Saturday, November 29, 2025

mandya police

ಅವ್ರು ಸ್ವಂತಿಕೆ, ಮಾನವೀಯತೆ ತೋರಲಿಲ್ಲ : ಮಂಡ್ಯ ಟ್ರಾಫಿಕ್‌ ಪೊಲೀಸರ ನಡೆಗೆ ಹೋಂ ಮಿನಿಸ್ಟರ್‌ ಗರಂ..!

ಬೆಂಗಳೂರು : ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮಂಡ್ಯದಲ್ಲಿ ಮೂರು ವರ್ಷದ ರಿತೀಕ್ಷಾ ಎಂಬ ಮಗು ಮೃತಪಟ್ಟ ಘಟನೆ ಕರ್ನಾಟಕದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರ ಅಮಾನವೀಯ ನಡೆಯನ್ನು ರಾಜ್ಯದ ಜನರು ಖಂಡಿಸಿದ್ದಾರೆ. ಇನ್ನೂ ಇದೀಗ ಘಟನೆಯ ಕುರಿತಂತೆ ನಗರದಲ್ಲಿಂದು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್‌, ಮಂಡ್ಯದಲ್ಲಿ ಸಂಭವಿಸಿರುವ ಘಟನೆ ಎಲ್ಲರೂ ತಲೆತಗ್ಗಿಸುವಂತಹದ್ದು. ಈ ಸಂಬಂಧ...

ಕೊರೋನಾ ಜಯಸಿ ಮತ್ತೆ ಕರ್ತವ್ಯಕ್ಕೆ ಬಂದ ಪೇದೆಗೆ ಹೃದಯಸ್ಪರ್ಶಿ ಸ್ವಾಗತ..!

ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಕೊರೊನಾ ಜಯಸಿ ಮತ್ತೆ ಕರ್ತವ್ಯಕ್ಕೆ ಬಂದ ಪೇದೆಗೆ ಹೃದಯಸ್ಪರ್ಶಿ ಸ್ವಾಗತ ಕೋರಲಾಯಿತು. ನಾಗರಾಜು ಎಂಬ ಪೇದೆ ಕೊರೊನಾದಿಂದ ಗುಣಮುಖರಾಗಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಕರ್ತವ್ಯಕ್ಕೆ ಮರಳಿದ ಪೇದೆ ಮೇಲೆ ಸಹದ್ಯೋಗಿ ಸಿಬ್ಬಂದಿಗಳು ಹೂಮಳೆಗೈದು ಸ್ವಾಗತಿಸಿದರು. ಕೆ.ಆರ್.ಪೇಟೆ DYSP ಸುಧಾಕರ್ ನಾಗರಾಜುಗೆ ಪುಷ್ಪಮಾಲೆ ಹಾಕಿ...

ಕಂಟೇನ್ಮೆಂಟ್ ಜೋನ್ ನಲ್ಲಿ ಡ್ರೋನ್ ಸರ್ವೆಗೆ ಚಾಲನೆ

ಕರ್ನಾಟಕ ಟಿವಿ ಮಂಡ್ಯ ಮೇ 20 : ನಗರದ ಪೇಟೆ ಬೀದಿ ಸೀಲ್ ಡೌನ್ ಆಗಿದ್ದು ಇಲ್ಲಿಗೆ ಡಿಸಿ ಡಾ ವೆಂಕಟೇಶ್ ಭೇಟಿ ನೀಡಿದ್ರು. ಈ ವೇಳೆ ಕಂಟೇನ್ಮೆಂಟ್ ಜೋನ್‍ನಲ್ಲಿ  ಕಾನೂನು ಅನುಷ್ಠಾನವಾಗುತ್ತಿದೆಯಾ  ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲು  ಸೀಲ್ ಡೌನ್ ಪ್ರದೇಶ, ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಸಾರ್ವಜನಿಕರು  ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುತ್ತಿದ್ದಾರಾ...

ಪೊಲೀಸರ ಮೇಲೆ ಹೂ ಮಳೆಸುರಿಸಿದ ಜನ

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ವಿರುದ್ದದ ರಕ್ಷಣಾ ಕಾರ್ಯದಲ್ಲಿ ಪೊಲೀಸರು ಹಗಲು ರಾತ್ರಿ ಕಾರ್ಯನಿರ್ವಣೆ ಮಾಡ್ತಿದ್ದಾರೆ..  ಕೆಲಜನರ ಪುಂಡಾಟವನ್ನ ತಾಳ್ಮೆಯಿಂದ ಸಹಿಸಿಕೊಂಡು ಕರ್ತವ್ಯ ನಿರ್ವಹಣೆ ಮಾಡ್ತಿದ್ದಾರೆ.. ಪೊಲೀಸರ ಕಾರ್ಯಕ್ಕೆ ಮೆಚ್ಚಿದ ಜನ ಹೂ ಮಳೆಯನ್ನೇ ಸುರಿಸಿದ್ದಾರೆ.. ಹೌದು ಮಂಡ್ಯ ನಗರದ ಪೇಟೆ ಬೀದಿಯಲ್ಲಿ ಪೊಲೀಸರ ಪರೇಡ್ ವೆಳೆ  ಪುಷ್ಪ ವೃಷ್ಟಿಗೈದು ಅದ್ದೂರಿ ಸ್ಚಾಗತ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img