Friday, June 12, 2026

#mandya politics

ಕುಮಾರಸ್ವಾಮಿ ನನ್ನ ಅಣ್ಣನಿದ್ದಂತೆ : ರಮೇಶ್ ಬಂಡಿಸಿದ್ದೇಗೌಡ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೈಗಾರಿಕಾ ಸ್ಥಾಪನೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಕೈಗಾರಿಕೆ ಸ್ಥಾಪನೆಗೆ 800 ಎಕರೆ ಸರ್ಕಾರಿ ಜಮೀನು ಲಭ್ಯವಿದೆ ಎಂಬ ತಹಶೀಲ್ದಾರ್ ವರದಿ ಹೊರಬಿದ್ದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕ ರಮೇಶ್ ಬಾಬು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದಲ್ಲಿ ಮಾತನಾಡಿದ ಶಾಸಕ ರಮೇಶ್...

ಮಂಡ್ಯ ಸೋಲು ನೆನೆದು ನಿಖಿಲ್ ಭಾವುಕ! ಅವತ್ತಿನ ನಿಖಿಲ್ ಈಗ ಬದಲಾಗಿದ್ದಾರೆ!

2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅನುಭವಿಸಿದ ಸೋಲನ್ನು ನೆನೆದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ʼಆ ಸೋಲೇ ನನ್ನ ರಾಜಕೀಯ ಪಕ್ವತೆಗೆ ಟರ್ನಿಂಗ್ ಪಾಯಿಂಟ್ʼ ಎಂದು ಹೆಮ್ಮೆಯಿಂದ ಹೇಳಿದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರದಲ್ಲಿ ನಡೆದ ಜೆಡಿಎಸ್ 25ನೇ ವರ್ಷದ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ನಿಖಿಲ್, ಮಂಡ್ಯ ಜನರ ಪ್ರೀತಿ...

ಕೊಟ್ಟ ಮಾತು ಉಳಿಸಿಕೊಂಡ ಕುಮಾರಣ್ಣ

ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರಿಗೆ, ಕಳೆದ 15 ತಿಂಗಳಿಂದ ಸಂಬಳವಾಗಿರಲಿಲ್ಲ. ಕಾರ್ಯಕ್ರಮವೊಂದರ ನಿಮಿತ್ತ ಶಾಲೆಗೆ ಭೇಟಿ ಕೊಟ್ಟಿದ್ದಾಗ, ಶಿಕ್ಷಕರ ಸಮಸ್ಯೆ ಬಗ್ಗೆ ಗೊತ್ತಾಗಿದೆ. ತಕ್ಷಣವೇ ಬಾಕಿ ಸಂಬಳವನ್ನ ಕೊಡುವುದಾಗಿ ಘೋಷಿಸಿದ್ರು. ಅಂದು ಕೊಟ್ಟಿದ್ದ ಮಾತನ್ನ ಇಂದು ಹೆಚ್‌ಡಿಕೆ ಪೂರೈಸಿದ್ದಾರೆ. ಶಿಕ್ಷಕರ ಸಂಬಳಕ್ಕಾಗಿ ಬರೋಬ್ಬರಿ 19 ಲಕ್ಷದ 94 ಸಾವಿರದ 200 ರೂಪಾಯಿಗಳನ್ನು ಹೆಚ್‌ಡಿ ಕುಮಾರಸ್ವಾಮಿ ಕೊಟ್ಟಿದ್ದಾರೆ. ಬಳಿಕ...

ಹೆಚ್‌ಡಿಕೆ ಬಹಿರಂಗ ಕ್ಷಮೆಯಾಚನೆ

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿಯವ್ರು, ಬಹಿರಂಗವಾಗಿ ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ್ದಾರೆ. ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆ ನಾನು ನೀಡಿದ್ದ ಹೇಳಿಕೆಯಿಂದ, ನಿರ್ಮಲಾನಂದನಾಥ ಶ್ರೀಗಳಿಗೆ ನೋವಾಗಿದ್ದರೆ, ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ರು. ಮಂಡ್ಯದ ವಿಸಿ ಫಾರಂನ ಕೃಷಿ ಮೇಳ ಕಾರ್ಯಕ್ರಮದಲ್ಲಿ, ಹೆಚ್‌ಡಿಕೆ ಮಾತನಾಡಿದ್ರು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಷ್ಟು ವಿದ್ಯಾವಂತರಾದ ಮತ್ತೊಬ್ಬ ಸ್ವಾಮೀಜಿಗಳು...

ಮಂಡ್ಯದಲ್ಲಿ ಬೃಹತ್ ಹೋರಾಟ – ಡಿಸೆಂಬರ್‌ವರೆಗೆ ಜನಾಂದೋಲನ!

ಮಂಡ್ಯ: ಜಿಲ್ಲೆಯಾದ್ಯಂತ ಸಿಪಿಐ(ಎಂ) ವತಿಯಿಂದ ಜನಪರ ಹೋರಾಟದ ಘೋಷಣೆ. ನವೆಂಬರ್ 15ರಿಂದ ಡಿಸೆಂಬರ್ 15ರವರೆಗೆ ಜನಾಂದೋಲನ ನಡೆಯಲಿದ್ದು, ರಾಜ್ಯ ಸರ್ಕಾರದ ವಿರುದ್ಧ 21 ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿಗೆ ಕಾವೇರಿ ನೀರಿನ 5ನೇ ಹಂತದ ಯೋಜನೆಗೆ ವಿರೋಧ, ಕಬ್ಬಿನ ಟನ್‌ಗೆ 5500 ಬೆಲೆ, ಉದ್ಯೋಗ ಖಾತರಿಯಡಿ 200 ದಿನಗಳ ಕೆಲಸ ಮತ್ತು ದಿನಕ್ಕೆ...

