Tuesday, May 5, 2026

Mandya

ಮದ್ದೂರಿನಲ್ಲಿ ಖಾಕಿ ಪಡೆ ಲಾಠಿಚಾರ್ಜ್

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪ್ರತಿಭಟನಾಕಾರರ ಮೇಲೆ, ಲಾಠಿಚಾರ್ಜ್‌ ಮಾಡಲಾಗಿದೆ. ಸೆಪ್ಟೆಂಬರ್‌ 7ರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ಮಾಡಲಾಗಿತ್ತು. ಇದ್ರಿಂದ ರೊಚ್ಚಿಗೆದ್ದ ಜನರು, ಪೇಟೆ ಬೀದಿ ಮಾರ್ಗವಾಗಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ರು. ಸೋಮವಾರ ಬೆಳಗ್ಗೆಯೇ ನೂರಾರು ಸಂಖ್ಯೆಯಲ್ಲಿ ಜನರು ಜಮಾವಣೆಗೊಂಡಿದ್ರು. ಹಿಂದೂ ಸಂಘಟನೆಗಳ...

ಹುಡುಗನ ಸುಳ್ಳು ಡಿಗ್ರಿ : ಎಂಗೇಜ್‌ಮೆಂಟ್‌ ಕ್ಯಾನ್ಸಲ್‌ ಯುವತಿ ಆತ್ಮಹತ್ಯೆ

ಮದುವೆ ನಿಶ್ಚಯವಾದ ಹುಡುಗ ಓದಿಲ್ಲವೆಂದು ತಿಳಿದ ನಂತರ ಮದುವೆ ರದ್ದಾಗಿದೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ. ಸುಮಾರು 15 ದಿನಗಳ ಹಿಂದೆ ಹಾಸನ ಜಿಲ್ಲೆಯ ಯುವಕನ ಜೊತೆ, ಮದುವೆ ನಿಶ್ಚಯಗೊಂಡಿತ್ತು. ಮದುವೆಗೂ ಮುನ್ನ ತಾನು ಡಿಗ್ರಿ ಮಾಡಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವುದಾಗಿ ಹುಡುಗಿ...

ಶಿವನ ಪಾದ ಸೇರಿದ ಗಣೇಶನ ಭಕ್ತರು

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕುಣಿದು ಕುಪ್ಪಳಿಸುತ್ತಾ ಗಣೇಶ ಮೂರ್ತಿಗಳ ವಿಸರ್ಜನೆ ಹೋದವರು, ಬಾರದ ಲೋಕಕ್ಕೆ ಹೋಗಿದ್ದಾರೆ. ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ , ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಇಬ್ಬರು ಮೃತಪಟ್ಟಿದ್ದಾರೆ. ಇತ್ತ, ಮೈಸೂರಿನಲ್ಲೂ ಗಣಪನಿಗೆ ಪೂಜೆ ಸಲ್ಲಿಸಲು ಹೋಗಿ, ಟ್ರ್ಯಾಕ್ಟರ್‌ನಿಂದ ಬಿದ್ದು ವ್ಯಕ್ತಿಯೊಬ್ರು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ...

ಆರೋಗ್ಯದಲ್ಲಿ ಏರುಪೇರು ನಿಜ – HDK ಆರೋಗ್ಯದ ಬಗ್ಗೆ ನಿಖಿಲ್ ಬಿಗ್‌ ಅಪ್‌ಡೇಟ್!

ನಿಖಿಲ್ ಕುಮಾರಸ್ವಾಮಿ ಅವರು, ತಮ್ಮ ತಂದೆ ಮತ್ತು ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ಮಾತನಾಡಿದ್ದಾರೆ. ಈ ಹಿಂದೆ ಬಂದಿದ್ದ ಹೇಳಿಕೆಗಳನ್ನು ಖಂಡಿಸಿ, ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಮಾತನಾಡಿ, ಕುಮಾರಣ್ಣ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿತ್ತು. ಆದರೆ, ಅವರನ್ನು ನೋಡಿ...

ಮಂಡ್ಯದಲ್ಲಿ ದರೋಡೆಕೋರರು ಅಡ್ಡ ಬಂದವನನ್ನೇ ಹತ್ಯೆ ಮಾಡಿದ್ರು!

ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದರೋಡೆಕೋರರು ಚಿನ್ನಾಭರಣ ದೋಚಿ ಬಳಿಕ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಧಾರುಣ ಘಟನೆ ನಡೆದಿದೆ. ಸಕ್ಕರೆನಾಡು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ 72 ವರ್ಷದ ಮಾದಪ್ಪ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ. ಕಿರುಗಾವಲು ಗ್ರಾಮದ ಮಹಾಲಕ್ಷ್ಮಿ ಜ್ಯೂವೆಲರ್ಸ್ ಆಂಡ್ ಬ್ಯಾಂಕರ್ಸ್ ನಲ್ಲಿ ಶನಿವಾರ ತಡರಾತ್ರಿ ದರೋಡೆ ನಡೆಸಲು ಸಂಚು ರೂಪಿಸಿದ್ದಾರೆ....

ದೇಗುಲದ ಗೋಡೆ ಮೇಲೆ ಅನ್ಯಧರ್ಮದ ಚಿಹ್ನೆ!

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ, ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಪರಾರಿಯಾಗಿರುವ ವಿಲಕ್ಷಣ ಘಟನೆ ನಡೆದಿದೆ. ಬುಧವಾರ ರಾತ್ರಿ ದುಷ್ಕರ್ಮಿಗಳು ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿದ್ದಾರೆ. ಈ ವೇಳೆ ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು ಕಳ್ಳತನ ಮಾಡಿದ್ದಾರೆ. ಬಳಿಕ ದೇವಸ್ಥಾನದ ಗೋಡೆಯ ಮೇಲೆ...

KRS ಡ್ಯಾಂ ಫುಲ್‌ ಆದ್ರೂ ಕೆರೆ ಕಟ್ಟೆ ಖಾಲಿ ಖಾಲಿ

ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವುದು ಖುಷಿಯ ವಿಚಾರವಾದರೆ. ಭರ್ತಿಯಾಗಿ ಒಂದೂವರೆ ತಿಂಗಳು ಕಳೆದರೂ ಮಳವಳ್ಳಿ ಮತ್ತು ಮದ್ದೂರು ತಾಲ್ಲೂಕಿನ ಕೊನೇ ಭಾಗದ ರೈತರಿಗೆ ನೀರು ತಲುಪಿಲ್ಲ. ಕೆರೆ ಕಟ್ಟೆಗಳನ್ನು ತುಂಬಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ತಮಿಳುನಾಡಿಗೆ ಹೆಚ್ಚುವರಿಯಾಗಿ ನೀರು ಹರಿದು ಹೋಗುತ್ತಿದ್ದರೂ, ಇದನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತೀವ್ರ...

ಕಾಂಗೆಸ್ ಗೆ ಮುಖಭಂಗ ಗೆದ್ದು ಬೀಗಿದ JDS

ನಾಗಮಂಗಲ ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿಯಲ್ಲಿ, ಬಹುಮತವಿದ್ದರೂ ಸದಸ್ಯರು ನಿಗದಿತ ಸಮಯಕ್ಕೆ ನಾಮಪತ್ರ ಸಲ್ಲಿಸದ ಕಾರಣ, ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದಾರೆ. ಮಂಜೇಶ್ ಚನ್ನಾಪುರ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಳೆದ ಜುಲೈ 10ರಂದು ಚುನಾವಣೆ ನಿಗದಿಯಾಗಿತ್ತು. ಪಂಚಾಯಿತಿಯಲ್ಲಿ 13 ಸದಸ್ಯರ ಪೈಕಿ, 11 ಕಾಂಗ್ರೆಸ್ ಬೆಂಬಲಿತ ಮತ್ತು ಇಬ್ಬರು ಜೆಡಿಎಸ್...

ಮಂಡ್ಯದಲ್ಲಿ ಒಂದೇ ಕಾಲೇಜಿನ 4 ವಿದ್ಯಾರ್ಥಿಗಳ ದುರಂತ ಕಥೆ!

ಮಂಡ್ಯದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಿಮ್ಸ್‌ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೀಕ್ಷಾ ಒತ್ತಡವೇ ಆತ್ಮಹತ್ಯೆಗೆ ಕಾರಣ ಎನ್ನಲಾಗ್ತಿದೆ. 20 ವರ್ಷದ ಭರತ್ ಎತ್ತಿನಮನೆ, ಕೊಪ್ಪಳ ಮೂಲದವನು. ಮಿಮ್ಸ್‌ನಲ್ಲಿ ಮೊದಲ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ. ಜುಲೈ 20ರ ಭಾನುವಾರ ಮಧ್ಯರಾತ್ರಿ ಹಾಸ್ಟೆಲ್ ರೂಮಿನ ಫ್ಯಾನಿಗೆ, ನೇಣು ಹಾಕಿಕೊಂಡಿದ್ದಾನೆ. ಬೆಳಗ್ಗೆ ಸ್ನೇಹಿತರು ರೂಮಿಗೆ ಹೋದಾಗ...

ಚೆಲುವ ನಾರಾಯಣನ ಕಲ್ಯಾಣೋತ್ಸವ : ಮೇಲುಕೋಟೆ ಕೃಷ್ಣರಾಜಮುಡಿ ಬ್ರಹ್ಮೋತ್ಸವಕ್ಕೆ ಚಾಲನೆ

ಮೇಲುಕೋಟೆ. ಈ ಸ್ಥಳ ಅದೆಷ್ಟು ಜನಪ್ರಿಯ ಅಂದರೆ ಇದರ ಬಗ್ಗೆ ಲೆಕ್ಕವಿಲ್ಲದಷ್ಟು ಹಾಡುಗಳು ಸಿನಿಮಾಗಳಲ್ಲಿ ಮೂಡಿಬಂದಿದೆ. ಹಾಡುಗಳಷ್ಟೇ ಅಲ್ಲ, ಹಾಡಿನ ಶೂಟಿಂಗ್ ಸಹ ಇಲ್ಲಿ ನಡೆದಿದೆ. ಕೇವಲ ಕನ್ನಡ, ದಕ್ಷಿಣ ಭಾರತದ ಸಿನಿಮಾಗಳು ಮಾತ್ರವಲ್ಲದೆ, ಬಾಲಿವುಡ್ ಮಂದಿಗೂ ಈ ಸ್ಥಳ ಭಾರೀ ಫೇವರಿಟ್. ನೂರಾರು ಭಕ್ತರು ಪ್ರತಿದಿನ ಸ್ವಾಮಿ ಚೆಲುವ ನಾರಾಯಣ ಸ್ವಾಮಿಯ ದರ್ಶನಕ್ಕೆ...
- Advertisement -spot_img

Latest News

ಬಿಜೆಪಿಯವರು 100 ಸ್ಥಾನವನ್ನು ಕದ್ದಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...
- Advertisement -spot_img