Sunday, March 22, 2026

Mandya Sc

ಪತ್ರಕರ್ತರಿಗೆ ಕೋವಿಡ್ ಪರೀಕ್ಷೆ ಮಾಡಲು ಎಂಎಲ್ ಸಿ ಅಡ್ಡಿ..!

ಮಂಡ್ಯ : ಸೋಂಕಿತರನ್ನ ವಸತಿ ಪ್ರದೇಶದಲ್ಲಿ ಇರಿಸಲು ವಿರೋಧ ಓಕೆ. ಆದ್ರೆ, ಸಮೂಹಿಕ ಪರೀಕ್ಷೆಗೆ ವಿರೋಧ ಯಾಕೆ..? ರಾಜ್ಯ ಸರ್ಕಾರದ ಆದೇಶದ ಮೇಲೆ ಇಡೀ ರಾಜ್ಯಾದ್ಯಂತ ಪತ್ರಕರ್ತರಿಗೆ ಕೋವಿಡ್ ಪರೀಕ್ಷೆ ಮಾಡಲಾಗ್ತಿದೆ.. ಮಂಡ್ಯ ಜಿಲ್ಲೆಯ ಎಲ್ಲಾ ಪತ್ರಕರ್ತರಿಗೂ ಪರೀಕ್ಷೆ ನಡೆಸಲಾಗುತ್ತಿದ್ದು ಜೆಡಿಎಸ್ ಎಂಎಲ್ ಸಿ ಶ್ರೀಕಂಠೇಗೌಡ ಪರೀಕ್ಷೆಗೆ ವಿರೋಧ ಮಾಡಿದ್ದಾರೆ. ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಪತ್ರಕರ್ತರಿಗೆ ಟೆಸ್ಟ್ ಮಾಡೋದಕ್ಕೆ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img