ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ, ರಸ್ತೆಗೆ ಡಾಂಬರೀಕರಣ ಮತ್ತು ಸ್ವಚ್ಚತಾ ಕಾರ್ಯವನ್ನು ಮಾಡಲಾಗಿದೆ. ಮಂಡ್ಯದ ವಿವಿ ಪಕ್ಕದ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿದ್ದು, ರಸ್ತೆಬದಿಯಲ್ಲಿ ನಗರಸಭೆ ಸಿಬ್ಬಂದಿ ಸ್ವಚ್ಚತಾ ಕಾರ್ಯವನ್ನು ಮಾಡಿದ್ದಾರೆ. ರಸ್ತೆಯಲ್ಲಿ ಗುಂಡಿಗಳು ಬಿದ್ದು ಅನೇಕ ಅಪಘಾತಗಳು ಸಂಭವಿಸಿದ್ದರು, ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಿರಲಿಲ್ಲ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...