Saturday, March 7, 2026

Mandya

ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ ಸೇರ್ಪಡೆ ಹಿನ್ನಲೆ: ಗ್ರಾಮಸ್ಥರಿಂದ ಪ್ರತಿಭಟನೆ

Mandya News: ಮಂಡ್ಯ: ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ ಸೇರ್ಪಡೆ ಹಿನ್ನಲೆ. ಇದನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ‌ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ ಸೇರ್ಪಡೆಯಾಗುತ್ತಿರುವ ಹಿನ್ನೆಲೆ, ಇಲ್ಲಿನ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಇವರಿಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ವಿರೋಧ ಪಕ್ಷದ ನಾಯಕ...

ಕೋಟಿ ಕೋಟಿ ಹಣ ನುಂಗಿ ಕಚೇರಿಗೆ ಬೀಗ ಹಾಕಿದ ಪಿಗ್ಮಿ ಕಂಪನಿ: ದೂರು ದಾಖಲು

Mandya News: ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಬ್ಲೇಡ್ ಫೈನಾನ್ಸ್ ಕಂಪನಿ ಜನರಿಗೆ ಕೋಟಿ ಕೋಟಿ ನಾಮ ಹಾಕಿದೆ. ಸಮಗ್ರ ಅಭಿವೃದ್ಧಿ ಮೈಕ್ರೋ ಫೈನಾನ್ಸ್ ಕಂಪನಿ ಹೆಸರಲ್ಲಿ ಮಂಡ್ಯದ ನಾಗಮಂಗಲ ತಾಲೂಕಿನ ಜನರಿಗೆ ಕೋಟಿ ಕೋಟಿ ರೂಪಾಯಿ ಉಂಡೇ ನಾಮ ಹಾಕಲಾಗಿದೆ. ಇಲ್ಲಿನ ಪಿಗ್ಮಿ ಕಂಪನಿಯ``ಂದು ತಾಲೂಕಿನ ಸಾವಿರಾರು ಜನರ ಬಳಿ ಕೋಟಿ ಕೋಟಿ ಹಣ ಸಂಗ್ರಹ...

ಬಾಗಲಗುಂಟೆಯಲ್ಲಿ ಐಶ್ವರ್ಯ ಆತ್ಮಹತ್ಯೆ: ನವವಿವಾಹಿತೆಗೆ ಕಾಡ್ತಿದ್ದ ನೋವೇನು?

ಹಸೆಮಣೆ ಏರಿ ಇನ್ನೂ ತಿಂಗಳು ತುಂಬುವ ಮೊದಲೇ ನವವಿವಾಹಿತೆಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ, ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ 24 ವರ್ಷದ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ನವೆಂಬರ್ 27ರಂದು ಬೆಂಗಳೂರಿನ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹ ಎಂಬುವವರ ಜೊತೆ, ವಿಜೃಂಭಣೆಯಿಂದ ಮದುವೆ ಮಾಡಿಕೊಡಲಾಗಿತ್ತು....

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು ದೇವರ ಬಸಪ್ಪ ಅಂತಲೇ ಕರೆಯುತ್ತಾರೆ. ಈ ಗ್ರಾಮದಲ್ಲಿ ದೇಗುಲ ನಿರ್ಮಾಣ ಜಾಗದ ಸ್ಥಳಾಂತರ ಸಮಸ್ಯೆ ಉಂಟಾಗಿತ್ತು. ಈ ಸಮಸ್ಯೆ ಬಗೆಹರಿಯದೇ, ದೇಗುಲ ನಿರ್ಮಿಸಲು ಸಾಧ್ಯವಾಗದೇ, ಗ್ರಾಮಸ್ಥರು ಕಂಗಾಲಾಗಿದ್ದರು. ಹಾಗಾಗಿ...

Mandya: ಚಿತ್ರದುರ್ಗ ಬಸ್ ಅಪಘಾತದಲ್ಲಿ ಮಂಡ್ಯ ಮೂಲದ ಯುವತಿ ಸಜೀವ ದಹನ

Mandya: ಮಂಡ್ಯ: ಚಿತ್ರದುರ್ಗದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿತ್ತು. ಪ್ರವಾಸಕ್ಕೆ ಹೋಗುತ್ತಿದ್ದ ಹಲವರು ಆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಗಾಯಗ``ಂಡಿದ್ದಾರೆ. ಈ ಅಪಘಾತದಲ್ಲಿ ಮಂಡ್ಯ ಮೂಲದ ಯುವತಿ, ಸಜೀವ ದಹನವಾಗಿದ್ದಾಳೆ. ಕೆ.ಆರ್.ಪೇಟೆ ತಾಲೂಕಿನ ಅಂಕನಹಳ್ಳಿ ಗ್ರಾಮದ ಯುವತಿ ನವ್ಯ ಮೃತ ದುರ್ದೈವಿಯಾಗಿದ್ದಾಳೆ. ಈಕೆಯ ಫ್ಯಾಮಿಲಿ ಸದ್ಯ ಚೆನ್ನರಾಯಪಟ್ಟಣದಲ್ಲಿ ವಾಸವಾಗಿದ್ದು, ನವ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಳು. ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ ಸಾಫ್ಟ್‌ವೇರ್ ಇಂಜಿನಿಯರ್...

