Friday, May 16, 2025

mandya road

ಮಂಡ್ಯಕ್ಕೆ ಇಂದು ಅಮಿತ್ ಶಾ ಆಗಮನ ಹಿನ್ನೆಲೆ : ರಸ್ತೆಗೆ ಡಾಂಬರೀಕರಣ ಹಾಗೂ ಸ್ವಚ್ಚತಾ ಕಾರ್ಯ

ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ, ರಸ್ತೆಗೆ ಡಾಂಬರೀಕರಣ ಮತ್ತು ಸ್ವಚ್ಚತಾ ಕಾರ್ಯವನ್ನು ಮಾಡಲಾಗಿದೆ. ಮಂಡ್ಯದ ವಿವಿ ಪಕ್ಕದ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿದ್ದು, ರಸ್ತೆಬದಿಯಲ್ಲಿ ನಗರಸಭೆ ಸಿಬ್ಬಂದಿ ಸ್ವಚ್ಚತಾ ಕಾರ್ಯವನ್ನು ಮಾಡಿದ್ದಾರೆ. ರಸ್ತೆಯಲ್ಲಿ ಗುಂಡಿಗಳು ಬಿದ್ದು ಅನೇಕ ಅಪಘಾತಗಳು ಸಂಭವಿಸಿದ್ದರು, ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಿರಲಿಲ್ಲ...
- Advertisement -spot_img

Latest News

Doddaballapura News: ಶಾಸಕ ಧೀರಜ್‌ ಮುನಿರಾಜ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಉಚಿತ ಶಿಬಿರ

Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ...
- Advertisement -spot_img