Friday, July 31, 2026

mandya stadium

ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡುವಂತೆ ಕಟ್ಟಾಜ್ಞೆ

ಮಂಡ್ಯ : ಕೊರೊನಾ ಎಫೆಕ್ಟ್ ಹಿನ್ನೆಲೆ ಮಂಡ್ಯ ನಗರದ ಮಾರುಕಟ್ಟೆಯನ್ನ ವಿಶ್ವೇಶ್ವರ ಸ್ಟೇಡಿಯಂಗೆ ಶಿಫ್ಟ್ ಮಾಡಲಾಗಿದೆ.. ಸ್ಟೇಡಿಯಂನಲ್ಲಿ ವ್ಯಾಪಾರಸ್ಥರು ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡಬೇಕು ಎಂದು ಉಪವಿಭಾಗಧಿಕಾರಿ ಸೂರಜ್ ಹೇಳಿಕೆ ನೀಡಿದ್ದಾರೆ.. ತರಕಾರಿ ವ್ಯಾಪಾರಸ್ಥರು 270 ಪಾಸ್ ಗಳನ್ನ ನಗರಸಭೆಯಿಂದ ಪಡೆದುಕೊಂಡಿದ್ದು ಅವರು ಅದೇ ನಂಬರಿಗೆರ ಗುರುತಿಸಲ್ಪಟ್ಟ ಜಾಗದಲ್ಲಿ ವ್ಯಾಪಾರ ಮಾಡಬೇಕು....
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img