ನವಜಾತ ಶಿಶು ಪತ್ತೆ…!

Mandya News: ಮಂಡ್ಯದಲ್ಲಿ  ಆಳವಾದ ಬಾವಿ  ಒಳಗಡೆ ಕಸದ  ರಾಶಿಯಲ್ಲಿ  ನವಜಾತ ಶಿಶು  ಪತ್ತೆಯಾಗಿದೆ, ಎಂದು  ತಿಳಿದು ಬಂದಿದೆ. ನವಜಾತ ಗಂಡು  ಶಿಶು ಪತ್ತೆಯಾಗಿದ್ದು ಗ್ರಾಮಸ್ಥರು ಸೇರಿ ಮಗುವನ್ನು ರಕ್ಷಿಸಿ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯರ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ನವಜಾತ ಶಿಶು ರಕ್ಷಣೆ ಮಾಡಿದ್ದಾರೆ....

ಮಂಡ್ಯ: ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಸುಮಲತಾ ಅಂಬರೀಷ್

Mandya News: ಮದ್ದೂರು ತಾಲ್ಲೂಕಿನ ಅಂಬರಹಳ್ಳಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ ಅಸ್ವಸ್ಥಗೊಂಡಿದ್ದರು. ವಿದ್ಯಾರ್ಥಿಗಳಿಗೆ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸಂಸದರಾದ ಸುಮಲತಾ ಅಂಬರೀಷ್ ಅವರು‌  ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು. ಇದೇ ಸಂದರ್ಭದಲ್ಲಿ , ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ.ಟಿ.ಎನ್ ಧನಂಜಯ‌  ಸೇರಿದಂತೆ ಇತರರು ಉಪಸ್ಥಿತರಿದ್ದರು. https://karnatakatv.net/madikeri-theerthodbhava-muhoortham/ https://karnatakatv.net/banglore-beggers-control-rules/ https://karnatakatv.net/mandya-students-admitted/

ಮಂಡ್ಯ: ಬಿಸಿಯೂಟ ಸೇವಿಸಿದ 29 ವಿಧ್ಯಾರ್ಥಿಗಳು ಅಸ್ವಸ್ಥ

Mandya  News: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ, 29 ವಿದ್ಯಾರ್ಥಿಗಳ ಅಸ್ವಸ್ಥಗೊಂಡಿರುವ ಘೋರ  ಘಟನೆ ಬೆಳಕಿಗೆ ಬಂದಿದೆ.ಇನ್ನೂ ಬಿಸಿ ಊಟದಲ್ಲಿ ಹಲ್ಲಿ ಬಿದ್ದ ಕಾರಣ 19 ವಿದ್ಯಾರ್ಥಿನಿಯರು 10 ವಿಧ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ವಾಂತಿ ಬೀದಿಯಿಂದ ಬಳಲುತ್ತಿದ್ದಾರೆ ಹೀಗಾಗಿ ಕೂಡಲೇ ಜಿಲ್ಲೆಯ ಮಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಎಂ...

ಹಿರಿಯ ರಾಜಕಾರಣಿ ಧರ್ಮಪತ್ನಿ ಸುಶೀಲಮ್ಮರವರ ನಿಧನಕ್ಕೆ ಕೆ. ಗೋಪಾಲಯ್ಯ ಸಂತಾಪ

Mandya News: ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ನಿಧನರಾದ    ಹಿರಿಯ ರಾಜಕಾರಣಿ ದಿವಂಗತ ಕೆ.ವಿ.ಶಂಕರೇಗೌಡರವರ ಧರ್ಮಪತ್ನಿ ಸುಶೀಲಮ್ಮರವರ ಅಂತಿಮ ದರ್ಶನ ಪಡೆದು    ಸಂತಾಪ ಸೂಚಿಸಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ ಅವರು ಉಪಸ್ಥಿತರಿದ್ದರುನಿತ್ಯ ಸಚಿವ ಶಂಕರೇಗೌಡ ಅವರ ಪತ್ನಿ ಸುಶೀಲಮ್ಮ ಅವರ ನಿಧನ ದುಃಖ...

ಮಂಡ್ಯ : ಸುಮಲತಾ ಅಂಬರೀಷ್ ನೇತೃತ್ವದಲ್ಲಿ ದಿಶಾ ಸಭೆ

Mandya ಸೆಪ್ಟೆಂಬರ್ 16 ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ದಿಶಾ ಸಭೆ ನಡೆಯಲಿದೆ. ಇನ್ನು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್ ಅವರು ಜೆಡಿಎಸ್ ಶಾಸಕರ ಮೇಲೆ ಹರಿಹಾಯ್ದರು. ಮಳೆ ಬಂದು ರಸ್ತೆ ಮನೆ ಬೆಳೆ ನಾಶ ಆಗಿದೆ. ಇದನೆಲ್ಲ ಪರಿಶೀಲನೆ ಮಾಡಿ ಜನರಿಗೆ ಪರಿಹಾರ ಕೊಡಿಸಬೇಕು ಅದು ಮುಖ್ಯನ ಇವರ ರಾಜಕಾರಣ ಮುಖ್ಯ ಎಂದು...