Mandya: ಶುದ್ಧ,ಸುರಕ್ಷಿತ ಕುಡಿಯುವ ನೀರು ಸರಬರಾಜು ಮಾಡಲು ಆದ್ಯತೆ ನೀಡಿ: ಜಿ.ಪಂ. ಸಿಇಓ ಸೂಚನೆ

Mandya: ಗ್ರಾಮಾಂತರ ಪ್ರದೇಶದಲ್ಲಿ ಸಾರ್ವಜನಿಕರಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಸರಬರಾಜು ಮಾಡುವಂತೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ತಾ.ಪಂ. ಇಓ ಗಳು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರುಗಳಿಗೆ ಸೂಚಿಸಿದರು. ಬುಧವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ...

ಮಂಡ್ಯದಲ್ಲಿ ‘ಅಮೆರಿಕ’ ಕಂಪನಿ!

ಮಂಡ್ಯ ಜಿಲ್ಲೆಯಲ್ಲಿ ಅಮೆರಿಕ ಮೂಲದ ಸೆಮಿಕಂಡಕ್ಟರ್ ಕಂಪನಿ ಸ್ಯಾನ್ಸನ್ ಗ್ರೂಪ್‌ಗೆ 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಈ ಯೋಜನೆ ರಾಜ್ಯಕ್ಕೆ ಬಂದು ನೆಲೆಯೂರಬೇಕು ಎನ್ನುವುದು ನಮ್ಮ ಆಸಕ್ತಿಯಾಗಿದೆ ಅಂತ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಈ ಸಂಬಂಧ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು...

Mandya News: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

Mandya News: ಮಂಡ್ಯ: ಮನೆಯಲ್ಲಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಪಾಂಡವಪುರ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪೂಜಾರಿ ಕೃಷ್ಣ ಎಂಬುವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಕ್ರೌರ್ಯ ಮರೆದಿದ್ದಾರೆ. ಕೃಷ್ಣ ಅವರು ಜಮೀನಿಗೆ ಹೋದ ಸಂದರ್ಭದಲ್ಲಿ, ಮನೆಯಲ್ಲಿ ಯಾರೂ...

Mandya News: ಶಾಲೆಯಲ್ಲಿ ಬಲವಂತವಾಗಿ ಜೈನ ವಿದ್ಯಾರ್ಥಿಗೆ ಮೊಟ್ಟೆ ಹಾಕಿದ ಕೇಕ್ ತಿನ್ನಿಸಿದ ಆರೋಪ

Mandya News: ಮಂಡ್ಯ: ಜೈನ‌ ಸಮುದಾಯದ ವಿದ್ಯಾರ್ಥಿಗೆ ಬಲವಂತವಾಗಿ ಮೊಟ್ಟೆ ಮಿಶ್ರಿತ ಕೇಕ್ ತಿನ್ನಿಸಿ ಕ್ರಿಶ್ಚಿಯನ್ ಶಾಲೆಯಿಂದ ಅಪಮಾನ ಮಾಡಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಪೋದಾರ್ ಶಾಲೆಯ ವಿರುದ್ಧ ವಿದ್ಯಾರ್ಥಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಬಲವಂತವಾಗಿ ನಮ್ಮ ಮಗನಿಗೆ ಕೇಕ್ ತಿನ್ನಿಸಿ ಅಪಮಾನ ಮಾಡಿದ್ದಾರೆಂದು ಆರೋಪಿಸಿದ್ದಾರೆ. ವಿದ್ಯಾರ್ಥಿ ಜೈನ ಸಮುದಾಯದವನಾಗಿದ್ದು, ಜೈನರು ಎಗ್ ಸೇರಿ ಮಾಂಸಾಹಾರ...

ಜಮೀನು ಮಾಲೀಕತ್ವಕ್ಕಾಗಿ ಮಾಜಿ ಶಾಸಕರ ಕುಟುಂಬ ಸದಸ್ಯರಿಂದ ವಕೀಲನ ಹಲ್ಲೆ, ಕೊಲೆ ಯತ್ನ ಆರೋಪ

Mandya News: ಮಾಜಿ ಶಾಸಕ ಹಾಗು ಕುಟುಂಬ ಸದಸ್ಯರಿಂದ ವಕೀಲ ನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಈ ಘಟನೆ ನಡೆದಿದೆ. ಕೆ.ಆರ್.ಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹಾಗು ಪುತ್ರ ಶ್ರೀಕಾಂತ್ ಸೇರಿ ಅವರ ಕುಟುಂಬ ಸದಸ್ಯರಿಂದ ದೌರ್ಜನ್ಯ ನಡೆದಿದ್ದು, ಜಮೀನು ಮಾಲೀಕತ್ವ ವಿಚಾರಕ್ಕೆ ಪಟ್ಟಣದ ವಕೀಲ ಶ್ರೀನಿವಾಸ್ ಮೇಲೆ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img