Sandalwood: ಸರಿಗಮಪ ಕನ್ನಡ ರಿಯಾಲಿಟಿ ಶೋ ಜ್ಯೂರಿ ಮೋಹನ್ ಅವರ ಪುತ್ರ ಹೃತಿಕ್ ತಮ್ಮ ಮನೆಯ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈಗಾಗಲೇ ಸ್ಥಳೀಯ ಪೋಲೀಸ್ ಸ್ಟೇಶನ್ನಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.
ಈ ಬಗ್ಗೆ ಹಿರಿಯ ಕಲಾವಿದರಾಗಿರುವ ಮಂಡ್ಯ ರಮೇಶ್ ಅವರು, ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದಿದ್ದು, ಸಂತಾಪ ಸೂಚಿಸಿದ್ದಾರೆ.
ಮತ್ತೊಂದು ಯಾತನೆ!
ನಟನದ ನಾಟಕಗಳನ್ನು...
ಸಿನಿಮಾಸುದ್ದಿ: ಆಗಸ್ಟ್ 23 ರ ರಂದು ಸಂಜೆ 6ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ “ಚಂದ್ರಯಾನ 3” ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ISRO ವಿಜ್ಞಾನಿಗಳು ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ "ರಾನಿ" ಚಿತ್ರದ ಹಿಂದಿ ಟೀಸರ್ T ಸೀರಿಸ್ ಸಂಸ್ಥೆಯ ಮೂಲಕ ಬಿಡುಗಡೆಯಾಗಲಿದೆ.
ಈ ಮೂಲಕ ನಾವು...
ದೇಶಾದ್ಯಂತ ಇಂದು 72ನೇ ಗಣರಾಜ್ಯೋತ್ಸವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ದೇಶಕ್ಕಾಗಿ ತ್ಯಾಗ ಮಾಡಿದ ಅಪ್ರತಿಮ ವೀರರನ್ನು ಸ್ಮರಿಸಿ ಧ್ವಜಾ ರೋಹಣವನ್ನು ಮಾಡಲಾಯಿತು. ಅದರಂತೆ ಸ್ಯಾಂಡಲ್ ವುಡ್ ಹಿರಿಯ ನಟ, ಮಜಾ ಟಾಕೀಸ್ ನ ಮುದ್ದೇಶ ಖ್ಯಾತಿಯ ಮಂಡ್ಯ ರಮೇಶ್ ವಿಶೇಷವಾಗಿ ಗಣರಾಜ್ಯೋತ್ಸವನ್ನು ಆಚರಿಸಿದ್ದಾರೆ. ಅದರಲ್ಲಿ ಏನಿದೆ ವಿಶೇಷ ಅಂತೀರಾ..? ಖಂಡಿತ ಇದೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ...