Sunday, July 26, 2026

Mandya

ಮೈಶುಗರ್ ಶಾಲೆಯ ಶಿಕ್ಷಕರಿಗೆ ಸಂಬಳ ಕೊಡಲು ಕುಮಾರಸ್ವಾಮಿ ಹಣ ಕೊಟ್ಟಿಲ್ಲ: ಸಚಿವ ಚಲುವರಾಯಸ್ವಾಮಿ

Mandya News: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಪುಂಡತನ ತೋರಿರುವ ಎಂಇಎಸ್‌ ಪುಂಡರ ವಿರುದ್ದ ಮಂಡ್ಯದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಭಾಷೆ, ಜನ ರಕ್ಷಣೆಗೆ ಸೂಕ್ತ ಕ್ರಮ ಕೈಗ``ಳ್ಳಲಾಗುತ್ತದೆ. ಭಾಷೆ ಮೇಲೆ ಆಕ್ರಮಣ ಮಾಡುವುದು ನಿರಂತರವಾಗಿ ನಡೆಯುತ್ತಿದೆ. ನೆಲ, ಜಲ, ಭಾಷೆ ಮೇಲೆ ಈ ರೀತಿ ದಬ್ಬಾಳಿಕೆ ನಡೆದರೆ, ಇದಕ್ಕೆ ತಿಲಾಂಜಲಿ ಹೇಳಲು...

ಸಾವಿನಲ್ಲೂ ಒಂದಾದ ದಂಪತಿ : 46 ವರ್ಷಗಳ ಪ್ರೀತಿಗೆ ಅಂತ್ಯ!

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. 46 ವರ್ಷಗಳ ಸುಖದ ದಾಂಪತ್ಯ ನಡೆಸಿದ ಗೌರಮ್ಮ (50) ಮತ್ತು ನಿಂಗರಾಜ ನಾಯ್ಕ (65) ದಂಪತಿಗಳು ಒಂದೇ ದಿನ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಗೌರಮ್ಮ ನಿಧನರಾದ ಬಳಿಕ, ಅವರ ಅಂತ್ಯಸಂಸ್ಕಾರ ಸಿದ್ಧತೆ ನಡೆಯುತ್ತಿದ್ದಾಗ ಪತಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಾವಿನಲ್ಲೂ ಒಂದಾದ ಈ ದಂಪತಿಗಳ...

12 ಸ್ಥಾನಗಳಲ್ಲೂ JDS ಜಯಭೇರಿ ‌

ಮೈಸೂರು ಜಿಲ್ಲೆ ಹುಣಸೂರು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ಚುನಾವಣೆಯಲ್ಲಿ, ಜೆಡಿಎಸ್ ತನ್ನ ದಶಕಗಳ ಏಕಚಕ್ರಾಧಿಪತ್ಯವನ್ನು ಮುಂದುವರೆಸಿದೆ. ಆಡಳಿತ ಮಂಡಳಿಯ 8 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ, ಶಾಸಕ ಜಿ.ಡಿ. ಹರೀಶ್‌ ಗೌಡ ನೇತೃತ್ವದ ಜೆಡಿಎಸ್ ಬೆಂಬಲಿತ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 1 ವಾರದ ಹಿಂದೆ ನಡೆದ ಸಂಘದ ಸೊಸೈಟಿಗಳನ್ನು ಪ್ರತಿನಿಧಿಸುವ 1ನೇ...

ಸಹಕಾರ ಸಂಘ ಚುನಾವಣೆ ಕಿಚ್ಚು : ಮಂಡ್ಯ ರಾಜಕೀಯದಲ್ಲಿ ಹೊಸ ಕಾದಾಟ!

ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (MDCC) ಚುನಾವಣೆಯ ಜಿದ್ದಾಜಿದ್ದಿ ಜೋರಾಗಿದೆ. ನವೆಂಬರ್‌ 2ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆ ದಿನವಾಗಿದೆ. ಜೆಡಿಎಸ್‌ ಹಾಗೂ NDA ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಶಾಸಕ ಡಾ.ಕೆ. ಅನ್ನದಾನಿ ಅವರ ನೇತೃತ್ವದಲ್ಲಿ NDA ಅಭ್ಯರ್ಥಿಗಳು ಮಂಡ್ಯ ಡಿಸಿಸಿ ಬ್ಯಾಂಕ್‌ ಕಚೇರಿಗೆ ತೆರಳಿ ನಾಮಪತ್ರ...

