Tuesday, February 17, 2026

Mandya sugar factory

ಮೈಶುಗರ್ ಹೇಗೆ ನಡೆಸಬೇಕು ಅನ್ನೋದನ್ನ ನಾವು ತೋರಿಸ್ತೇವೆ – ಡಿಕೆ ಶಿವಕುಮಾರ್

https://www.youtube.com/watch?v=heeTOl08S0Q&t=252s www.karnatakatv.net : ಮೈಶುಗರ್ ಕಾರ್ಖಾನೆಯನ್ನು ಬಿಜೆಪಿ ನಾಯಕ ಹಾಗೂ ಉದ್ಯಮಿ ಮುರುಗೇಶ್ ನಿರಾಣಿ ಅವರಿಗೆ ಮಾರುವ ವಿಚಾರವಾಗಿ ಹಳೇ ಮೈಸೂರು ಭಾಗದ ನಾಯಕರಾಗಿ ನಿಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, 'ನಾನು ಅಖಂಡ ಕರ್ನಾಟಕದ ನಾಯಕ. ಕೇವಲ ಹಳೇ ಮೈಸೂರು ಭಾಗದ ನಾಯಕ ಅಲ್ಲ.  ಕಾರ್ಖಾನೆಯನ್ನು ಅವರದೇ ಪಕ್ಷದ ನಾಯಕರಿಗೆ...

ಸುಮಲತಾ ಮನವಿ : ತವರು ಜಿಲ್ಲೆ ಮಂಡ್ಯಗೆ ಯಡಿಯೂರಪ್ಪ ಬಂಪರ್

ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಮಂಡ್ಯಗೆ ಬಂಪರ್ ಕೊಡುಗೆ ನೀಡಿದ್ದಾರೆ. ಸುಮಲತಾ ಮೂರು ಬಾರಿ ಮನವಿ ಹಿನ್ನೆಲೆ ಕೆ.ಆರ್.ಎಸ್ ನಲ್ಲಿ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅತೀಶೀಘ್ರದಲ್ಲಿ ಮೈಷುಗರ್ ಕಾರ್ಖಾನೆ, ಪಾಂಡವಪುರ ಪಿಎಸ್ಎಸ್‌ಕೆ ಸಕ್ಕರೆ ಕಾರ್ಖಾನೆ ಪುನರಾರಂಭ ಮಾಡಲು ಹಣಕಾಸಿನ ನೆರವು ನೀಡಲಿದ್ದೇನೆ. ಕಾರ್ಖಾನೆ ಆರಂಭ ಮಾಡಲು ಹಣಕಾಸಿನ...
- Advertisement -spot_img

Latest News

1 ಕೈಯಿಂದ ಕೊಟ್ಟಂತೆ ಮಾಡಿ ಎರಡೂ ಕೈಯಿಂದ ಕಿತ್ತುಕೊಳ್ಳುವುದು ಕಾಂಗ್ರೆಸ್ ಗ್ಯಾರಂಟಿ ಫಾರ್ಮುಲಾ: ಬಿ.ವೈ.ವಿಜಯೇಂದ್ರ

Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...
- Advertisement -spot_img