Saturday, July 25, 2026

Mandya

ಸಿರಿಯಲ್ ನಟಿಯರೊಂದಿಗೆ ಸಚ್ಚಿದಾನಂದ ಅಬ್ಬರದ ಪ್ರಚಾರ..

ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರ ಸ್ಟಾರ್ಸ್‌ಗಳು ಅಬ್ಬರದ ಪ್ರಚಾರ ನಡೆಸಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ನೇಹಾಗೌಡ, ಹಿರಿಯ ನಟಿ ಪದ್ಮಜಾ ರಾವ್, ಸಚ್ಚಿದಾನಂದ ಪರ ಪ್ರಚಾರ ಮಾಡಿದ್ದು, ಶ್ರೀರಂಗಪಟ್ಟಣ ಕ್ಷೇತ್ರದ ಮಂಗಲ ಗ್ರಾಮದಲ್ಲಿ ಇಂದು ಚುನಾವಣ ಕಣ ರಂಗೇರಿತ್ತು. ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದರನ್ನ ಗ್ರಾಮಸ್ಥರು ಪಟಾಕಿ ಸಿಡಿಸಿ ಹಾರ ಹಾಕುವ ಮೂಲಕ ಅದ್ದೂರಿಯಾಗಿ...

‘ಸ್ಟ್ರ್ಯಾಟಜಿ ಏನಿಲ್ಲ, ನಮ್ಮದೆಲ್ಲ ಸ್ಟ್ರೇಟ್ ಫಾರ್ವರ್ಡ್, ನಮ್ಮದೇನಿದ್ರೂ ಅಭಿವೃದ್ಧಿಯ ಮಂತ್ರ’

ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಸಂಸದೆ ಸುಮಲತಾ ಅಂಬರೀಷ್ ಮಾತನಾಡಿದ್ದು, ಗೆಲ್ಲುವ ಭರವಸೆ ಇದೆ ಎಂದಿದ್ದಾರೆ. ಮಂಡ್ಯ ಬಗ್ಗೆ ಇಷ್ಟು ಕಾಳಜಿಯನ್ನಿರಿಸಿಕೊಂಡು, ಮಂಡ್ಯದಲ್ಲಿ ಬಿಜೆಪಿ ಗೆಲ್ಲಲೇಬೇಕು ಎಂದು ಟಾರ್ಗೆಟ್ ಇಟ್ಟುಕೊಂಡು, ಕೇಂದ್ರ ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿರುವುದು ನಿಜವಾಗಲೂ ಇದೊಂದು ಪಾಸಿಟಿವ್ ಡೆವಲೆಪಮೆಂಟ್ ಆಗಿದೆ. ಪ್ರಧಾನಮಂತ್ರಿಗಳು ಹೋದಕಡೆ, ಬರೀ ಜನಜಂಗುಳಿ...

ಈ ಭೂಮಿ ಉರಿಗೌಡ- ನಂಜೇಗೌಡ ಹುಟ್ಟಿದ ನಾಡು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮಂಡ್ಯ: ಕೊತತ್ತಿಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ನಡೆದಿದ್ದು, ಸಚಿವ ಆರ್.ಅಶೋಕ್ ಕೊತ್ತತ್ತಿಗೆ ಆಗಮಿಸಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರ ಬಿಜೆಪಿ ನಾಯಕರು ಪ್ರಚಾರ ನಡೆಸಲಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದೆ. ಈ ವೇಳೆ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ಭೂಮಿ ನಾಲ್ವಡಿ...

‘ಗಾಂಧೀಜಿ ಕುಳಿತಿದ್ದ ಜಾಗದಲ್ಲಿ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ’

ಮಂಡ್ಯ: ಮಳವಳ್ಳಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ. ಮಳವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾಷಣ ಮಾಡಿದ್ದು, ಮಹಾತ್ಮ ಗಾಂಧೀಜಿ ಕುಳಿತಿದ್ದ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ನರೇಂದ್ರ ಸ್ವಾಮಿ ಅವರನ್ನು ಪಕ್ಷ ಅಭ್ಯರ್ಥಿಯನ್ನಾಗಿ ಮಾಡಿದೆ. ಇದು...