ಮತ್ತೊಂದು ದಾಖಲೆ ಬರೆದ KRS ಜಲಾಶಯ!

ಪ್ರತಿ ವರ್ಷ ಕಾವೇರಿ ನೀರು ಬಿಡುವ ವಿವಾದದಿಂದ ಸುದ್ದಿಯಲ್ಲಿರೋ ಕೆಆರ್‌ಎಸ್‌ ಅಣೆಕಟ್ಟು, ಈ ಬಾರಿ ಬೇರೆಯದ್ದೇ ಕಾರಣಕ್ಕೆ ದಾಖಲೆ ನಿರ್ಮಿಸಿದೆ. ಕಳೆದ ಹಲವಾರು ವರ್ಷಗಳಿಂದ ಸರಿಯಾದ ಅವಧಿಯಲ್ಲಿ ಭರ್ತಿಯಾಗದ ಕೆಆರ್‌ಎಸ್‌, ಈ ವರ್ಷ ಮಳೆಯ ಕೃಪೆಯಿಂದ ಒಂದೇ ಸಾಲಿನಲ್ಲಿ ಮೂರನೇ ಬಾರಿಗೆ ಸಂಪೂರ್ಣ ಭರ್ತಿಯಾಗಿ ಹೊಸ ಇತಿಹಾಸ ನಿರ್ಮಿಸಿದೆ. ಸಾಧಾರಣವಾಗಿ ಜುಲೈ ಅಥವಾ ಆಗಸ್ಟ್‌ನಲ್ಲಿ ತುಂಬೋ...

ದಶಕಗಳ ಬಳಿಕ ಮೇಲುಕೋಟೆಯಲ್ಲಿ ರಾಜಮುಡಿಯಂದೇ ‘ಅಷ್ಟ ತೀರ್ಥೋತ್ಸವ’

ಅನೇಕ ದಶಕಗಳ ಬಳಿಕ ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಅಕ್ಟೋಬರ್‌ 31ರಂದು ರಾಜಮುಡಿ ಉತ್ಸವ ಮತ್ತು ಅಷ್ಟತೀರ್ಥೋತ್ಸವ ಒಂದೇ ದಿನ ನಡೆಯಲಿದ್ದು, ಭಕ್ತರಿಗೆ ಅಪರೂಪದ ಧಾರ್ಮಿಕ ಕ್ಷಣವಾಗಲಿದೆ. ಸಾಮಾನ್ಯವಾಗಿ ಅಷ್ಟತೀರ್ಥೋತ್ಸವಕ್ಕೂ ಮೊದಲು ರಾಜಮುಡಿ ಉತ್ಸವ ನಡೆಯುತ್ತಿತ್ತು. ನಂತರ ಆರನೇ ತಿರುನಾಳ ದಿನ ಅಷ್ಟತೀರ್ಥೋತ್ಸವ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ವಿಶೇಷ ನಕ್ಷತ್ರದ ಸಂಯೋಗದಿಂದ ಎರಡೂ ಉತ್ಸವಗಳು ಒಂದೇ...

K.R ಪೇಟೆ ತಾಲೂಕಿನಲ್ಲಿ ಕಳ್ಳರ ಹಾವಳಿ : ದೇಗುಲ–ಮನೆ–ಅಂಗಡಿ ಎಲ್ಲೆಡೆ ಕಳ್ಳತನ!

