Friday, November 28, 2025

Mandya

Mandya: ಡಿ.21 ರಂದು ಸಿಪಿಐ(ಎಂ) ಪಕ್ಷದ ವತಿಯಿಂದ ಬೃಹತ್ ಪ್ರತಿಭಟನಾ ಸಭೆ

Mandya News: ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತೆ ನಡೆಯುತ್ತಿರುವ ಜನಾಂದೋಲನವು ನ.15 ರಿಂದ ಡಿ.15 ವರೆಗೆ ಮಂಡ್ಯ ಜಿಲ್ಲಾದ್ಯಂತ ನಡೆಸಲಾಗುವುದು ಎಂದು ಸಿಪಿಐ(ಎಂ) ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿಗೆ 5 ನೇ ಹಂತದಲ್ಲಿ ಕಾವೇರಿ ನೀರು ಕೊಂಡೊಯ್ಯುವುದು ವಿರೋಧಿಸಿ, 9..5 ಸಕ್ಕರೆ ಇಳುವರಿಯ ಟನ್ ಕಬ್ಬಿಗೆ 5500 ಬೆಲೆ...

Mandya News: ಜೋಡಿ ಸೀಮಂತ ಮಾಡಿದ ಹಳ್ಳಿಕಾರ್ ತಳಿಯ ಜೋಡಿ ಹಸುಗಳಿಂದ ಗಂಡು ಕರುಗಳಿಗೆ ಜನ್ಮ

Mandya News: ಮಂಡ್ಯ: ಕೆಲವರು ಪ್ರಾಣಿಗಳನ್ನು ಎಷ್ಟು ಪ್ರೀತಿಸುತ್ತಾರೆಂದರೆ ಮನೆ ಮಕ್ಕಳ ಹಾಗೆ ನೋಡಿಕ``ಳ್ಳುತ್ತಾರೆ. ಹೆಚ್ಚಾಗಿ ನಾಯಿ, ಬೆಕ್ಕುಗಳಿಗೆ ಈ ಪ್ರೀತಿ ಸಿಗುತ್ತದೆ. ಆದರೆ ಮಂಡ್ಯದಲ್ಲಿ ಹಸುವಿಗೆ ಈ ಪ್ರೀತಿ ಸಿಕ್ಕಿತ್ತು. ಯುವ ರೈತ ಹೇಮಂತ್ ಆ ಹಸುಗಳಿಗೆ ಸೀಮಂತ ಕೂಡ ಮಾಡಿಸಿದ್ದರು. ಮಂಡ್ಯದಲ್ಲಿ ಸೀಮಂತ ಮಾಡಿಸಿಕ``ಂಡಿದ್ದ 2 ಹಳ್ಳಿಕಾರ್ ಹಸುಗಳು 2 ಗಂಡು ಕರುಗಳಿಗೆ...

ಯುವ ಶಕ್ತಿ ದೇಶದ ಭವಿಷ್ಯ – ಮಂಡ್ಯದಲ್ಲಿ ಸಿಇಒ ಸಂದೇಶ!

ಮಂಡ್ಯ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯನ್ನು ಅಂಗವಾಗಿ ಜಿಲ್ಲಾ ಮಟ್ಟದ ಪಾದಯಾತ್ರೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲ ಅತ್ಯಂತ ಮುಖ್ಯ, ಅದರಲ್ಲೂ ಯುವಜನತೆ ದೇಶದ ನಿಜವಾದ ಶಕ್ತಿ ಎಂದರು. ಯುವಕರು...

Mandya News: ದೇಶದ ಯುವ ಜನತೆ ದೇಶದ ಶಕ್ತಿ : ಕೆ. ಆರ್ ನಂದಿನಿ

Mandya News: ಮಂಡ್ಯ : ದೇಶ ಅಭಿವೃದ್ಧಿ ಹೊಂದಲು ಮಾನವ ಸಂಪನ್ಮೂಲ ಬಹಳ ಮುಖ್ಯ, ಅದರಲ್ಲೂ ದೇಶದ ಯುವ ಜನತೆ ದೇಶದ ಶಕ್ತಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಅವರು ಅಭಿಪ್ರಾಯಪಟ್ಟರು. ಅವರು ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ರವರ 150 ನೇ ಜನ್ಮದಿನೋತ್ಸವದ ಪ್ರಯುಕ್ತ ಮಂಡ್ಯ ವಿಶ್ವವಿದ್ಯಾಲಯದ...

KSRTC ವಿರುದ್ಧ ಪ್ರತಿಭಟನೆ : ತಂಬಾಕು ಜಾಹೀರಾತಿಗೆ ಧಿಕ್ಕಾರ!

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಮೇಲೆ ತಂಬಾಕು ಮತ್ತು ಪಾದರಕ್ಷೆಗಳ ಜಾಹೀರಾತು ಪ್ರಕಟಿಸಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಮಂಡ್ಯ ರಕ್ಷಣಾ ವೇದಿಕೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮ KSRTC ನಿಗಮದ ನೈತಿಕ ಜವಾಬ್ದಾರಿಯನ್ನು ಪ್ರಶ್ನಿಸುವಂತಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಮಂಡ್ಯ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ಅವರ ನೇತೃತ್ವದಲ್ಲಿ ನಗರದ...

