Sunday, August 9, 2026

Mandya Ramesh

Sandalwood: ಸರೆಗಮಪ ಕನ್ನಡ ಶೋ ಜ್ಯೂರಿ ಮೋಹನ್‌ರ ಪುತ್ರ ಹೃತಿಕ್ ಆತ್ಮಹ*..

Sandalwood: ಸರಿಗಮಪ ಕನ್ನಡ ರಿಯಾಲಿಟಿ ಶೋ ಜ್ಯೂರಿ ಮೋಹನ್‌ ಅವರ ಪುತ್ರ ಹೃತಿಕ್ ತಮ್ಮ ಮನೆಯ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈಗಾಗಲೇ ಸ್ಥಳೀಯ ಪೋಲೀಸ್ ಸ್ಟೇಶನ್‌ನಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಈ ಬಗ್ಗೆ ಹಿರಿಯ ಕಲಾವಿದರಾಗಿರುವ ಮಂಡ್ಯ ರಮೇಶ್ ಅವರು, ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದಿದ್ದು, ಸಂತಾಪ ಸೂಚಿಸಿದ್ದಾರೆ. ಮತ್ತೊಂದು ಯಾತನೆ! ನಟನದ ನಾಟಕಗಳನ್ನು...

Sandalwood: ಆಗಸ್ಟ್ 23 ಕ್ಕೆ “ರಾನಿ ” ಚಿತ್ರದ ಹಿಂದಿ ಟೀಸರ್ ಬಿಡುಗಡೆ*

ಸಿನಿಮಾಸುದ್ದಿ: ಆಗಸ್ಟ್ 23 ರ ರಂದು ಸಂಜೆ 6ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ “ಚಂದ್ರಯಾನ 3” ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ISRO ವಿಜ್ಞಾನಿಗಳು ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ "ರಾನಿ" ಚಿತ್ರದ ಹಿಂದಿ ಟೀಸರ್ T ಸೀರಿಸ್ ಸಂಸ್ಥೆಯ ಮೂಲಕ‌ ಬಿಡುಗಡೆಯಾಗಲಿದೆ.   ಈ ಮೂಲಕ ನಾವು...

ಪೌರ ಕಾರ್ಮಿಕನಿಂದ ಧ್ವಜಾರೋಹಣ ಮಾಡಿಸಿದ ಹಿರಿಯ ನಟ ಮಂಡ್ಯ ರಮೇಶ್…

ದೇಶಾದ್ಯಂತ ಇಂದು 72ನೇ ಗಣರಾಜ್ಯೋತ್ಸವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ದೇಶಕ್ಕಾಗಿ ತ್ಯಾಗ ಮಾಡಿದ  ಅಪ್ರತಿಮ ವೀರರನ್ನು ಸ್ಮರಿಸಿ ಧ್ವಜಾ ರೋಹಣವನ್ನು ಮಾಡಲಾಯಿತು. ಅದರಂತೆ ಸ್ಯಾಂಡಲ್ ವುಡ್ ಹಿರಿಯ ನಟ, ಮಜಾ ಟಾಕೀಸ್ ನ ಮುದ್ದೇಶ ಖ್ಯಾತಿಯ ಮಂಡ್ಯ ರಮೇಶ್ ವಿಶೇಷವಾಗಿ ಗಣರಾಜ್ಯೋತ್ಸವನ್ನು ಆಚರಿಸಿದ್ದಾರೆ. ಅದರಲ್ಲಿ ಏನಿದೆ ವಿಶೇಷ ಅಂತೀರಾ..? ಖಂಡಿತ ಇದೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img