Sunday, March 8, 2026

#mandya politics

ಕೊಟ್ಟ ಮಾತು ಉಳಿಸಿಕೊಂಡ ಕುಮಾರಣ್ಣ

ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರಿಗೆ, ಕಳೆದ 15 ತಿಂಗಳಿಂದ ಸಂಬಳವಾಗಿರಲಿಲ್ಲ. ಕಾರ್ಯಕ್ರಮವೊಂದರ ನಿಮಿತ್ತ ಶಾಲೆಗೆ ಭೇಟಿ ಕೊಟ್ಟಿದ್ದಾಗ, ಶಿಕ್ಷಕರ ಸಮಸ್ಯೆ ಬಗ್ಗೆ ಗೊತ್ತಾಗಿದೆ. ತಕ್ಷಣವೇ ಬಾಕಿ ಸಂಬಳವನ್ನ ಕೊಡುವುದಾಗಿ ಘೋಷಿಸಿದ್ರು. ಅಂದು ಕೊಟ್ಟಿದ್ದ ಮಾತನ್ನ ಇಂದು ಹೆಚ್‌ಡಿಕೆ ಪೂರೈಸಿದ್ದಾರೆ. ಶಿಕ್ಷಕರ ಸಂಬಳಕ್ಕಾಗಿ ಬರೋಬ್ಬರಿ 19 ಲಕ್ಷದ 94 ಸಾವಿರದ 200 ರೂಪಾಯಿಗಳನ್ನು ಹೆಚ್‌ಡಿ ಕುಮಾರಸ್ವಾಮಿ ಕೊಟ್ಟಿದ್ದಾರೆ. ಬಳಿಕ...

ಹೆಚ್‌ಡಿಕೆ ಬಹಿರಂಗ ಕ್ಷಮೆಯಾಚನೆ

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿಯವ್ರು, ಬಹಿರಂಗವಾಗಿ ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ್ದಾರೆ. ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆ ನಾನು ನೀಡಿದ್ದ ಹೇಳಿಕೆಯಿಂದ, ನಿರ್ಮಲಾನಂದನಾಥ ಶ್ರೀಗಳಿಗೆ ನೋವಾಗಿದ್ದರೆ, ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ರು. ಮಂಡ್ಯದ ವಿಸಿ ಫಾರಂನ ಕೃಷಿ ಮೇಳ ಕಾರ್ಯಕ್ರಮದಲ್ಲಿ, ಹೆಚ್‌ಡಿಕೆ ಮಾತನಾಡಿದ್ರು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಷ್ಟು ವಿದ್ಯಾವಂತರಾದ ಮತ್ತೊಬ್ಬ ಸ್ವಾಮೀಜಿಗಳು...

ಮಂಡ್ಯದಲ್ಲಿ ಬೃಹತ್ ಹೋರಾಟ – ಡಿಸೆಂಬರ್‌ವರೆಗೆ ಜನಾಂದೋಲನ!

ಮಂಡ್ಯ: ಜಿಲ್ಲೆಯಾದ್ಯಂತ ಸಿಪಿಐ(ಎಂ) ವತಿಯಿಂದ ಜನಪರ ಹೋರಾಟದ ಘೋಷಣೆ. ನವೆಂಬರ್ 15ರಿಂದ ಡಿಸೆಂಬರ್ 15ರವರೆಗೆ ಜನಾಂದೋಲನ ನಡೆಯಲಿದ್ದು, ರಾಜ್ಯ ಸರ್ಕಾರದ ವಿರುದ್ಧ 21 ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿಗೆ ಕಾವೇರಿ ನೀರಿನ 5ನೇ ಹಂತದ ಯೋಜನೆಗೆ ವಿರೋಧ, ಕಬ್ಬಿನ ಟನ್‌ಗೆ 5500 ಬೆಲೆ, ಉದ್ಯೋಗ ಖಾತರಿಯಡಿ 200 ದಿನಗಳ ಕೆಲಸ ಮತ್ತು ದಿನಕ್ಕೆ...

