Tuesday, June 23, 2026

Mandya Taluk Panchayat

ಮೈತ್ರಿ ಇಲ್ಲಾ, ಪ್ರತ್ಯೇಕ ಚುನಾವಣೆಗೆ ರೆಡಿ – ಪ್ರೀತಂ ಗೌಡ ಹೇಳಿದ್ದೇನು?

ಮಂಡ್ಯ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಬಿಜೆಪಿ ಸ್ವಂತ ಶಕ್ತಿಯ ಮೇಲೆ ಎದುರಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಸ್ಪಷ್ಟಪಡಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು...
- Advertisement -spot_img

Latest News

ತಾಯಿಯಾಗುತ್ತಿರುವ ಖುಷಿಯಲ್ಲಿ ನಟಿ ಸಮಂತಾ: ದಂಪತಿಯನ್ನು ಮನೆಗೆ ಕರೆದು ಸತ್ಕರಿಸಿದ ನಟ ಚಿರಂಜೀವಿ

Tollywood: ನಟಿ ಸಮಂತಾ ತಾಯಿಯಾಗುತ್ತಿದ್ದು, ಮಾ ಇಂಟಿ ಬಂಗಾರಂ ಸಿನಿಮಾ ನಿರ್ದೇಶಕಿ ನಂದಿನಿ ಈ ವಿಷಯ ಖಚಿತಪಡಿಸಿದ್ದಾರೆ. ಆದರೆ ಸಮಂತಾ ಈ ಬಗ್ಗೆ ಎಲ್ಲಿಯೂ ಸ್ಪಷ್ಟನೆ...
- Advertisement -spot_img