ಮಂಡ್ಯ: ಸೌಡಿ ನೌಕರರು ಹಾಗೂ ವಾಹನ ಚಾಲಕರ ಪ್ರತಿಭಟನೆ

Mandya News: ವಿ.ಸಿ.ನಾಲಾವಿಭಾಗ ಮಂಡ್ಯ ವ್ಯಾಪ್ತಿಯಲ್ಲಿ 06 ಉಪ ವಿಭಾಗಗಳಿದ್ದು, ಸುಮಾರು 250 ಮಂದಿ ಸೌಡಿ ನೌಕರರು ಹಾಗೂ ವಾಹನ ಚಾಲಕರು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜೂನ್-2022ರ ಮಾಹೆಯಿಂದ ಇದುವರೆವಿಗೂ ವೇತನ ಪಾವತಿಸಿರುವುದಿಲ್ಲ. ದಿನಾಂಕ: 11-08-2022ರಂದು ನಿಗಮದಿಂದ ವೇತನ ಬಿಡುಗಡೆಯಾಗಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಇದುವರೆವಿಗೂ ವೇತನ ನೀಡಿರುವುದಿಲ್ಲ ಹಾಗೂ ಇ.ಎಸ್.ಐ. ಮತ್ತು ಇ.ಪಿ.ಎಫ್.ನಲ್ಲಿ ವ್ಯತ್ಯಾಸವಿದ್ದು,ವ್ಯತ್ಯಾಸವನ್ನು...

ಮಂಡ್ಯ: ಕೇಂದ್ರೀಯ ವಿದ್ಯಾಲಯ ಶಾಲೆ ಮೈ ಶುಗರ್ ಪ್ರೌಢಶಾಲೆಗೆ ಸ್ಥಳಾಂತರ

Mandya News: ಮಂಡ್ಯ ಜಿಲ್ಲೆಯಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ ಕೇಂದ್ರದಿಂದ 25.00 ಕೋಟಿ ಅನುದಾನ ಬಿಡುಗಡೆಗೊಂಡಿರುವ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಕೂಲವಾಗುವಂತೆ ಕೇಂದ್ರೀಯ ವಿದ್ಯಾಲಯ ಶಾಲೆಯನ್ನು ಮೈ ಶುಗರ್ ಪ್ರೌಢಶಾಲೆಗೆ ಸ್ಥಳಾಂತರಿಸುವ ಸಂಬಂಧ ಹಾಗೂ ಶಾಲೆಯ ಪ್ರಗತಿ ಕುರಿತು ಇಂದು ದಿನಾಂಕ:  13/09/2022 ರಂದು ಮಂಡ್ಯ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್ ರವರು...

ಮಂಡ್ಯ : ಸರ್ಕಾರಿ ಕಾಲೇಜು ಕ್ರೀಡಾಂಗಣದ ಪುನರ್ ನಿರ್ಮಾಣ

Mandya News: ಸಿ ಎಂ ಬಂದು ಹೋದ ಒಂದು ತಿಂಗಳ ಬಳಿಕ ಸರ್ಕಾರಿ ಕಾಲೇಜು ಮಂಡ್ಯ ಕ್ರೀಡಾಂಗಣವನ್ನ  ಮತ್ತೆ ಪುನರ್ ನಿರ್ಮಾಣ ಮಾಡುತ್ತಿರುವ ಕಾಲೇಜು ಆಡಳಿತ ಮಂಡಳಿ ಹಾಗು ನಗರಸಭೆ. ಕಳೆದ ತಿಂಗಳು ಸಂಜೀವಿನಿ ಜೀವನೋಪಾಯ ಇಲಾಖೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ...

ಮಂಡ್ಯ: ವಿ ಸಿ ಫಾರ್ಮ್ ಗೆ ಬಿ ಸಿ ಪಾಟೀಲ್ ಭೇಟಿ

Mandya News: ಇಂದು  ಮಂಡ್ಯದ ವಿ ಸಿ ಫಾರ್ಮ್ ಗೆ  ಭೇಟಿ ನೀಡಿದ ಕೃಷಿ ಸಚಿವ ಬಿ ಸಿ ಪಾಟೀಲ್ ವಿವಿಧ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಈ ವರ್ಷ ಅತಿ ಹೆಚ್ಚು ಮಳೆ ಹಾಗಿದೆ ಮಳೆ ಆಗಿರುವ ಕಾರಣ ಬೆಳೆ ನಾಶವಾಗಿದೆ ಇನ್ನು ಗೊಬ್ಬರದ ಕೊರತೆ ಯಾವುದು ಇಲ್ಲಾ ಎಂದ ಕೃಷಿ ಸಚಿವ ಬೊಮ್ಮಾಯಿ ಅವರು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img