MDCC ಬ್ಯಾಂಕ್‌ ಅಖಾಡಕ್ಕೆ ಸಚಿನ್ ಚಲುವರಾಯಸ್ವಾಮಿ

ಕೃಷಿ ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್, ರಾಜಕೀಯಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಸಹಕಾರಿ ಕ್ಷೇತ್ರದ ಮೂಲಕ ರಾಜಕೀಯ ಪಯಣ ಆರಂಭಿಸಲು ತಯಾರಾಗಿದ್ದು, ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮಗನಿಗೆ ರಾಜಕೀಯ ಭವಿಷ್ಯ ಕಟ್ಟಿಕೊಡಲು ಸಚಿವ ಚಲುವರಾಯಸ್ವಾಮಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈ ಹಿಂದೆ ಹೆಚ್‌.ಡಿ ಕುಮಾರಸ್ವಾಮಿ ಪುತ್ರ...

ಹಿಂದೂ ಹುಲಿ ಯತ್ನಾಳ್‌ ವಿರುದ್ಧ ಮತ್ತೊಂದು FIR

ಹಿಂದೂ ಹುಲಿ, ಫೈರ್‌ ಬ್ರ್ಯಾಂಡ್‌, ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ, ಸಾಲು ಸಾಲು FIR ದಾಖಲಾಗುತ್ತಿವೆ. ಸೆಪ್ಟೆಂಬರ್‌ 11ರಂದು ಮದ್ದೂರಿನಲ್ಲಿ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ, ಸೆಪ್ಟೆಂಬರ್‌ 12ರಂದು ಮದ್ದೂರು ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು. ಮದ್ದೂರಿನ ಬಳಿಕ ತುಮಕೂರಿನಲ್ಲಿ ಮತ್ತೊಂದು FIR ಹಾಕಲಾಗಿದೆ. ಮದ್ದೂರಿನಲ್ಲಿ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್‌ ದೂರಿನನ್ವಯ, ಬಿಎನ್‌ಎಸ್ ಸೆಕ್ಷನ್ 196(1),...

ಯತ್ನಾಳ್‌ ಪಕ್ಷ ಸೇರ್ತಾರಾ ಮದ್ದೂರು ಲೇಡಿ?

ಮದ್ದೂರು ಕಲ್ಲು ತೂರಾಟ ಘಟನೆ, ಮಂಡ್ಯ ಜಿಲ್ಲೆಯಲ್ಲಿ ಹಿಂದೂಗಳ ಒಗ್ಗಟ್ಟಿಗೆ ಪರೋಕ್ಷವಾಗಿ ಕಾರಣವಾಗಿದೆ. ಹಿಂದೂಗಳ ರಕ್ತದ ಕಣಕಣದಲ್ಲೂ, ಹಿಂದುತ್ವದ ಜಪ ಶುರುವಾಗಿದೆ. ಸೆಪ್ಟೆಂಬರ್‌ 9ರಂದು ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು, ಕಹಳೆ ಮೊಳಗಿಸಿದ್ರು. ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ರು. ಈ ವೇಳೆ ಮಹಿಳೆಯರು ಸಾಥ್‌ ಕೊಟ್ಟಿದ್ರು. ಆ ವೇಳೆ ಮತ್ತೆ ಕಲ್ಲು ತೂರಾಟವಾಗಿದ್ರಿಂದ, ಲಾಠಿಚಾರ್ಜ್‌...

ಮದ್ದೂರಿಗೆ ಕುಮಾರಣ್ಣ ಯಾವಾಗ?

