Saturday, July 25, 2026

Mandya

ನಾವು ಅಧಿಕಾರಕ್ಕೆ ಬಂದಾಗಲೆಲ್ಲಾ ಉತ್ತಮ ಕೆಲಸವನ್ನೇ ಮಾಡಿದ್ದೇವೆ: ಸಚಿವ ಚಲುವರಾಯಸ್ವಾಮಿ

Mandya Political News: ಮಂಡ್ಯ: ಮಂಡ್ಯದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಮಾತನಾಡಿದ್ದು,  ನಾವು ಯಾವಾಗಲೂ ಶುಭ ಕಾರ್ಯ ಮಾಡ್ತೇವೆ. 2004, 2006ರಲ್ಲಿ ಮಂತ್ರಿಯಾದಾಗ ಅನೇಕ ಕಾರ್ಯಕ್ರಮ ಕೊಟ್ಟಿದ್ದೇವೆ. ಆರೋಗ್ಯ ಇಲಾಖೆಯ ಸಚಿವನಾದ, ಮೆಡಿಕಲ್ ಕಾಲೇಜು ಕೊಟ್ಟೆವು. ಸಾರಿಗೆ ಮಂತ್ರಿಯಾದಾಗ ಡಿವಿಷನ್‌, ಡಿಪೋ ತಂದೆವು. ಕೃಷಿ ಮಂತ್ರಿಯಾಗಿ ಕೃಷಿ ವಿವಿ ಆಗ್ತಿದೆ. ಹೊಸ ಫ್ಯಾಕ್ಟರಿ ಆದ್ರೆ ಸಂಪೂರ್ಣ ಕಾರ್ಖಾನೆ...

ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಶಕ್ತಿ ಇರುವುದು ಕಾವೇರಿ ಮಾತೆಗೆ: ಚಲುವರಾಯಸ್ವಾಮಿ

Political News: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು. ಈ ನಾಡಿನಲ್ಲಿ ಬಹುಶ ಲಕ್ಷಾಂತರ ಅಣೆಕಟ್ಟುಗಳಿದ್ದು, ರಾಜ್ಯದಲ್ಲೂ ಸಹ ನೂರಾರು ಅಣೆಕಟ್ಟುಗಳಿವೆ....

ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ನೀರು ಬಿಡುಗಡೆ ಎಚ್ಚರಿಕೆ ವಹಿಸಿ: ಎನ್ ಚಲುವರಾಯಸ್ವಾಮಿ

Political News: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. https://youtu.be/wIj--sZdc4Q ನದಿ ಪಾತ್ರದ ತಗ್ಗು...

ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ಕೆರೆ ಕಟ್ಟೆಗಳನ್ನು ತುಂಬಿಸಲಾಗುವುದು: ಸಚಿವ ಎನ್.ಚಲುವರಾಯಸ್ವಾಮಿ

Mandya News: ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನಾಗಮಂಗಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ಕೆ ಆರ್ ಎಸ್ ಅಣೆಕಟ್ಟಿನ ನೀರಿನ ಮಟ್ಟವು 120 ಅಡಿ ದಾಟಿದೆ. ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಹೇಮಾವತಿ ಜಲಾಶಯವೂ ಭರ್ತಿಯಾಗಿರುವುದರಿಂದ ಹೆಚ್ಚುವರಿ...

ಸಚಿವರಿಂದ ಅಧ್ಯಾಪನ ವಿಜ್ಞಾನೋತ್ಸವ – 2024 ರ ಕಾರ್ಯಕ್ರಮದ ಲಾಂಛನ ಬಿಡುಗಡೆ

Mandya News:ಮಂಡ್ಯ.ಜು.14: ಅಧ್ಯಾಪನ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ ) ಮಂಡ್ಯ ರವರು ಮಂಡ್ಯ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಬೆಂಗಳೂರು ಹಾಗೂ ಇಂಡಿಯನ್ ಸೈನ್ಸ್ ರಿಸರ್ಚ್ ಆರ್ಗನೈಸೇಷನ್ (ISRO) ಬೆಂಗಳೂರು* ಸಂಸ್ಥೆಗಳ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ತರಂಗ...

ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಸಂಬಂಧ ಸ್ಥಳ ಪರಿಶೀಲನೆ

Mandya News: ಮಂಡ್ಯ.ಜು.12:- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಯಲಿದ್ದು, ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು ಸ್ಥಳ ಪರಿಶೀಲನೆ ನಡೆಸಿದರು. ಸದ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಥಳ ನಿಗದಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಜಿಲ್ಲಾಡಳಿತ ಅಮರಾವತಿ...

ಕೃಷಿಕರ ಜಾಗೃತಿ ಸಮಾವೇಶ: ರೈತರು ಸದುಪಯೋಗ ಪಡೆದುಕೊಳ್ಳಿ: ಎನ್ ಚಲುವರಾಯಸ್ವಾಮಿ

Mandya News: ಮಂಡ್ಯ.ಜು.14: ಮಂಡ್ಯ ಜಿಲ್ಲೆಯಲ್ಲಿ ಇಂದು ಆಯೋಜಿಸಲಾಗಿರುವ ಕೃಷಿಕರ ಜಾಗೃತಿ ಸಮಾವೇಶದಲ್ಲಿ ಕೃಷಿ ಬಗ್ಗೆ ಅನೇಕ ಮಾಹಿತಿಯನ್ನು ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಮಂಡ್ಯ ಪಿ.ಇ.ಎಸ್ ವಿದ್ಯಾ ಸಂಸ್ಥೆಯ ಶ್ರೀ ವಿವೇಕಾನಂದ ಸಭಾಂಗಣದಲ್ಲಿ ಅಖಿಲ ಕರ್ನಾಟಕ...

Mandya: ವಿದ್ಯಾರ್ಥಿನಿಯರ ‘ಚಿತ್ರ’ ಕ್ಲಿಕ್ಕಿಸಿ ಕಿರುಕುಳ ‘; ವಿಕೃತ ಕಾಮಿ’ ಅರೆಸ್ಟ್..!

ಇಂತಹದೊಂದು ಹೀನ ಘಟನೆ ನಮ್ಮ ರಾಜ್ಯದಲ್ಲಿ ನಡೆದಿದೆ ಅಂತಾ ಹೇಳಿಕೊಳ್ಳೋಕೆ ನಮಗೆ ನಾಚಿಕೆ ಆಗುತ್ತಿದೆ. ಈತ ಒಬ್ಬರಲ್ಲ.. ಇಬ್ಬರಲ್ಲ.. ಬರೋಬ್ಬರಿ ಹತ್ತು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೋಡಿದ್ದಾನೆ. ತಾನು ಶಾಲೆಯ ಹಳೆ ವಿದ್ಯಾರ್ಥಿ ಎಂದು ಶಾಲೆಗೆ ಬಂದು ಕಿರಾತಕ ತನ್ನ ಅಸಲಿ ಮುಖ ಅನಾವರಣ ಮಾಡಿದ್ದಾನೆ. ಈ ದುಷ್ಟನ ಕೃತ್ಯಕ್ಕೆ ಚಿಕ್ಕ ಮಕ್ಕಳು ಜೀವನ...

ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಘೋಷಣೆ

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್‌ 20, 21, 22ರಂದು ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಸಾಹಿತ್ಯ ಸಮ್ಮೇಳನ ದಿನಾಂಕವನ್ನು...

ನಟ ದರ್ಶನ್ ಕೇಸ್ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ..

Hubli News: ಹುಬ್ಬಳ್ಳಿ: ನಾನು ಕೇಂದ್ರ ಸಚಿವನಾಗಿ ದರ್ಶನ ಕೇಸ್ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಕಾನೂನು ವ್ಯಾಪ್ತಿಯಲ್ಲಿ ಯಾರು ಕೂಡ ದೊಡ್ಡವರಲ್ಲ. ಕಾನೂನು ಬಾಹಿರ ಕೃತ್ಯಗಳಿಗೆ ಕಾನೂನು ರೀತಿಯಲ್ಲಿ ಕ್ರಮವನ್ನು ಜರುಗಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸರ್ಕಾರ ನಂಬಿಕೆ‌...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img