Saturday, July 25, 2026

Mandya

ಯೋಗಿ ಸ್ವಾಗತಕ್ಕೆ ರೆಡಿಯಾದ ಸಕ್ಕರೆನಾಡು: ವೇದ ಘೋಷ ಪಠನೆಗೆ ಸಿದ್ದತೆ.

ಮಂಡ್ಯ: ಇನ್ನು ಕೆಲವೇ ಕ್ಷಣಗಳಲ್ಲಿ ಯೋಗಿ ಮಂಡ್ಯಕ್ಕೆ ಬರಲಿದ್ದು, ಯೋಗಿ ಸ್ವಾಗತಕ್ಕೆ ಸಕ್ಕರೆನಾಡು ಭರ್ಜರಿಯಾಗಿ ಸಿದ್ದವಾಗಿದೆ. ಸಂಜಯ ವೃತ್ತದಿಂದ ರೋಡ್ ಶೋ ಆರಂಭವಾಗಲಿದ್ದು, .ಮಹಾವೀರ ವೃತ್ತದವರೆಗೂ ಸುಮಾರು 800 ಮೀ ರೋಡ್ ಶೋ ನಡೆಸಲಿದ್ದಾರೆ. ಇನ್ನೊಂದು ವಿಶೇಷತೆ ಅಂದ್ರೆ, ಯೋಗಿ ಬರ್ತಿದ್ದಂತೆ ವೇದ ಘೋಷ ಪಠನೆಗೆ ಸಿದ್ದತೆ ನಡೆಸಲಾಗಿದೆ. ಯೋಗಿಗಾಗಿ ಮಂಗಳವಾದ್ಯ, ಪೂರ್ಣಕುಂಭ ಸ್ವಾಗತ ನೀಡಲು...

‘ಈ ಚುನಾವಣೆ ನಾಲ್ವಡಿ ಕೃಷ್ಣರಾಜ ಒಡೆಯರ್‌ರ ಗೌರವ ಉಳಿಸುವ ಚುನಾವಣೆ’

ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಿ.ಟಿ.ರವಿ ಪ್ರಚಾರ ಮಾಡಿದ್ದಾರೆ. ಅಭ್ಯರ್ಥಿ ಸಚ್ಚಿದಾನಂದ ಪರ ರವಿ ಪ್ರಚಾರ ಮಾಡಿದ್ದು, ದೊಡ್ಡಪಾಳ್ಯ ಗ್ರಾಮದ ಗ್ರಾಮಸ್ಥರು ಸಿ.ಟಿ.ರವಿಗೆ ಅದ್ಧೂರಿ ಸ್ವಾಗತ ನೀಡಿದರು. ಈ ವೇಳೆ ಮಾತನಾಡಿದ ಸಿ.ಟಿ.ರವಿ, ಡಬಲ್ ಇಂಜಿನ್ ಸರ್ಕಾರ ದೇಶ ಹಾಗೂ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿವೆ. ಬಿಜೆಪಿಗೆ ಮತ ನೀಡಿದ್ರೆ ಶ್ರೀರಂಗಪಟ್ಟಣ ಇನ್ನಷ್ಟು...

ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ವಿಜಯಾನಂದ್‌ ರೆಡಿ..!

ಮಂಡ್ಯ: ದಳಪತಿಗಳ ವಿರುದ್ಧ ಮಂಡ್ಯದಲ್ಲಿ ಬಂಡಾಯ ನಾಯಕರ ಸಮರ ಮುಂದುವರೆದಿದ್ದು, ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆ ದಿನವಾದ ಹಿನ್ನೆಲೆ, ಕಣದಲ್ಲಿ ಉಳಿಯುವ ಬಗ್ಗೆ ಬೆಂಬಲಿಗರ ಜೊತೆ ಮಹತ್ವದ ಸಭೆ ಮಾಡಲಾಗಿತ್ತು. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸ್ವಾಭಿಮಾನಿ ಪಡೆ ಹೆಸರಲ್ಲಿ ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ಎಂ.ಶ್ರೀನಿವಾಸ್ ಬಣ ತಯಾರಿ...

ಮಂಡ್ಯ ಕೈ ಬಂಡಾಯ ಶಮನಕ್ಕೆ ಎಐಸಿಸಿ ಪದಾಧಿಕಾರಿಗಳ ಎಂಟ್ರಿ..

ಮಂಡ್ಯ: ಮಂಡ್ಯ ಕೈ ಬಂಡಾಯ ಶಮನಕ್ಕೆ ಎಐಸಿಸಿ ಪದಾಧಿಕಾರಿಗಳು ಎಂಟ್ರಿಯಾಗಿದ್ದು, ಡಾ.ಕೃಷ್ಣ ನಿವಾಸಕ್ಕೆ ಪದಾಧಿಕಾರಿಗಳು ಭೇಟಿ ನೀಡಿದ್ದಾರೆ. ಡಾ.ಕೃಷ್ಣಗೆ ಕಾಂಗ್ರೆಸ್‌ನಲ್ಲಿ ಟಿಕೇಟ್ ಸಿಗಲಿಲ್ಲವೆಂದು, ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ತೆಲಂಗಾಣದ ರಾಜ್ಯಸಭಾ ಸದಸ್ಯ ಕುಸುಮ್ ಕುಮಾರ್ ಚೌಧರಿ, ಎಐಸಿಸಿ ಸೆಕ್ರೆಟರಿ ರೋಜಿ ಜಾನ್, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಅಭ್ಯರ್ಥಿ ರವಿಕುಮಾರ್ ಸೇರಿ ಸಂಧಾನ...

ಜೆಡಿಎಸ್ ಟಿಕೇಟ್ ಕೈ ತಪ್ಪಿದ್ದಕ್ಕೆ ಭಾವುಕರಾದ ವಿಜಯಾನಂದ..

ಮಂಡ್ಯ: ಜೆಡಿಎಸ್ ಟಿಕೇಟ್ ತಪ್ಪಿದ ಹಿನ್ನೆಲೆ, ವಿಜಯಾನಂದ ಭಾವುಕರಾಗಿದ್ದಾರೆ.  ಮಂಡ್ಯದಲ್ಲಿ ಜೆಡಿಎಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ವಿಜಯಾನಂದಗೆ ಟಿಕೇಟ್ ಕೊಡುವ ಬದಲಾಗಿ, ಬಿ.ಆರ್.ರಾಮಚಂದ್ರುಗೆ ಟಿಕೇಟ್ ಕೊಡಲಾಗಿದೆ. ಪಕ್ಷದ ವರಿಷ್ಠರ ವಿರುದ್ಧ ವಿಜಯಾನಂದ ಅಸಮಾಧಾನ ವ್ಯಕ್ತಪಡಿಸಿದ್ದು, ನಿನ್ನೆಯಷ್ಟೇ ಸ್ವಾಭಿಮಾನ ಪಡೆ ಹೆಸರಿನಲ್ಲಿ ವಿಜಯಾನಂದ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಪಕ್ಷೇತ್ರವಾಗಿ ನಿಂತು, ಜೆಡಿಎಸ್ ಸೋಲಿಸಲು ರಣತಂತ್ರ ಹೆಣೆದಿದ್ದಾರೆ. ಆದರೆ...

‘ಕುಮಾರಸ್ವಾಮಿ ಒಬ್ಬ ದುರಾಹಂಕಾರಿ, ದುರಹಂಕಾರದ ಶಾಸಕ ಅಂದ್ರೆ ರವೀಂದ್ರ ಶ್ರೀಕಂಠಯ್ಯ’

ಮಂಡ್ಯ: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ. 'ಕುಮಾರಸ್ವಾಮಿ ಅವರು ಒಬ್ಬ ದುರಾಹಂಕಾರಿ' ಎಂದು ಸುಮಲತಾ ಹೇಳಿದ್ದಾರೆ. ಮುಂದಿನ ವಾರ ಅಭಿಷೇಕ್ ಅಂಬರೀಶ್ ಪ್ರಚಾರಕ್ಕೆ ಬರ್ತಾರೆ. ಬಿಜೆಪಿಗೆ ಜನರ ಬೆಂಬಲ ಸಾಕಷ್ಟು ವ್ಯಕ್ತವಾಗ್ತಿದೆ. ಬಿಜೆಪಿಗೆ ಪಾಸಿಟಿವ್ ಸಿಕ್ತಿದೆ. ಎರಡೂ ಪಕ್ಷದ ಬಂಡಾಯದ ಪ್ಲಸ್ ಬಿಜೆಪಿಗೆ ಹಾಗುತ್ತೆ. ದೊಡ್ಡ ದೊಡ್ಡ...

