Saturday, July 4, 2026

mandya updates

ಮಂಡ್ಯದ ಇಂದಿನ ಪ್ರಮುಖ ಸುದ್ದಿಗಳು..!

https://www.youtube.com/watch?v=yrB9UKSoX7w&t=20s ಮಳವಳ್ಳಿ ನಾಳೆ ಪಟ್ಟಲದಮ್ಮದೇಗುಲ ಉದ್ಘಾಟನೆ! ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಅಂತರವಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಪಟ್ಟಲದಮ್ಮದೇವಿಯ ದೇವಾಲಯದ ಉದ್ಘಾಟನಾ ಸಮಾರಂಭ ಜೂನ್ 22 ಮತ್ತು 23 ರಂದು ಅಗಸನಪುರ ಗುರು ಮಠದ ಚಂದ್ರಶೇಖರ ಆರಾಧ್ಯ ಅವರ ಸಾನ್ನಿಧ್ಯದಲ್ಲಿ ನಡೆಯಲಿದೆ. ಜೂ 22ರಂದು ಸಂಜೆ 5 ಗಂಟೆಗೆ ಅಂತರವಳ್ಳಿ ಸಿದ್ದೇಶ್ವರ ಸ್ವಾಮಿ ಬಸಪ್ಪ ಮತ್ತು ಹಲಗೂರು ಪಟ್ಟಲದಮ್ಮ...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img