ಸಿನಿಮಾಸುದ್ದಿ: ಆಗಸ್ಟ್ 23 ರ ರಂದು ಸಂಜೆ 6ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ “ಚಂದ್ರಯಾನ 3” ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ISRO ವಿಜ್ಞಾನಿಗಳು ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ "ರಾನಿ" ಚಿತ್ರದ ಹಿಂದಿ ಟೀಸರ್ T ಸೀರಿಸ್ ಸಂಸ್ಥೆಯ ಮೂಲಕ ಬಿಡುಗಡೆಯಾಗಲಿದೆ.
ಈ ಮೂಲಕ ನಾವು...
ದೇಶಾದ್ಯಂತ ಇಂದು 72ನೇ ಗಣರಾಜ್ಯೋತ್ಸವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ದೇಶಕ್ಕಾಗಿ ತ್ಯಾಗ ಮಾಡಿದ ಅಪ್ರತಿಮ ವೀರರನ್ನು ಸ್ಮರಿಸಿ ಧ್ವಜಾ ರೋಹಣವನ್ನು ಮಾಡಲಾಯಿತು. ಅದರಂತೆ ಸ್ಯಾಂಡಲ್ ವುಡ್ ಹಿರಿಯ ನಟ, ಮಜಾ ಟಾಕೀಸ್ ನ ಮುದ್ದೇಶ ಖ್ಯಾತಿಯ ಮಂಡ್ಯ ರಮೇಶ್ ವಿಶೇಷವಾಗಿ ಗಣರಾಜ್ಯೋತ್ಸವನ್ನು ಆಚರಿಸಿದ್ದಾರೆ. ಅದರಲ್ಲಿ ಏನಿದೆ ವಿಶೇಷ ಅಂತೀರಾ..? ಖಂಡಿತ ಇದೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...