Sunday, June 1, 2025

mandya road

ಮಂಡ್ಯಕ್ಕೆ ಇಂದು ಅಮಿತ್ ಶಾ ಆಗಮನ ಹಿನ್ನೆಲೆ : ರಸ್ತೆಗೆ ಡಾಂಬರೀಕರಣ ಹಾಗೂ ಸ್ವಚ್ಚತಾ ಕಾರ್ಯ

ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ, ರಸ್ತೆಗೆ ಡಾಂಬರೀಕರಣ ಮತ್ತು ಸ್ವಚ್ಚತಾ ಕಾರ್ಯವನ್ನು ಮಾಡಲಾಗಿದೆ. ಮಂಡ್ಯದ ವಿವಿ ಪಕ್ಕದ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿದ್ದು, ರಸ್ತೆಬದಿಯಲ್ಲಿ ನಗರಸಭೆ ಸಿಬ್ಬಂದಿ ಸ್ವಚ್ಚತಾ ಕಾರ್ಯವನ್ನು ಮಾಡಿದ್ದಾರೆ. ರಸ್ತೆಯಲ್ಲಿ ಗುಂಡಿಗಳು ಬಿದ್ದು ಅನೇಕ ಅಪಘಾತಗಳು ಸಂಭವಿಸಿದ್ದರು, ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಿರಲಿಲ್ಲ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img