Saturday, July 25, 2026

Mandya

‘ಅತಂತ್ರ ಬರುವ ಪ್ರಶ್ನೆ ನಮ್ಮ‌ ಮುಂದೆ ಇಲ್ಲ, ಜೆಡಿಎಸ್ ಅಭ್ಯರ್ಥಿಗಳೇ ಗೆಲ್ಲುವುದು’

ಮಂಡ್ಯ: ಮಂಡ್ಯದಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ದು, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿಯೂ ಹಲವು ಸಮೀಕ್ಷೆಗಳು ಜೆಡಿಎಸ್‌ ಲೆಕ್ಕಕ್ಕೆ ಇಲ್ಲ ಎಂದು ಹೇಳ್ತಾ ಇದ್ದವು. ಕುಮಾರಸ್ವಾಮಿ ಅವರ ಪಂಚರತ್ನ ಪ್ರವಾಸ ನಮಗೆ ಶಕ್ತಿ ನೀಡಿದೆ. ದೇವೇಗೌಡರು ಚುನಾವಣೆ ಪ್ರಚಾರ ಮಾಡಿರುವುದು ನಮಗೆ ಬಲ ತಂದಿದೆ....

ಮದ್ದೂರಿನಲ್ಲಿ ಜೆಪಿ ನಡ್ಡಾ ಅದ್ಧೂರಿ ಪ್ರಚಾರ.. ಪುಷ್ಪವೃಷ್ಟಿ ಸಲ್ಲಿಸಿ ಸ್ವಾಗತ..

ಮಂಡ್ಯ: ಮದ್ದೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ.. ಬಿಜೆಪಿ ಅಭ್ಯರ್ಥಿ ಎಸ್ಪಿ ಸ್ವಾಮಿ ಪರ ನಡ್ಡಾ ಪ್ರಚಾರ ಮಾಡಿದ್ದು, ಮದ್ದೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ. ಮದ್ದೂರಿನ ಐ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರೋಡ್ ಶೋ ನಡೆದಿದ್ದು, ಕಾರ್ಯಕರ್ತರು, ಪುಷ್ಪವೃಷ್ಟಿ ಸಲ್ಲಿಸಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಅದ್ದೂರಿ ಸ್ಚಾಗತ...

‘ಬಿಜೆಪಿ ಅಂದರೆ ಅಭಿವೃದ್ಧಿ, ಅಭಿವೃದ್ಧಿ ಅಂದರೆ ಬಿಜೆಪಿ’

ಮಂಡ್ಯ: ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ರೋಡ್ ಶೋ ನಡೆಸಿದ್ದಾರೆ. ಮಂಡ್ಯ ನಗರದ ಕಾಳಿಕಾಂಬ ದೇವಸ್ಥಾನದಿಂದ ಬೃಹತ್ ರೋಡ್‌ಶೋ ಆರಂಭಿಸಿದ್ದು, ಬೈಕ್ ರ್ಯಾಲಿ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ಈ ವೇಳೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ಬೃಹತ್ ಹಾರ ಹಾಗೂ ಪುಷ್ಪವೃಷ್ಟಿ ಸಲ್ಲಿಸಿ ಅಶೋಕ್ ಜಯರಾಂರನ್ನು ಕಾರ್ಯಕರ್ತರು ಸ್ವಾಗತಿಸಿದರು. ಈ ವೇಳೆ...

ನಾಗಮಂಗಲದಲ್ಲಿ ಸ್ಮೃತಿ ಇರಾನಿ ಕ್ಯಾಂಪೇನ್: ಸುಧಾ ಶಿವರಾಮೇಗೌಡರನ್ನ ಅನ್ನಪೂರ್ಣೇಶ್ವರಿ ಎಂದ ಸಚಿವೆ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಸ್ಮೃತಿ ಇರಾನಿ ಆಗಮಿಸಿದ್ದು, ಬಿಜೆಪಿ ಪರ ರೋಡ್ ಶೋ ನಡೆಸಿ, ಮತಯಾಚನೆ ಮಾಡಿದ್ದಾರೆ. ನಾಗಮಂಗಲ ಸರ್ಕಾರಿ ಕಾಲೇಜು ಆವರಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಸಚಿವೆ ಸ್ಮೃತಿ ಇರಾನಿ ಆಗಮಸಿದ್ದು, ಸಚಿವೆಯ ಸ್ವಾಗತಕ್ಕೆ ಸುಧಾ ಶಿವರಾಮೇಗೌಡರ ಜೊತೆ ಪತಿ ಶಿವರಾಮೇಗೌಡ ಮಗ ಚೇತನ್ ಕೂಡ ಸಾಥ್ ನೀಡಿದರು. ನಾಗಮಂಗಲ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ...

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್: ಸಿದ್ದರಾಮಯ್ಯ ಸತ್ಯ ಒಪ್ಪಿಕೊಂಡಿದ್ದಾರೆ ಎಂದ ಹೆಚ್ಡಿಕೆ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ...

