Sunday, June 14, 2026

#mandya politics

ಬಿಜೆಪಿಗೆ ಯತ್ನಾಳ್ ದೊಡ್ಡ ಸಂದೇಶ!

ಮದ್ದೂರಲ್ಲಿ ಯತ್ನಾಳ್ ತಾನು ಹಿಂದೂ ಹುಲಿ ಅನ್ನೋದನ್ನ ಸಾಬೀತು ಮಾಡಿದ್ದಾರೆ. ಫೈರ್ ಬ್ರ್ಯಾಂಡ್ ಮಾತುಗಳು ಹಿಂದೂಗಳ ನರನಾಡಿಗಳಲ್ಲೂ ಸಂಚಲನವನ್ನೇ ಸೃಷ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಗೆ ಸಿಂಹಸ್ವಪ್ನವಾದ್ರಾ? ಖುದ್ದು ಅಮಿತ್​ ಶಾ ಅದೊಂದು ವಿಡಿಯೋ ನೋಡಿ ಖುಷಿ ಆದ್ರಾ? ಕರ್ನಾಟಕ ಬಿಜೆಪಿ ಮಟ್ಟಿಗೆ ಭವಿಷ್ಯಕ್ಕೊಂದು ಬ್ರಹ್ಮಾಸ್ತ್ರದ ಅಗತ್ಯವಿತ್ತು. ಅದು ಒಬ್ಬ ಯತ್ನಾಳ್ ಅವರಿಂದ...

ಮದ್ದೂರಲ್ಲಿ ಬಿಜೆಪಿಗರು ಫುಲ್‌ ಆಕ್ಟೀವ್!

ಮದ್ದೂರಿನಲ್ಲಿ ಹಿಂದೂಗಳು ಕಹಳೆ ಮೊಳಗಿಸಿದ್ದಾರೆ. ಹಿಂದೂ ಸಂಘಟನೆಗಳಿಗೆ ಬಿಜೆಪಿಗರು ಸಾಥ್‌ ಕೊಟ್ಟಿದ್ದು, ಪಟ್ಟಣಕ್ಕೆ ರಾಜ್ಯ ನಾಯಕರು ಎಂಟ್ರಿ ಕೊಟ್ಟಿದ್ದಾರೆ. ಮದ್ದೂರಿನ ಐಬಿಯಲ್ಲಿ ಬಿಜೆಪಿ ನಾಯಕರು ಮಹತ್ವದ ಮೀಟಿಂಗ್‌ ಮಾಡಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ, ಎಸ್‌ಪಿಯನ್ನು ಐಬಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಸೆಪ್ಟೆಂಬರ್‌ 8, 9ರಂದು ಏನಾಯ್ತು. ಇದುವರೆಗೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಅನ್ನೋ ಬಗ್ಗೆ ಮಾಹಿತಿ...

ನಿಷೇಧಾಜ್ಞೆಗೆ ನಿಶ್ಯಬ್ದವಾದ ಮದ್ದೂರು

ಗಣೇಶ ವಿಸರ್ಜನೆಯ ಗಲಾಟೆ, ಕಲ್ಲು ತೂರಾಟಕ್ಕೆ ತುತ್ತಾದ ಮದ್ದೂರು ನಿಶ್ಯಬ್ಧವಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ರೂ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತೆ ಇದೆ. ಸೆಪ್ಟೆಂಬರ್‌ 10ರ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಸೆಪ್ಟೆಂಬರ್‌ 7ರ ರಾತ್ರಿ ನಡೆದ ಕಲ್ಲು ತೂರಾಟದ ಬಳಿಕ, ಹಿಂದೂ ಸಂಘಟನೆಗಳ ಕಿಚ್ಚು ಸ್ಫೋಟಗೊಂಡಿದೆ. 144 ಸೆಕ್ಷನ್‌ ಜಾರಿಯಲ್ಲಿದ್ರೂ ನಿನ್ನೆ ಸಾವಿರಾರು ಜನರು ಸೇರಿದ್ರು....

ಮದ್ದೂರು ಕಲ್ಲು ತೂರಾಟ ಘಟನೆ ಪಕ್ಕಾ ಪ್ರೀ ಪ್ಲ್ಯಾನ್ಡ್!

ಮದ್ದೂರು ಕಲ್ಲು ತೂರಾಟದ ಆರೋಪಿಗಳು, ಕಿಂಗ್‌ಪಿನ್‌ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಪಕ್ಕಾ ಪ್ರೀ ಪ್ಲಾನ್‌ ಮಾಡಿಕೊಂಡೇ, ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ಮಾಡಲಾಗಿದೆ ಎನ್ನಲಾಗಿದೆ. ಐದಾರು ಮಂದಿ ಅನ್ಯಕೋಮಿನ ಯುವಕರಿಂದಲೇ ಕಲ್ಲು ತೂರಾಟ ಮಾಡಿರುವುದು, ತನಿಖೆಯಲ್ಲಿ ಗೊತ್ತಾಗಿದೆ. ಇದಕ್ಕೆಲ್ಲಾ ಮೂಲ ಕಾರಣವೇ ಜಾಫರ್‌, ಇರ್ಫಾನ್‌. ಜಾಫರ್‌ ಮಾತುಗಳಿಂದ ಪ್ರಚೋದನೆಗೊಂಡಿದ್ದ ಇರ್ಫಾನ್‌, ಕಲ್ಲು ತೂರಾಟಕ್ಕೆ ಸಂಚು ರೂಪಿಸಿದ್ದ...

ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ

ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಪಾಕ್‌ ಪರ ಘೋಷಣೆ ಕೂಗಿರುವ ವಿಡಿಯೋ ಬಿರುಗಾಳಿ ಎಬ್ಬಿಸಿದೆ. ತರೀಕೆರೆ ರಸ್ತೆಯಲ್ಲಿರುವ ಗಾಂಧಿ ವೃತ್ತದಲ್ಲಿ ನಡೆದಿದೆ ಎನ್ನಲಾದ, ಘಟನೆಯ ವಿಡಿಯೋ ಇದಾಗಿದೆ. ಸೆಪ್ಟೆಂಬರ್‌ 8ರಂದು ರಾತ್ರಿ 8 ಗಂಟೆ ಸುಮಾರಿಗೆ, ಈದ್ ಮಿಲಾದ್ ಮೆರವಣಿಗೆ ನಡೆದಿದೆ....

“ಗುಂಪು ಕಟ್ಟಿಕೊಂಡು ಗಲಾಟೆ ಮಾಡೋಕೆ ಶುರು ಮಾಡಿದ್ದಾರೆ”

ಮದ್ದೂರು ಕಲ್ಲು ತೂರಾಟ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಉನ್ನತ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಹಿಂದೂಗಳಾಗ್ಲಿ ಮುಸಲ್ಮಾರೇ ಆಗ್ಲಿ, ಯಾರೇ ಮಾಡಿದ್ರೂ ತಪ್ಪು ತಪ್ಪೇ.. ಉಸ್ತುವಾರಿ ಸಚಿವರ ವರದಿ ಆಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಮದ್ದೂರಿನಲ್ಲಿ ಪೊಲೀಸ್‌ನವರು ಇಲ್ಲಿಯವರೆಗೆ ತಪ್ಪುಗಳನ್ನು ಮಾಡಿಲ್ಲ. ಕಾನೂನು ರೀತಿ ನಡೆದುಕೊಂಡಿದ್ದಾರೆ. ಮಸೀದಿ...

ಸುರ್ಜೇವಾಲಾ ಒಬ್ಬ ಅಪ್ರಬುದ್ಧ, ಕೈ ಉಸ್ತುವಾರಿ ಅಜ್ಞಾನಿ! : ಹೆಚ್​ಡಿಕೆ ಟೀಕೆ ಅವರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿ! ಎಂದ ಜೆಡಿಎಸ್ ಶಾಸಕ

ಮಂಡ್ಯ : ದೇಶದ ಪ್ರತಿಷ್ಠಿತ ಹೆಚ್​.ಎಂ.ಟಿ ಕಾರ್ಖಾನೆಯ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ. ಇದೇ ವಿಚಾರವನ್ನಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದ್ದಾರೆ. ಈ ಇಬ್ಬರೂ ಸೇರಿ ರಿಯಲ್ ಎಸ್ಟೇಟ್ ಉದ್ಯಮ ನಡೆಸಲು ಮುಂದಾಗಿದ್ದಾರೆ ಎಂದು ಕಿಡಿ ಕಾರಿದ್ದರು. ಆದರೆ ಸುರ್ಜೇವಾಲಾ ವಿರುದ್ಧ ಸಿಡಿದೆದ್ದಿರುವ...

Sumalatha : ಮಂಡ್ಯ ಬಿಟ್ರೆ ರಾಜಕೀಯ ಬೇಡ : ಸುಮಲತಾ ಅಂಬರೀಷ್

Political News : ನಿನ್ನೆಯಷ್ಟೇ ಸುಮಲತಾ ಅಂಬರೀಷ್ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜನತೆಗೆ ವಿಶೇಷ ಸಂದೇಶ ನೀಡಿದ್ದರು. ಸಂದೇಶದಂತೆ ಇಂದು ಸಂಸದೆ ಸುಮಲತಾ ತನ್ನ ನಿಲುವನ್ನು ಮಂಡ್ಯ ಜನತೆಯ ಮುಂದಿಟ್ಟರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ಅಭಿಷೇಕ್ ಅಂಬರೀಷ್ ಸಾಥ್ ಕೂಡಾ ನೀಡಿದ್ರು ಇನ್ನು ಇದೇ ವೇಳೆ ದೇವರ ಪೂಜೆಯ ಬಳಿಕ ತನ್ನ 5 ವರ್ಷದ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img