Tuesday, April 28, 2026

mandya road

ಮಂಡ್ಯಕ್ಕೆ ಇಂದು ಅಮಿತ್ ಶಾ ಆಗಮನ ಹಿನ್ನೆಲೆ : ರಸ್ತೆಗೆ ಡಾಂಬರೀಕರಣ ಹಾಗೂ ಸ್ವಚ್ಚತಾ ಕಾರ್ಯ

ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ, ರಸ್ತೆಗೆ ಡಾಂಬರೀಕರಣ ಮತ್ತು ಸ್ವಚ್ಚತಾ ಕಾರ್ಯವನ್ನು ಮಾಡಲಾಗಿದೆ. ಮಂಡ್ಯದ ವಿವಿ ಪಕ್ಕದ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿದ್ದು, ರಸ್ತೆಬದಿಯಲ್ಲಿ ನಗರಸಭೆ ಸಿಬ್ಬಂದಿ ಸ್ವಚ್ಚತಾ ಕಾರ್ಯವನ್ನು ಮಾಡಿದ್ದಾರೆ. ರಸ್ತೆಯಲ್ಲಿ ಗುಂಡಿಗಳು ಬಿದ್ದು ಅನೇಕ ಅಪಘಾತಗಳು ಸಂಭವಿಸಿದ್ದರು, ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಿರಲಿಲ್ಲ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img