‘ಕೆ.ಆರ್.ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇದೆ’

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ, ಮಂಡ್ಯ ಜಿಲ್ಲೆಯಲ್ಲಿ  ಬಿಜೆಪಿ ಪರ ಅಲೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಡ್ಯಕ್ಕೆ ಪ್ರಧಾನಿ ಭೇಟಿ ಕೊಟ್ಟಾಗ ಬೆಂಬಲ ಎದ್ದು ಕಾಣುತ್ತಿತ್ತು. ಕೆ.ಆರ್.ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಸಾಕಷ್ಟು ಅಭಿವೃದ್ಧಿ ಮಾಡಿದೆ. ಮೀಸಲಾತಿ ನೀತಿಯನ್ನು ಬಿಜೆಪಿ ಕೊಟ್ಟಿದೆ. ಎಲ್ಲರೂ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು...

ಮಂಡ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಬಂಡಾಯ, ಪಕ್ಷೇತರ ಅಭ್ಯರ್ಥಿಯಾದ ಡಾ.ಹೆಚ್.ಕೃಷ್ಣ

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗಾಣಿಗ ರವಿಕುಮಾರ್‌ಗೆ ಟಿಕೇಟ್‌ ಕೊಟ್ಟ ಹಿನ್ನೆಲೆ, ಮಂಡ್ಯ ಕಾಂಗ್ರೆಸ್‌ನಲ್ಲೂ ಬಂಡಾಯ ಭುಗಿಲೆದ್ದಿದೆ. ಬಂಡಾಯ ಅಭ್ಯರ್ಥಿಯಾಗಿ ಡಾ.ಹೆಚ್.ಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಬಂಡೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿರುವ ಕೃಷ್ಣ, ತನ್ನ ಬೆಂಬಲಿಗರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. https://karnatakatv.net/a-weapon-of-self-respect-against-jds-under-the-leadership-of-mla-m-srinivas/ https://karnatakatv.net/gurucharan-joined-jds/ https://karnatakatv.net/atiq-ahmed-should-be-given-the-bharat-ratna-by-the-congress-who-expelled-him-from-his-party/

ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ.

ಮಂಡ್ಯ: ಮಂಡ್ಯದಲ್ಲಿ ಜೆಡಿಎಸ್‌ ವಿರುದ್ಧ ಮತ್ತೊಂದು ಸ್ವಾಭಿಮಾನದ ಅಸ್ತ್ರ ಪ್ರಯೋಗ ಮಾಡಲಾಗಿದೆ. ಸುಮಲತಾ ಬಳಿಕ ಜೆಡಿಎಸ್ ನಾಯಕರಿಂದಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ ಬಳಸಲಾಗಿದೆ. ಜೆಡಿಎಸ್ ವಿರುದ್ಧ ಜೆಡಿಎಸ್‌ ಟಿಕೆಟ್ ಆಕಾಂಕ್ಷಿಗಳು ಬಂಡಾಯವೆದ್ದಿದ್ದಾರೆ. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮೂವರು ಪಕ್ಷೇತರವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಶ್ರೀನಿವಾಸ್ ಅಳಿಯ ಯೋಗೇಶ್, ಮಹಾಲಿಂಗೇಗೌಡ ಸ್ವಾಭಿಮಾನಿ...

‘ನೀನು ಗಂಡ್ಸೆ ಅಲ್ಲ ಅಂತೆಲ್ಲ ನನ್ನನ್ನ ಬೈದ್ರು. ನಾನು ಸಹಿಸಿಕೊಂಡೆ ಆದ್ರೆ…’

ಮಂಡ್ಯ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರನ ಪುತ್ರ ಗುರುಚರಣ್ ಕಾಂಗ್ರೆಸ್ ತೊರೆದು, ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಸೋಮನಹಳ್ಳಿಯಲ್ಲಿರುವ ತಮ್ಮ ಮನೆಯಲ್ಲೇ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡ ಗುರು ಚರಣ್‌ಗೆ ಪಕ್ಷದ ಬಾವುಟ ಕೊಟ್ಟು, ಶಾಲು ಹೊದಿಸಿ, ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್‌ಗೆ ಬರಮಾಡಿಕೊಂಡಿದ್ದಾರೆ. ಜೊತೆಗೆ ಜೆಡಿಎಸ್ ಕಾರ್ಯಕರ್ತರು ಕೂಡ ಉಪಸ್ಥಿತರಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆಶಿ ಎರಡು ವರ್ಷದಿಂದಲೂ ಗುರುಚರಣ್‌ಗೆ...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img