ಕಲ್ಲು ತೂರಾಟ ಘಟನೆ ಬಳಿಕ ಮದ್ದೂರಿನಲ್ಲಿ, ಹಿಂದುತ್ವದ ಕೂಗು ಜೋರಾಗಿದೆ. ಈ ಅವಕಾಶವನ್ನೇ ಬಳಸಿಕೊಂಡು ರಾಜ್ಯ ಬಿಜೆಪಿ ನಾಯಕರು, ಮದ್ದೂರಿನಲ್ಲಿ ಹಿಂದುತ್ವದ ಕಹಳೆ ಮೊಳಗಿಸಿದ್ರು. ಬಳಿಕ ಹಿಂದೂ ಫೈರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಎಂಟ್ರಿ ಕೊಟ್ಟಿದ್ದಾರೆ. ಸೆಪ್ಟೆಂಬರ್‌ 9ರಂದು ಬೆಳ್ಳಂಬೆಳಗ್ಗೆಯೇ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ದೌಡಾಯಿಸಿದ್ರು. ಮಧ್ಯಾಹ್ನದ ಬಳಿಕ...

ಹಿಂದೂ ಹುಲಿ ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ಕೇಸ್!

ಮದ್ದೂರಿಗೆ ಫೈರ್ ಬ್ರ್ಯಾಂಡ್, ಹಿಂದೂ ಹುಲಿ ಯತ್ನಾಳ್ ಎಂಟ್ರಿ ಸಂಚಲನ ಮೂಡಿಸಿದೆ. ಪ್ರಚೋದನಕಾರಿ ಭಾಷಣ ಆರೋಪದಡಿ, ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ, ಸೆಪ್ಟೆಂಬರ್‌ 11ರ ಗುರುವಾರದಂದು, ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು....

ಬಿಜೆಪಿಗೆ ಯತ್ನಾಳ್ ದೊಡ್ಡ ಸಂದೇಶ!

ಮದ್ದೂರಲ್ಲಿ ಯತ್ನಾಳ್ ತಾನು ಹಿಂದೂ ಹುಲಿ ಅನ್ನೋದನ್ನ ಸಾಬೀತು ಮಾಡಿದ್ದಾರೆ. ಫೈರ್ ಬ್ರ್ಯಾಂಡ್ ಮಾತುಗಳು ಹಿಂದೂಗಳ ನರನಾಡಿಗಳಲ್ಲೂ ಸಂಚಲನವನ್ನೇ ಸೃಷ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಗೆ ಸಿಂಹಸ್ವಪ್ನವಾದ್ರಾ? ಖುದ್ದು ಅಮಿತ್​ ಶಾ ಅದೊಂದು ವಿಡಿಯೋ ನೋಡಿ ಖುಷಿ ಆದ್ರಾ? ಕರ್ನಾಟಕ ಬಿಜೆಪಿ ಮಟ್ಟಿಗೆ ಭವಿಷ್ಯಕ್ಕೊಂದು ಬ್ರಹ್ಮಾಸ್ತ್ರದ ಅಗತ್ಯವಿತ್ತು. ಅದು ಒಬ್ಬ ಯತ್ನಾಳ್ ಅವರಿಂದ...

ಮದ್ದೂರಲ್ಲಿ ಬಿಜೆಪಿಗರು ಫುಲ್‌ ಆಕ್ಟೀವ್!

ಮದ್ದೂರಿನಲ್ಲಿ ಹಿಂದೂಗಳು ಕಹಳೆ ಮೊಳಗಿಸಿದ್ದಾರೆ. ಹಿಂದೂ ಸಂಘಟನೆಗಳಿಗೆ ಬಿಜೆಪಿಗರು ಸಾಥ್‌ ಕೊಟ್ಟಿದ್ದು, ಪಟ್ಟಣಕ್ಕೆ ರಾಜ್ಯ ನಾಯಕರು ಎಂಟ್ರಿ ಕೊಟ್ಟಿದ್ದಾರೆ. ಮದ್ದೂರಿನ ಐಬಿಯಲ್ಲಿ ಬಿಜೆಪಿ ನಾಯಕರು ಮಹತ್ವದ ಮೀಟಿಂಗ್‌ ಮಾಡಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ, ಎಸ್‌ಪಿಯನ್ನು ಐಬಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಸೆಪ್ಟೆಂಬರ್‌ 8, 9ರಂದು ಏನಾಯ್ತು. ಇದುವರೆಗೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಅನ್ನೋ ಬಗ್ಗೆ ಮಾಹಿತಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img