MDCC ಬ್ಯಾಂಕ್‌ ಅಖಾಡಕ್ಕೆ ಸಚಿನ್ ಚಲುವರಾಯಸ್ವಾಮಿ

ಕೃಷಿ ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್, ರಾಜಕೀಯಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಸಹಕಾರಿ ಕ್ಷೇತ್ರದ ಮೂಲಕ ರಾಜಕೀಯ ಪಯಣ ಆರಂಭಿಸಲು ತಯಾರಾಗಿದ್ದು, ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮಗನಿಗೆ ರಾಜಕೀಯ ಭವಿಷ್ಯ ಕಟ್ಟಿಕೊಡಲು ಸಚಿವ ಚಲುವರಾಯಸ್ವಾಮಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈ ಹಿಂದೆ ಹೆಚ್‌.ಡಿ ಕುಮಾರಸ್ವಾಮಿ ಪುತ್ರ...

ಹಿಂದೂ ಹುಲಿ ಯತ್ನಾಳ್‌ ವಿರುದ್ಧ ಮತ್ತೊಂದು FIR

ಹಿಂದೂ ಹುಲಿ, ಫೈರ್‌ ಬ್ರ್ಯಾಂಡ್‌, ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ, ಸಾಲು ಸಾಲು FIR ದಾಖಲಾಗುತ್ತಿವೆ. ಸೆಪ್ಟೆಂಬರ್‌ 11ರಂದು ಮದ್ದೂರಿನಲ್ಲಿ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ, ಸೆಪ್ಟೆಂಬರ್‌ 12ರಂದು ಮದ್ದೂರು ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು. ಮದ್ದೂರಿನ ಬಳಿಕ ತುಮಕೂರಿನಲ್ಲಿ ಮತ್ತೊಂದು FIR ಹಾಕಲಾಗಿದೆ. ಮದ್ದೂರಿನಲ್ಲಿ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್‌ ದೂರಿನನ್ವಯ, ಬಿಎನ್‌ಎಸ್ ಸೆಕ್ಷನ್ 196(1),...

ಯತ್ನಾಳ್‌ ಪಕ್ಷ ಸೇರ್ತಾರಾ ಮದ್ದೂರು ಲೇಡಿ?

ಮದ್ದೂರು ಕಲ್ಲು ತೂರಾಟ ಘಟನೆ, ಮಂಡ್ಯ ಜಿಲ್ಲೆಯಲ್ಲಿ ಹಿಂದೂಗಳ ಒಗ್ಗಟ್ಟಿಗೆ ಪರೋಕ್ಷವಾಗಿ ಕಾರಣವಾಗಿದೆ. ಹಿಂದೂಗಳ ರಕ್ತದ ಕಣಕಣದಲ್ಲೂ, ಹಿಂದುತ್ವದ ಜಪ ಶುರುವಾಗಿದೆ. ಸೆಪ್ಟೆಂಬರ್‌ 9ರಂದು ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು, ಕಹಳೆ ಮೊಳಗಿಸಿದ್ರು. ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ರು. ಈ ವೇಳೆ ಮಹಿಳೆಯರು ಸಾಥ್‌ ಕೊಟ್ಟಿದ್ರು. ಆ ವೇಳೆ ಮತ್ತೆ ಕಲ್ಲು ತೂರಾಟವಾಗಿದ್ರಿಂದ, ಲಾಠಿಚಾರ್ಜ್‌...

ಮದ್ದೂರಿಗೆ ಕುಮಾರಣ್ಣ ಯಾವಾಗ?

ಕಲ್ಲು ತೂರಾಟ ಘಟನೆ ಬಳಿಕ ಮದ್ದೂರಿನಲ್ಲಿ, ಹಿಂದುತ್ವದ ಕೂಗು ಜೋರಾಗಿದೆ. ಈ ಅವಕಾಶವನ್ನೇ ಬಳಸಿಕೊಂಡು ರಾಜ್ಯ ಬಿಜೆಪಿ ನಾಯಕರು, ಮದ್ದೂರಿನಲ್ಲಿ ಹಿಂದುತ್ವದ ಕಹಳೆ ಮೊಳಗಿಸಿದ್ರು. ಬಳಿಕ ಹಿಂದೂ ಫೈರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಎಂಟ್ರಿ ಕೊಟ್ಟಿದ್ದಾರೆ. ಸೆಪ್ಟೆಂಬರ್‌ 9ರಂದು ಬೆಳ್ಳಂಬೆಳಗ್ಗೆಯೇ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ದೌಡಾಯಿಸಿದ್ರು. ಮಧ್ಯಾಹ್ನದ ಬಳಿಕ...

ಹಿಂದೂ ಹುಲಿ ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ಕೇಸ್!

ಮದ್ದೂರಿಗೆ ಫೈರ್ ಬ್ರ್ಯಾಂಡ್, ಹಿಂದೂ ಹುಲಿ ಯತ್ನಾಳ್ ಎಂಟ್ರಿ ಸಂಚಲನ ಮೂಡಿಸಿದೆ. ಪ್ರಚೋದನಕಾರಿ ಭಾಷಣ ಆರೋಪದಡಿ, ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ, ಸೆಪ್ಟೆಂಬರ್‌ 11ರ ಗುರುವಾರದಂದು, ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು....
- Advertisement -spot_img

Latest News

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು...
- Advertisement -spot_img