Tuesday, August 11, 2026

Mandya Urban Development Authority

Hdk ಬಹಿರಂಗ ರಾಮನಗರ & ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 26 ಕೋಟಿ ದುರ್ಬಳಕೆ..!

ಹಾಸನ : ರಾಮನಗರ (Ramanagara) ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರ(Mandya Urban Development Authority)ಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಸಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಗಂಭೀರ ಆರೋಪ ಮಾಡಿದರು. ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಮನಗರ ಕ್ಷೇತ್ರದ ನಗರ ಪ್ರದೇಶದ ಜನರ ಸಮಸ್ಯೆಗಳ  ಬಗ್ಗೆ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img