ಅಸಂಘಟಿತ ಕಾರ್ಮಿಕರಿಗೆ ಸಿಹಿ ಸುದ್ದಿ : 5 ಲಕ್ಷ ಪರಿಹಾರ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಹಿತಕ್ಕಾಗಿ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿಯೊಬ್ಬ ಕಾರ್ಮಿಕರೂ ಇದರ ಸದುಪಯೋಗ ಪಡೆಯಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ. ಅವರು ಮಂಡ್ಯದಲ್ಲಿ ನಡೆದ ಅಸಂಘಟಿತ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಿಗ್ಗಿ, ಜೋಮ್ಯಾಟೋ...

Mandya: ಮತ್ತೆ ಮುನ್ನಲೆಗೆ ಬಂದ ದಲಿತ ಸಿಎಂ ಕೂಗು: ಮಂಡ್ಯದಲ್ಲಿ ದಲಿತ ಸಂಘಟನೆಯಿಂದ ಜನ ಜಾಗೃತಿ

Mandya News: ಮಂಡ್ಯ: ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ಕೂಗು ಮುನ್ನಲೆಗೆ ಬಂದಿದೆ. ದಲಿತರನ್ನು ಸಿಎಂ ಮಾಡಿ ಎಂದು ಮಂಡ್ಯದಲ್ಲಿ ದಲಿತ ಸಂಘಟನೆಗಳು ಜಾನ ಜಾಗೃತಿಗಿಳಿದಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆಯಾಗೋದಾದ್ರೆ, ಅದನ್ನು ದಲಿತ ನಾಯಕರಿಗೇ ನೀಡಿ ಎಂದು ಮಂಡ್ಯದಲ್ಲಿ ದಲಿತ ಸಂಘಟನೆ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ವೆಂಕಟಸ್ವಾಮಿ ಆಗ್ರಹಿಸಿದ್ದಾರೆ. ಇದೇ ತಿಂಗಳ 21 ಕ್ಕೆ ಸಿ.ಎಂ.ಬದಲಾವಣೆ ಮಾಡಲಾಗ್ತಿದೆ ಎಂಬ...

ಮಂಡ್ಯದಲ್ಲೂ ರೈತರ ಪ್ರತಿಭಟನೆ : ಉಗ್ರ ಹೋರಾಟದ ಎಚ್ಚರಿಕೆ

ಮಂಡ್ಯ: ಉತ್ತರ ಕರ್ನಾಟಕದ ರೈತರ ಹೋರಾಟಕ್ಕೆ ಬೆಂಬಲವಾಗಿ ಮಂಡ್ಯದಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕಬ್ಬಿನ ದರ ಏರಿಕೆಗಾಗಿ ಆಗ್ರಹಿಸುತ್ತಾ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ರೈತರು, ಸರ್ಕಾರದ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರೈತನ ಕಷ್ಟಕ್ಕೆ ಯಾವುದೇ...

ಚಲುವರಾಯಸ್ವಾಮಿ CM ಆಗ್ಬೇಕು : ಅಪ್ಪಟ ಅಭಿಮಾನಿಯ ಪಾದಯಾತ್ರೆ

ಮಂಡ್ಯ: ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಕಿತ್ತಾಟ ಜೋರಾಗುತ್ತಿದ್ದಂತೆಯೇ, ಕೃಷಿ ಸಚಿವ ಚಲುವರಾಯಸ್ವಾಮಿಗೆ ಬೆಂಬಲವಾಗಿ ಅಭಿಮಾನಿಯೊಬ್ಬರು ವಿಶೇಷ ಹರಿಕೆ ಮಾಡಿದ್ದಾರೆ. ನಾಗಮಂಗಲ ತಾಲೂಕಿನ ದೊಡ್ಡ ಚಿಕ್ಕನಹಳ್ಳಿಯ ಆನಂದ ಎಂಬ ಯುವಕ, ಚಲುವರಾಯಸ್ವಾಮಿಯ ಅಪ್ಪಟ ಅಭಿಮಾನಿ. ನನ್ನ ನಾಯಕ ಸಿಎಂ ಆಗಬೇಕು ಎಂಬ ಹರಿಕೆ ಹೊತ್ತು, ಕುಟುಂಬದೊಂದಿಗೆ ತಿರುಪತಿಗೆ ಪಾದಯಾತ್ರೆ ಆರಂಭಿಸಿದ್ದಾರೆ. ಕೈಯಲ್ಲಿ ಚಲುವರಾಯಸ್ವಾಮಿ ಅವರ ಫೋಟೋ...

ಮಂಡ್ಯದಲ್ಲಿ ಜೀವ ಬಿಟ್ಟ ಮತ್ತೊಬ್ಬ ರೈತ

ಮಂಡ್ಯ ಜಿಲ್ಲೆಯಲ್ಲಿ ಸಾಲಬಾಧೆಯಿಂದ ಬೇಸತ್ತು, ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡ್ಮೂರು ದಿನಗಳ ಹಿಂದಷ್ಟೇ ರೈತ ಮಂಜೇಗೌಡ ಮೃತಪಟ್ಟಿದ್ರು. ಇದೀಗ ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ನಿವಾಸಿ, 55 ವರ್ಷದ ರಾಮಲಿಂಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 2 ಎಕರೆ ಜಮೀನು ಹೊಂದಿದ್ದ ರಾಮಲಿಂಗ, ಕೃಷಿಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಸಾಲ ಬಾಧೆಗೆ ಬೇಸತ್ತು...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img