Tuesday, April 21, 2026

Mandya

ಹಡೆದವಳ ಸೀರೆಯೇ ಮಗನಿಗೆ ಉರುಳಾಯ್ತೇ?

ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಮನೆಯ ತೊಲೆಗೆ ಸೀರೆ ಕಟ್ಟಿ ಮಗು ತೂಗುವುದು ಸಾಮಾನ್ಯ. ಆದ್ರೆ ಅದೇ ಸೀರೆ 8 ವರ್ಷದ ಬಾಲನಿಗೆ ಉರುಲಾದ ದಾರುಣ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿಜಯ್ ಕುಮಾರ್ ಅವರ ಪುತ್ರ ಭೂಮಿತ್ ಮೃತಪಟ್ಟ ಬಾಲಕನಾಗಿದ್ದಾನೆ. ಮನೆಯಲ್ಲಿ ಪುಟ್ಟ ಮಗುವಿಗಾಗಿ ಸೀರೆಯನ್ನು ಬಳಸಿ...

ಯುವಕರಿಗೆ ಉದ್ಯೋಗ ಭಾಗ್ಯ; ಸರ್ಕಾರದಿಂದ ಗ್ರೀನ್ ಸಿಗ್ನಲ್!

ಮಂಡ್ಯ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಮಹತ್ವದ ತಿರುವು ಸಿಕ್ಕಿದ್ದು, ಬಹು ನಿರೀಕ್ಷಿತ ಕೈಗಾರಿಕಾ ಹಬ್ ಸ್ಥಾಪನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಯೋಜನೆಯಿಂದ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆಯುವ ಸಾಧ್ಯತೆ ಇದೆ. ಇದುವರೆಗೆ ಮಂಡ್ಯ ಕಾಂಗ್ರೆಸ್ ಶಾಸಕರು ಮತ್ತು ಕೇಂದ್ರ ಸಚಿವ H. D. ಕುಮಾರಸ್ವಾಮಿ ನಡುವೆ ನಡೆಯುತ್ತಿದ್ದ ಭೂಮಿ...

Mandya: ಗೋ ಶಾಲೆಗೆ ನುಗ್ಗಿ ಹಸುವನ್ನು ಕೊಂ*ದ ಚಿರತೆ: ಗ್ರಾಮಸ್ಥರಲ್ಲಿ ಮೂಡಿದ ಆತಂಕ

Mandya News: ಚಿರತೆ ಗೋ ಶಾಲೆಗೆ ನುಗ್ಗಿ ಹಸುವನ್ನು ಎಳೆದು ಕೊಂದ ಮಾಡಿರುವ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ಮೇಲುಕೋಟೆಯ ಶ್ರೀನಿವಾಸ್ ಅಯ್ಯಂಗಾರ್ ಎಂಬುವರು‌ ಈ ಗೋಶಾಲೆಯನ್ನು ನಡೆಸುತ್ತಿದ್ದರು. ಆದರೆ ಮಧ್ಯರಾತ್ರಿ ದಾಳಿ ಮಾಡಿರುವ ಚಿರತೆ, ಹಸುವನ್ನು ಎಳೆದು ತಂದು ಬಾಗಿಲಿನಲ್ಲಿ ಕೊಂದು ಹಾಕಿದೆ. ಈ ವೇಳೆ ಚಿರತೆ ಬೇಟೆಯ ದೃಶ್ಯ ಮೊಬೈಲ್ ನಲ್ಲಿ...

Mandya: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಂಡ್ಯ ಎಸ್ಪಿಗೆ ದೂರು ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು

Mandya News: ಆರ್‌ಎಸ್‌ಎಸ್‌ ಅನ್ನು ವಿಷಕಾರಿ ಹಾವು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಮಂಡ್ಯದಲ್ಲಿ ಖರ್ಗೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಎಸ್.ಪಿ ಗೆ ಈ ಬಗ್ಗೆ ದೂರು ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು, ಕಚೇರಿ ಬಳಿ ಖರ್ಗೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವನ್ನು ಹತ್ಯೆ ಮಾಡದಿದ್ದರೆ ನೀವು...