ಮಂಡ್ಯ ಜಿಲ್ಲೆ, ಕೆ.ಆರ್.ಪೇಟೆ ತಾಲೂಕು ಬೂಕನಕೆರೆ ಹೋಬಳಿ ವ್ಯಾಪ್ತಿಯಲ್ಲಿ, ಇತ್ತೀಚೆಗೆ ನಡೆದ ಸರಣಿ ಕಳ್ಳತನಗಳಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ದೇಗುಲಗಳು, ಅಂಗಡಿಗಳು, ಹಾಗೂ ಮನೆಗಳಲ್ಲಿ ನಡೆಯುತ್ತಿರುವ ಕಳ್ಳತನಗಳಿಂದ ಸ್ಥಳೀಯರು ನಿದ್ದೆ ಕಳೆದುಕೊಂಡಿದ್ದಾರೆ. ಕಳೆದ ಒಂದು ವಾರದೊಳಗೆ ನಾಲ್ಕು-ಐದು ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ಕಳ್ಳರ ಹಾವಳಿಗೆ ಗ್ರಾಮಸ್ಥರು ತತ್ತರಿಸಿದ್ದಾರೆ. ಇತ್ತೀಚಿನ ಘಟನೆಯಾಗಿ, ತಾಲೂಕಿನ ಗಂಜೀಗೆರೆ...

₹8,500 ಕೋಟಿ ನೆರವು ಬೇಕು : ಕೇಂದ್ರದ ವಿರುದ್ಧ ಚಲುವರಾಯಸ್ವಾಮಿ ಕಿಡಿ!

ಮಂಡ್ಯ: ರಾಜ್ಯದಲ್ಲಿ 14 ಲಕ್ಷ ಹೆಕ್ಟೇರ್‌ ಬೆಳೆ ನಷ್ಟ ಸಂಭವಿಸಿದ್ದು, 15 ಜಿಲ್ಲೆಗಳು ತೀವ್ರ ಹಾನಿಗೆ ಒಳಗಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಎನ್‌ಡಿಆರ್‌ಎಫ್ ನಿಗದಿಪಡಿಸಿದ ಮೊತ್ತಕ್ಕಿಂತಲೂ ₹8,500 ಕೋಟಿ ಹೆಚ್ಚುವರಿ ನೆರವು ಅಗತ್ಯವಿದೆ ಎಂದು ಹೇಳಿದ ಅವರು, ಕೇಂದ್ರ ಸಚಿವರು ಮತ್ತು ಸಂಸದರು ರಾಜ್ಯದ ಪರವಾಗಿ ಧ್ವನಿ ಎತ್ತಬೇಕು ಎಂದು...

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ ಅನ್ನೋದು ಮನಸ್ಸಿಗೆ ಬಂದಂತೆ, ತಮಗೆ ಹೇಗೆ ಬೇಕೋ ಹಾಗೆ ಪರಿವರ್ತಿಸಿಕ``ಳ್ಳಬಹುದಾದ ಜಾಗವಾಗಿದೆ. ಮಂಡ್ಯದ ಕೆ.ಆರ್.ಪೇಟೆ ಪಟ್ಟಣದ ಹೇಮಾವತಿ ಬಡಾವಣೆ ಅಂಗನವಾಡಿಯಲ್ಲಿ ಓರ್ವ ಕುಡುಕ, ಚೆನ್ನಾಗಿ ಕುಡಿದು ಅಂಗನವಾಡಿಗೆ ಬಂದು...

Mandya: ಧಮ್, ತಾಕತ್ ಇದ್ದರೆ RSS ಬ್ಯಾನ್ ಮಾಡಿ: ಮಂಡ್ಯದಲ್ಲಿ ಬಿಜೆಪಿಗರಿಂದ ಐ ಲವ್ RSS ಅಭಿಯಾನ

Mandya News: ಆರ್‌ಎಸ್‌ಎಸ್‌ ಬ್ಯಾನ್ ಆಗಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಈ ಬಗ್ಗೆ ಹಲವು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮಂಡ್ಯದಲ್ಲೂ ಈ ಬಗ್ಗೆ ಆರ್ಎಸ್‌ಎಸ್‌ನವರು, ಬಿಜೆಪಿಗರು ಸಿಡಿದೆದ್ದು, ಐ ಲವ್ RSS ಪೋಸ್ಟರ್ ಅಭಿಯಾನ ಶುರು ಮಾಡಿದ್ದಾರೆ. ಮಂಡ್ಯದ ಅಂಚೆ ಕಚೇರಿ ಬಳಿ ಐ ಲವ್...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img