‘ನಾನು ಮಂಡ್ಯ ಗೌಡ್ತಿ. ಅದನ್ನ ನನ್ನಿಂದ ಯಾರೂ ಕಿತ್ತುಕೊಳ್ಳೋಕ್ಕೆ ಆಗಲ್ಲ’

ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಂಸದೆ ರಮ್ಯಾ, ಮಂಡ್ಯದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಮಂಡ್ಯದಲ್ಲಿ ನೀವೊಂದು ತೊಟ್ಟಿಮನೆ ಕಟ್ಟಿಸಬೇಕೆಂದು ಹೇಳಿದ್ದಿರಿ. ಅದರ ಬಗ್ಗೆ ಏನಾದರೂ ಯೋಚನೆ ಮಾಡಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಮ್ಯಾ, ಈಗಾಗಲೇ ಮಂಡ್ಯದಲ್ಲಿ ನನ್ನ ಅಜ್ಜನಿಗೆ ಸೇರಿದ ತೊಟ್ಟಿಮನೆ ಇದೆ. ಆದರೆ ನಾನೊಂದು ತೊಟ್ಟಿ ಮನೆ ಕಟ್ಟಿಸಬೇಕೆಂದಿದ್ದೇನೆ. ಮುಂದೆ...

ಮತ್ತೆ ರಾಜಕೀಯಕ್ಕೆ ಬರುವ ಬಗ್ಗೆ ರಮ್ಯಾ ಹೇಳಿದ್ದೇನು..?

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದೆ ರಮ್ಯಾ, ನಮ್ಮ ಅಭ್ಯರ್ಥಿಯಾದ ಗಣಿಗ ರವಿಕುಮಾರ್‌ಗೆ ನಿಮ್ಮ ಮತ ನೀಡಿ ಎಂದು ಕೇಳಿಕೊಂಡರು. ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಮ್ಯಾ, ಅವರು ಕೇಳಿದ ಎಲ್ಲಾ ಪ್ರಶ್ನೆಗೂ ಉತ್ತರ ನೀಡಿದರು. ತುಂಬಾ ವರ್ಷಗಳ ಬಳಿಕ ನೀವು ಮಂಡ್ಯಕ್ಕೆ ಬಂದಿದ್ದೀರಿ. ಹೇಗನ್ನಿಸುತ್ತಿದೆ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕೆ,...

‘ಗೌಡರ ಹುಡ್ಗಾ ಇದ್ರೆ ಹುಡುಕಿ, ಒಂದು ಸ್ವಯಂವರಾನೂ ಮಾಡಿಬಿಡಿ’

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಬಂದಿದ್ದ ಸ್ಟಾರ್ ಪ್ರಚಾರಕಿ ರಮ್ಯಾ, ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಮತಯಾಚಿಸಿದ್ದಾರೆ. ಇದೇ ವೇಳೆ ಮಾಧ್ಯಮದವರು, ಇನ್‌ಸ್ಟಾಗ್ರಾಮಲ್ಲಿ ನಿಮ್ಮ ಅಭಿಮಾನಿಗಳು ನಿಮ್ಮ ಮದುವೆ ಯಾವಾಗ ಎಂದು ಕೇಳಿದ್ದಾರೆ. ಅದಕ್ಕೇನು ಹೇಳುತ್ತೀರಿ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ರಮ್ಯಾ, ಹುಡ್ಗಾ ಹುಡ್ಕಿ ನನಗೆ ಫಸ್ಟು, ಗೌಡ್ರ ಹುಡುಗ...

‘ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಿ. ನಿಮ್ಮ ಆಶೀರ್ವಾದ ಸದಾ ಇರಲಿ’

ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕಿಂದು ಪ್ರಿಯಾಂಕಾ ವಾದ್ರಾ ಆಗಮಿಸಿದ್ದು, ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.  ಮಂಡ್ಯ ಸರ್ಕಾರಿ ಮಹಿಳಾ ಕಾಲೇಜು ಆವರಣದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ಪ್ರಿಯಾಂಕಾಗೆ ಮಾಜಿ ಸಂಸದೆ ರಮ್ಯಾ ಸಾಥ್ ಕೊಟ್ಟಿದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಪ್ರಿಯಾಂಕಾ ಮತ್ತು ರಮ್ಯಾ ಮತಯಾಚಿಸಿದ್ದಾರೆ. ಈ ವೇಳೆ ಮಾತನಾಡಿದ ರಮ್ಯಾ,...

ಮಂಡ್ಯದಲ್ಲಿ ಸಿಎಂ ಬೊಮ್ಮಾಯಿ ರೋಡ್ ಶೋ, ಅಶೋಕ್ ಪರ ಮತಯಾಚನೆ..

ಮಂಡ್ಯ: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಮಂಡ್ಯ ಜಿಲ್ಲೆಗೆ ಆಗಮಿಸಿ, ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.. ಈ ವೇಳೆ ನಟಿ, ಬಿಜೆಪಿ ನಾಯಕಿ ತಾರಾ ಅನುರಾಧ, ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಸೇರಿ ಹಲವರ ಉಪಸ್ಥಿತರಿದ್ದರು. ಸಿಎಂ ಬೊಮ್ಮಾಯಿ ಗೆ ಮಂಡ್ಯ ಜನ, ಪುಷ್ಪ ವೃಷ್ಟಿ, ಬೃಹತ್ ಹಾರ ಹಾಕಿ ಸ್ವಾಗತ ಕೋರಿದರು.ನೂರಡಿ...
- Advertisement -spot_img

Latest News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
- Advertisement -spot_img