Mandya: 108ನೇ ದಿನಕ್ಕೆ ತಲುಪಿದ ಗೆಜ್ಜಲಗೆರೆ ಗ್ರಾಮಸ್ಥರು ಪ್ರತಿಭಟನೆ: ಬೆಂಬಲ ಸೂಚಿಸಿದ ಬಿಜೆಪಿ ನಾಯಕರು

Mandya News: ಮದ್ದೂರು ನಗರಸಭೆ ಸೇರ್ಪಡೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಡಿಸಿಎಂ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆದಿದ್ದು, ಸ್ಥಳಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ, ಬೆಂಬಲ ಸೂಚಿಸಿದ್ದಾರೆ. ಕಳೆದ 108 ದಿನಗಳಿಂದ ಈ ಪ್ರತಿಭಟನೆ...

ತಮ್ಮೂರಿಗೆ ನೀರಿನ ವ್ಯವಸ್ಥೆ ಮಾಡಿದ್ದಕ್ಕೆ ಬಸವರಾಜ ಬೊಮ್ಮಾಯಿಗೆ ಬೃಹತ್ ಬೆಲ್ಲದ ಹಾರ ಹಾಕಿ ಗೌರವ

Mandya News: ಮಂಡ್ಯದ ಎಲೆಚಾಕನಹಳ್ಳಿ ಗ್ರಾಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಗ್ರಾಮಸ್ಥರು ಬೆಲ್ಲದ ಹಾರ ಹಾಕಿ ಸ್ವಾಗತ ಕೋರಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಸಚಿವರಾಗಿದ್ದಾಗ, ತಮ್ಮೂರಿನ ಕೆರೆಗೆ ನೀರು ತಂದಿದ್ದ ಹಿನ್ನಲೆ ಮಾಜಿ ಸಿಎಂಗೆ ಈ ರೀತಿ ಭರ್ಜರಿ ಸ್ವಾಗತ ಕೋರಲಾಗಿದೆ. ಕೆರೆಗೆ ಏತ ನೀರಾವರಿ ಮೂಲಕ ನೀರು ಕೊಟ್ಟಿದ್ದಕ್ಕೆ ಕ್ರೇನ್ ಮೂಲಕ 3 ಕ್ವಿಂಟಾಲ್...

ಮಂಡ್ಯ ಜಿಲ್ಲೆಗೆ ಕೈಗಾರಿಕೆ ತಂದೇ ತರ್ತೇೆನೆ ಎಂದ ಹೆಚ್ಡಿಕೆ: ಜಿಲ್ಲೆಯ ಅಭಿವೃದ್ಧಿಗೆ ಬದ್ಧ ಎಂದ ರವಿಕುಮಾರ್

Mandya News: ಮಂಡ್ಯದಲ್ಲಿ ದಿಶಾ ಸಭೆ ನಡೆದಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ, ಶಾಸಕ ಗಾಣಿಗ ರವಿ, ಎಸ್ಪಿ ಶೋಭಾರಾಣಿ ಸೇರಿ ಹಲವು ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ,  ಮಂಡ್ಯದಲ್ಲಿ ಕೈಗಾರಿಕೆ ತಂದೆ ತರ್ತೇನೆ. ಮಂಡ್ಯ ಜಿಲ್ಲೆಯ ಯುವಜನತೆಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಕೈಗಾರಿಕೆ ತರಲು ಕೇಂದ್ರ ಸರ್ಕಾರದಿಂದ 780ಕೋಟಿ ಹಣ ಖರ್ಚು...

