Monday, March 9, 2026

Mandya Ramesh

Sandalwood: ಆಗಸ್ಟ್ 23 ಕ್ಕೆ “ರಾನಿ ” ಚಿತ್ರದ ಹಿಂದಿ ಟೀಸರ್ ಬಿಡುಗಡೆ*

ಸಿನಿಮಾಸುದ್ದಿ: ಆಗಸ್ಟ್ 23 ರ ರಂದು ಸಂಜೆ 6ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ “ಚಂದ್ರಯಾನ 3” ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ISRO ವಿಜ್ಞಾನಿಗಳು ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ "ರಾನಿ" ಚಿತ್ರದ ಹಿಂದಿ ಟೀಸರ್ T ಸೀರಿಸ್ ಸಂಸ್ಥೆಯ ಮೂಲಕ‌ ಬಿಡುಗಡೆಯಾಗಲಿದೆ.   ಈ ಮೂಲಕ ನಾವು...

ಪೌರ ಕಾರ್ಮಿಕನಿಂದ ಧ್ವಜಾರೋಹಣ ಮಾಡಿಸಿದ ಹಿರಿಯ ನಟ ಮಂಡ್ಯ ರಮೇಶ್…

ದೇಶಾದ್ಯಂತ ಇಂದು 72ನೇ ಗಣರಾಜ್ಯೋತ್ಸವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ದೇಶಕ್ಕಾಗಿ ತ್ಯಾಗ ಮಾಡಿದ  ಅಪ್ರತಿಮ ವೀರರನ್ನು ಸ್ಮರಿಸಿ ಧ್ವಜಾ ರೋಹಣವನ್ನು ಮಾಡಲಾಯಿತು. ಅದರಂತೆ ಸ್ಯಾಂಡಲ್ ವುಡ್ ಹಿರಿಯ ನಟ, ಮಜಾ ಟಾಕೀಸ್ ನ ಮುದ್ದೇಶ ಖ್ಯಾತಿಯ ಮಂಡ್ಯ ರಮೇಶ್ ವಿಶೇಷವಾಗಿ ಗಣರಾಜ್ಯೋತ್ಸವನ್ನು ಆಚರಿಸಿದ್ದಾರೆ. ಅದರಲ್ಲಿ ಏನಿದೆ ವಿಶೇಷ ಅಂತೀರಾ..? ಖಂಡಿತ ಇದೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img