ನರೇಂದ್ರ ಸ್ವಾಮಿ ಪರ ಪ್ರಚಾರಕ್ಕೆ ಮಳವಳ್ಳಿಗೆ ಬಂದ ಮಲ್ಲಿಕಾರ್ಜುನ ಖರ್ಗೆ..

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರ ಮಾಡಲಿದ್ದಾರೆ. ಮಳವಳ್ಳಿ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ನಡೆಯುತ್ತಿದ್ದು, ವೇದಿಕೆಗೆ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಸಭೆಯಲ್ಲಿ ರಾಜ್ಯದ ನಾಯಕರು, ಮುಖಂಡರು ಭಾಗಿಯಾಗಿದ್ದು, ಮಲ್ಲಿಕಾರ್ಜುನ ಖರ್ಗೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಥ್ ನೀಡಿದ್ದಾರೆ. ಇಂದು ಕಾಂಗ್ರೆಸ್...

ಸಿ.ಎಸ್.ಪುಟ್ಟರಾಜುಗೆ ಕುರುಬ ಸಮುದಾಯದವರ ಬೆಂಬಲ..

ಮಂಡ್ಯ: ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಸಿ.ಎಸ್.ಪುಟ್ಟರಾಜುಗೆ ಕುರುಬ ಸಮುದಾಯದವರು ಬೆಂಬಲ ಕೊಟ್ಟಿದ್ದಾರೆ. ಮಂಡ್ಯದ ಪಾಂಡವಪುರ ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ, ಮೇಲುಕೋಟೆ ಕುರುಬ ಸಮುದಾಯದವರು ಪುಟ್ಟರಾಜುಗೆ ಅಭಿನಂದಿಸಿದ್ದಾರೆ. ಅಲ್ಲದೇ, ವಿಧಾನ ಸಭಾ ಚುನಾವಣೆಯಲ್ಲಿ ಪುಟ್ಟರಾಜು ಗೆಲ್ಲಿಸಲು ಮನವಿ ಮಾಡಿದ್ದಾರೆ. ಶಾಸಕ ಸಿ.ಎಸ್.ಪುಟ್ಟರಾಜು ಕೊರೊನಾ ಸಂಕಷ್ಟದಲ್ಲಿ ಜನರ ಪರ ಕೆಲಸ ಮಾಡಿದ್ದರು. ಹೀಗಾಗಿ...

‘ನಿಮ್ಮ ಮನೆ ಮಗ ನಾನು. ಮಂಡ್ಯದ ಸಮಗ್ರ ಅಭಿವೃದ್ಧಿಗೆ ನನಗೆ ಅವಕಾಶ ಕೊಡಿ’

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಅಬ್ಬರದ ಪ್ರಚಾರ ನಡೆಸಿದ್ದು, ಪಂಚಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಕೈ ಅಭ್ಯರ್ಥಿ ಮಾಜಿ ಸಚಿವ ಚಲುವರಾಯಸ್ವಾಮಿ ಅಬ್ಬರದ ಪ್ರಚಾರ ನಡೆಸಿದ್ದು, ಇದರ ಜೊತೆಗೆ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿ ಕುಮಾರ್ ಕೂಡ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ...

‘ಈ ಬಾರಿ ಜನರು ಮತ ಕೊಟ್ಟು ಆಶೀರ್ವಾದ ಮಾಡ್ತಾರೆ ಅನ್ನೊ ವಿಶ್ವಾಸ ಇದೆ’

ಮಂಡ್ಯ: ಜೆಡಿಎಸ್ ಅಭ್ಯರ್ಥಿ ರಾಮಚಂದ್ರು ಪರ ಅವರ ಪತ್ನಿ ಕಲ್ಪನಾ ಮತಯಾಚನೆ ಮಾಡಿದ್ದಾರೆ. ರಾಮಚಂದ್ರು, ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಕಲ್ಪನಾ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದ್ದಾರೆ. ಮಂಡ್ಯದ ಕಲ್ಲಹಳ್ಳಿಯ ಪ್ರತಿ ವಾರ್ಡ್ ಗಳಿಗೆ ಭೇಟಿ ಕೊಟ್ಟು, ಪತಿ ರಾಮಚಂದ್ರು ಪರ ಮತ ನೀಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಕಲ್ಪನಾ, ಜೆಡಿಎಸ್...

ಕಾಂಗ್ರೆಸ್ ಪಕ್ಷಕ್ಕೆ ನಿರಾಸೆ- ಜೆಡಿಎಸ್ ಭದ್ರಕೋಟೆ ಛಿದ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಹಳೇ ಮೈಸೂರಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರವಾಗಲಿದೆ, ಕಾಂಗ್ರೆಸ್ ಸ್ಥಾನಗಳು ಕುಸಿಯಲಿದೆ. ಅಲ್ಲದೇ ಬಿಜೆಪಿ ಬಹುಮತ ಪಡೆದು ರಾಜ್ಯದಲ್ಲಿ ಮತ್ತೆ ಆಡಳಿತ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜೆಡಿಎಸ್ ಭದ್ರಕೋಟೆಯಾಗಿರುವ ಹಳೆ ಮೈಸೂರಲ್ಲಿ ಹೆಚ್ಚು...

‘ಅಕ್ರಮಗಳನ್ನು ಬುಲ್ಡೋಜರ್‌ನಿಂದ ತಡೆದ ನಾಯಕ ಯೋಗಿಜಿ’

ಮಂಡ್ಯ: ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅಬ್ಬರದ ಭಾಷಣ ಮಾಡಿದ್ದು, ಯೋಗಿ ಆದಿತ್ಯನಾಥ್‌ಗೆ ಅದ್ಧೂರಿ ಸ್ವಾಗತ ಮಾಡಿದ್ದಾರೆ. ಉತ್ತರ ಪ್ರದೇಶ ಒಂದು ಕಾಲದಲ್ಲಿ ಗೂಂಡಾ ರಾಜ್ಯವಾಗಿತ್ತು. ಜನಸಾಮಾನ್ಯರು ಓಡಾಡಲು ಆಗ್ತಿರಲಿಲ್ಲ. ರೌಡಿಗಳಿಗೆ ಮಾಮೂಲು ಕೊಟ್ಟು ಕೊಟ್ಟು ಸಾಕಾಗಿದ್ದರು. ಯೋಗಿಜೀ ಅಧಿಕಾರಕ್ಕೆ ಬಂದ ನಂತರ ರೌಡಿಗಳು ಭಯದಿಂದ ಓಡೋಗುವ ವಾತಾವರಣ ಇದೆ. ಜನಸಾಮಾನ್ಯರು ನೆಮ್ಮದಿ ಜೀವನ ನಡೆಸುತ್ತಿದ್ದಾರೆ....
- Advertisement -spot_img

Latest News

ಬೆಂಗಳೂರಿನಲ್ಲಿ ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ – ಇಲ್ಲಿದೆ ಇಂದಿನ ಗೋಲ್ಡ್ ರೇಟ್ ವಿವರ!

ನೀವು ಚಿನ್ನ ಖರೀದಿಸಬೇಕು ಎಂದು ಆಲೋಚಿಸುತ್ತಿದ್ದೀರಾ? ಹಾಗಿದ್ದರೆ ಇವತ್ತಿನ ಗೋಲ್ಡ್ ರೇಟ್ ಸುದ್ದಿ ಬಗ್ಗೆ ನೀವು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿಗೆ...
- Advertisement -spot_img