ಕೇಂದ್ರ ಸಚಿವ ಕುಮಾರಸ್ವಾಮಿ ನೇತೃತ್ವದ ದಿಶಾ ಸಭೆಯಲ್ಲಿ ಮುಂದುವರೆದ ಕಾಂಗ್ರೆಸ್ ಶಾಸಕರ ಅಸಹಕಾರ ಚಳುವಳಿ

Mandya News: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದಿಶಾ ಸಭೆ ನಡೆಸಿದ್ದು, ಜಿಲ್ಲೆಯ ಕೇಂದ್ರ ಪುರಸ್ಕೃತ ಅಭಿವೃದ್ಧಿ ಕಾರ್ಯಕ್ರಮ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ ಶಾಸಕರಾದ ಗಣಿಗ ರವಿಕುಮಾರ್, ಹೆಚ್.ಟಿ.ಮಂಜು, ಡಿಸಿ ಡಾ.ಕುಮಾರ, ಎಸ್ಪಿ ಡಾ.ವಿಜೆ.ಶೋಭಾರಾಣಿ, ಸಿಇಓ ಕೆ.ಆರ್.ನಂದಿನಿ, ಎಡಿಸಿ ಶಿವಾನಂದ ಮೂರ್ತಿ, ಪರಿಷತ್ತ್ ಸದಸ್ಯ , ಮಾಜಿ ಸಚಿವ ಸಿಎಸ್.ಪುಟ್ಟರಾಜು, ಮಾಜಿ ಶಾಸಕ ಡಾ.ಕೆ.ಅನ್ನದಾನಿ ಸೇರಿ ಅಧಿಕಾರಿಗಳು...

Mandya: ಮಕ್ಕಳಿಗೆ ಈ ಶಾಲೆಯಲ್ಲೇ ಅಡ್ಮಿಷನ್ ಮಾಡಿಸಬೇಕೆಂದು ಚಾಪೆ-ದಿಂಬು ಹಿಡಿದು ಬಂದ ಪೋಷಕರು

Mandya News: ಮಕ್ಕಳಿಗೆ ಈಗ ತಾನೇ ಪರೀಕ್ಷೆ ಮುಗಿದಿದ್ದು, ಮಕ್ಕಳು ರಜೆಯ ಮಜಾ ಪಡೆಯುತ್ತಿದ್ದಾರೆ. ಇನ್ನು ಕೂಡ ಮುಗಿದ ಪರೀಕ್ಷೆಯ ಫಲಿತಾಂಶ ಕೂಡ ಬರಲಿಲ್ಲ. ಆಗಲೇ ಜನ ತಮ್ಮ ಮಕ್ಕಳಿಗೆ ಮುಂದಿನ ತರಗತಿಗೆ ಎಡ್ಮಿಶನ್‌ ಮಾಡಿಸಲು ಸರ್ಕಸ್ ಮಾಡುತ್ತಿದ್ದಾರೆ. ಮಂಡ್ಯದ ಖಾಸಗಿ ಶಾಲೆಯಲ್ಲಿ ತಮ್ಮ ಮಕ್ಕಳಿಗೆ ಅಡ್ಮಿಷನ್ ಮಾಡಿಸಬೇಕು ಎಂದು ಪೋಷಕರು ರಾತ್ರಿಯೇ ಶಾಲೆಯ ಬಳಿ...

Mandya: ಸಿಗರೇಟ್ ವಿಷಯಕ್ಕೆ ಕಿರಿಕ್: ತಾರಕಕ್ಕೇರಿದ ಜಗಳ, ಓರ್ವ ಸಾ*ವು

Mandya: ಮಂಡ್ಯದಲ್‌ಲಿ ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದ್ದು, ಓರ್ವನನ್ನು ಹತ್ಯೆ ಮಾಡಲಾಗಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಬಳಿ ಘಟನೆ ನಡೆದಿದ್ದು, ಮರಳಿಗ ಗ್ರಾಮದ ಯಶ್ವಂತ್ ಅಲಿಯಾಸ್ ಕಜ್ಜಿ ಅಭಿಗೆ ತೀವ್ರ ಗಾಯವಾಗಿದ್ದು ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಗೊರವನಹಳ್ಳಿ ಗ್ರಾಮದ ದರ್ಶನ್ , ಸಚಿನ್...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img